Friday, April 3, 2026

truf club

ಕುಣಿಗಲ್‌ ಸೇರಲು ಟರ್ಫ್ ಕ್ಲಬ್ ಅಂತಿಮ ಸಿದ್ಧತೆ

ಒಂದೆಡೆ ಚಳಿಗಾಲದ ರೇಸ್‌ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದೆ. ಮತ್ತೊಂದೆಡೆ ಕುಣಿಗಲ್‌ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ ರಮೇಶ್ ಪ್ರತಿಕ್ರಿಯಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಿಂದ ಸ್ಥಳಾಂತರಗೊಳ್ಳುವಂತೆ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಕುಣಿಗಲ್‌ಗೆ ಸ್ಥಳಾಂತರಗೊಳ್ಳುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ. ನಾವು ಸರ್ಕಾರದ ಸೂಚನೆಗಳನ್ನು ಪಾಲನೆ ಮಾಡಬೇಕಿದೆ ಎಂದು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img