Friday, October 31, 2025

truf club

ಕುಣಿಗಲ್‌ ಸೇರಲು ಟರ್ಫ್ ಕ್ಲಬ್ ಅಂತಿಮ ಸಿದ್ಧತೆ

ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...
- Advertisement -spot_img

Latest News

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ...
- Advertisement -spot_img