Wednesday, December 24, 2025

TRS

ಹೈದರಾಬಾದ್ ಗ್ಯಾಂಗ್ ರೇಪ್: ಬಂಧಿತರಲ್ಲಿ ಒಬ್ಬ ಟಿಆರ್‌ಎಸ್ ಪಕ್ಷದ ಮುಖಂಡನ ಮಗ..!

https://youtu.be/C_7YLfN_uts ಹೈದರಾಬಾದ್‌ನ ಜ್ಯುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಒಬ್ಬ ಆಡಳಿತಾರೂಢ ಟಿಆರ್‌ಎಸ್ ಪಕ್ಷದ ಸ್ಥಳೀಯ ನಾಯಕನ ಮಗ ಎಂದು ಹೇಳಲಾಗುತ್ತಿದೆ. ತೆಲಂಗಾಣದ ಹೈದರಾಬಾದ್ ನಗರದ ಜ್ಯುಬಿಲಿ ಹಿಲ್ಸ್‌ನಲ್ಲಿ ಶಾಲಾ ಬಾಲಕಿ ಮೇಲೆ ಕಳೆದ ವಾರ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ....

ಸರ್ಕಾರ ಹೇಳಿದ ಬೆಳೆಯನ್ನ ಮಾತ್ರ ರೈತರು ಬೆಳೆಯಬೇಕು.!

ಕರ್ನಾಟಕ ಟಿವಿ : ಇನ್ನು ತೆಲಂಗಾಣ ಸರ್ಕಾರ ರೈತರು ಯಾವ ಬೆಳೆಯನ್ನ ಬೆಳೆಯಬೇಕು ಅನ್ನೋದನ್ನ ಇನ್ಮುಂದೆ ನಿರ್ಧಾರ ಮಾಡಲಿದೆ. ರೈತರು ಬೆಳೆದ ಬೆಲೆಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವ ದೃಷ್ಟಿಯಲ್ಲಿ ಹಾಗೂ ರೈತರ ಶ್ರಮಕ್ಕೆ ತಕ್ಕಪ್ರತಿಫಲ ದೊರಕಿಸಿಕೊಡುವ ದೃಷ್ಠಿಯಲ್ಲಿ ಹೊಸ  ಕಾರ್ಯತಂತ್ರಕ್ಕೆ ತೆಲಂಗಾಣ ಸಿಎಂ ಚಂದ್ರ ಶೇಖರರಾವ್ ಮುಂದಾಗಿದ್ದಾರೆ. ಯಾರು ಸರ್ಕಾರದ ನಿರ್ಧಾರ ಪಾಲನೆ ಮಾಡಲ್ಲಅವರಿಗೆ...

ಮೇ 29ರ ವರೆಗೆ ಲಾಕ್ ವಿಸ್ತರಣೆ ಮಾಡಿ ಆದೇಶ..!

ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ಲಾಕ್ ಡೌನ್ ಮೇ 17ರ ವರೆಗೆ ವಿಸ್ತರಣೆಯಾಗಿದೆ.. ರೆಡ್ ಝೋನ್ ನಲ್ಲಿ ಮಾತ್ರ ಲಾಕ್ ಡೌನ್ ಬಿಗಿಯಾಗಿದೆ ಉಳಿದೆಡೆ ಎಂದಿನಂತೆ ಜನ ಕೆಲಸ ಕಾರ್ಯ ಮಾಡ್ತಿದ್ದಾರೆ.. ಆದ್ರೆ ತೆಲಂಗಾಣ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದೆ.. ಈ ಕುರಿತು ಸಿಎಂ ಚಂದ್ರಶೇಖರ್ ರಾವ್...

ಮೋದಿ ಮತ್ತೊಮ್ಮೆ ಫಿಕ್ಸ್…! ಯಾವ ರಾಜ್ಯದಲ್ಲಿ ಯಾರಿಗೆಷ್ಟು ಸ್ಥಾನ..?

ಲೋಕಸಭಾ ಚುನಾವಣಾ ಮಹಾ ಸಮರ ಇದೀಗ ಮುಗಿದಿದೆ. ಕರ್ನಾಟಕ ಟಿವಿ ಮತದಾನೋತ್ತರ ಸಮೀಕ್ಷೆ ಪ್ರಕಾರ, 543 ಕ್ಷೇತ್ರಗಳಲ್ಲಿ ಬಿಜೆಪಿ ಸರಳ ಬಹುಮತ ಗಳಿಸಿ ಮತ್ತೆ ಮೋದಿ ಅಧಿಕಾರಕ್ಕೆ ಬರಲಿದ್ದು ಎನ್ ಡಿಎ 275 ಕ್ಷೇತ್ರಗಳಲ್ಲಿ ಜಯ ಗಳಿಸಲಿದೆ. ಇನ್ನು ಕಳೆದ ಬಾರಿಗಿಂತ ಯುಪಿಎ ಭಾರೀ ಚೇತರಿಕೆ ಕಾಣಲಿದೆ. ಕಳೆದ ಬಾರಿ ಬಿಜೆಪಿ ಸ್ವತಂತ್ರವಾಗಿ 280 ಸ್ಥಾನಗಳಿಸಿ...
- Advertisement -spot_img

Latest News

ನಟಿಯಾಗ ಬಯಸಿದ್ದ ರೂಪಾ ಅಯ್ಯರ್ ಅವರು ನಿರ್ದೇಶಕಿಯಾಗಿದ್ದೇಕೆ..?: Roopa Iyer Podcast

Sandalwood: ನಟಿಯಾಗಿ ಸಿನಿಮಾ ಇಂಡಸ್ಟ್ರಿಗೆ ಬರಬೇಕು ಅಂದುಕ``ಂಡಿದ್ದ ಹಲವರಲ್ಲಿ ರೂಪಾ ಅಯ್ಯರ್ ಕೂಡ ಓರ್ವರು. ಆದರೆ ಅವರು ಕಾರಣಾಂತರಗಳಿಂದ ನಿರ್ದೇಶಕಿಯಾಗಿದ್ದಾರೆ. ಇದಕ್ಕೆ ಕಾರಣವೇನು ಅಂತಾ ಅವರೇ...
- Advertisement -spot_img