Wednesday, May 27, 2026

#trunamool congress

West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img