Saturday, March 21, 2026

TrustDecision

ಪೀಠದಿಂದ ಸ್ವಾಮೀಜಿ ಔಟ್? ಸ್ವಾಮೀಜಿಗೆ ಕೈಕೊಟ್ಟ ಟ್ರಸ್ಟ್!

ಪಂಚಮಸಾಲಿ ಪೀಠವನ್ನು ಹಿಡಿದಿರುವ ಹೊಸ ವಿವಾದ ರಾಜ್ಯ ರಾಜಕೀಯದ ಜೊತೆಗೆ ಧಾರ್ಮಿಕ ವಲಯದಲ್ಲಿಯೂ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಯಮೃತ್ಯುಂಜಯ ಸ್ವಾಮೀಜಿಯವರ ನಡವಳಿಕೆ ಬಗ್ಗೆ ಅಭ್ಯಂತರ ವ್ಯಕ್ತವಾಗಿದ್ದು, ಅವರ ಉಚ್ಛಾಟನೆ ಕುರಿತು ಟ್ರಸ್ಟ್ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಪಂಚಮಸಾಲಿ ಪೀಠ – ಬಸವ ತತ್ವದ ಪ್ರಚಾರಕ್ಕಾಗಿ ಸ್ಥಾಪಿತವಾದ ಮಠ. ಈ ಪೀಠದ ಮುಖ್ಯಸ್ಥರಾಗಿ ಬಸವಜಯ ಮೃತ್ಯುಂಜಯ ಸ್ವಾಮೀಜಿ 2008...
- Advertisement -spot_img

Latest News

ಕೇರಳ ಕಾಂಗ್ರೆಸ್ 2ನೇ ಪಟ್ಟಿ ಔಟ್; ಅಖಾಡಕ್ಕೆ ಘಟಾನುಘಟಿಗಳ ಎಂಟ್ರಿ!

ಮುಂಬರುವ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ತಿರುವನಂತಪುರದಲ್ಲಿ ಕಾಂಗ್ರೆಸ್ ಪಕ್ಷವು 37 ಅಭ್ಯರ್ಥಿಗಳ...
- Advertisement -spot_img