Tuesday, April 29, 2025

Trouble Shooter

‘ಸಿಎಂಗೆ ಮಾನ ಮರ್ಯಾದೆ ಇದ್ದರೆ ಕೂಡಲೇ ರಾಜೀನಾಮೆ ಕೊಡಲಿ’- ಮಾಜಿ ಸಿಎಂ ಬಿಎಸ್ವೈ

ಬೆಂಗಳೂರು: ಮೈತ್ರಿ ಸರ್ಕಾರ ಅಸ್ಥಿರಗೊಂಡಿದ್ದು ಕೂಡಲೇ ಸಿಎಂ ಎಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಅಂತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಒತ್ತಾಯಿಸಿದ್ದಾರೆ. ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿರೋ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಯಡಿಯೂರಪ್ಪ, ಅತೃಪ್ತ ಶಾಸಕರ ಹಕ್ಕನ್ನು ಕಸಿದುಕೊಂಡು ಸರ್ಕಾರ ಅವರ ಮೇಲೆ ದಬ್ಬಾಳಿಕೆ...

ರಸ್ತೆಯಲ್ಲೇ ನಿಂತು ಟಿಫನ್ ಮಾಡಿದ ಡಿಕೆಶಿ..!

ಮುಂಬೈ: ಅತೃಪ್ತ ಶಾಸಕರನ್ನು ಭೇಟಿ ಮಾಡಿ ಹೇಗಾದ್ರೂ ಮನವೊಲಿಸ್ತೀನಿ ಅಂತ ಹುಮ್ಮಸ್ಸಿನಿಂದ ಬೆಂಗಳೂರಿನಿಂದ ಹೊರಟ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಸಕರು ತಂಗಿರೋ ಹೋಟೆಲ್ ಗೆ ಎಂಟ್ರಿ ಸಿಗದ ಪರಿಣಾಮ ಇದೀಗ ಹೋಟೆಲ್ ಹೊರಗಡೆಯೇ ಕಾದು ಕುಳಿತಿದ್ದಾರೆ. ಅಲ್ಲದೆ ರಸ್ತೆಯಲ್ಲೇ ನಿಂತು ಬೆಳಗಿನ ಉಪಹಾರ ಕೂಡ ಸೇವಿಸಿದ್ರು. ತನ್ನ ಗ್ಯಾಂಗ್ ಕಟ್ಟಿಕೊಂಡು ಅತೃಪ್ತರನ್ನು ಭೇಟಿಯಾಗಿ...
- Advertisement -spot_img

Latest News

ನಾನು ಸೋತಿದ್ದೇನೆ, ರಾಜ್ಯದ ಸ್ಥಾನಮಾನ ಕೇಳಲ್ಲ : ವಿಧಾನಸಭೆಯಲ್ಲಿ ಸಿಎಂ ಒಮರ್‌ ಭಾವುಕರಾಗಿದ್ದೇಕೆ..?

ನವದೆಹಲಿ : ಪಹಲ್ಗಾಮ್‌ ದಾಳಿಯ ವಿಚಾರವನ್ನು ಮುಂದಿಟ್ಟುಕೊಂಡು ನಾನು ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಹೇಗೆ ಕೇಳಲಿ..? ಈಗ ಆ ವಿಚಾರ ಎತ್ತಿ ಅಷ್ಟೊಂದು...
- Advertisement -spot_img