Wednesday, July 23, 2025

truth

ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಈ ಮಾತು ಕೇಳಿ..

ಪ್ರತೀ ಮನುಷ್ಯನು ತಾನು ಆರ್ಥಿಕವಾಗಿ ಪ್ರಬಲನಾಗಿರಬೇಕು. ಮನೆಯಲ್ಲಿ ಹೆಂಡತಿ ಮಕ್ಕಳೊಟ್ಟಿಗೆ ಆರಾಮವಾಗಿ ಜೀವನ ಕಳೆಯಬೇಕು. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕು ಅಂತಾ ಬಯಸುತ್ತಾನೆ. ಹಾಗಾದ್ರೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಇರಬೇಕಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ. ಒಮ್ಮೆ ಒಂದು ಊರಲ್ಲಿ ಓರ್ವ ಬೌದ್ಧ ಭಿಕ್ಷು ತನ್ನ ಕುಟೀರದಲ್ಲಿ ವಾಸವಿದ್ದ. ಅವನು ಪ್ರತಿದಿನ...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 2

ಈ ಹಿಂದೆ ನಾವು ಯಾವ 7 ವಿಷಯವನ್ನು ಯಾರಲ್ಲಿಯೂ ಹೇಳಬಾರದು ಅನ್ನೋ ಬಗ್ಗೆ 3 ವಿಷಯಗಳ ಬಗ್ಗೆ ಹೇಳಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ ಇನ್ನುಳಿದ 4 ವಿಷಯಗಳ ಬಗ್ಗೆ ಹೇಳಲಿದ್ದೇವೆ. ನಾಲ್ಕನೇಯ ಮಾತು ನೀವು ನಿಮ್ಮ ಬಳಿ ಯಾವ ಕಾಸ್ಟ್ಲಿ ವಸ್ತುಗಳಿದೆ. ನೀವು ಯಾವುದರ ಮಾಲೀಕರಿದ್ದೀರಿ ಅನ್ನೋ ಬಗ್ಗೆ ಯಾರಲ್ಲಿಯೂ ಹೇಳಬೇಡಿ. ನೀವು ಒಂದು...

ಈ 7 ಮಾತುಗಳನ್ನು ಎಂದಿಗೂ ಯಾರಲ್ಲಿಯೂ ಹೇಳಬೇಡಿ..ಭಾಗ 1

ಕೆಲವೊಮ್ಮೆ ನಾವಾಡುವ ಕೆಲ ಮಾತುಗಳೇ ನಮಗೆ ಕೆಟ್ಟ ಪರಿಣಾಮ ನೀಡುತ್ತದೆ. ಕೆಲವೊಂದು ಮಾತು ಉತ್ತಮ ಪರಿಣಾಮ ನೀಡುತ್ತದೆ. ಆದ್ರೆ ಹೆಚ್ಚಿನ ಸಲ ಅದರಿಂದ ಸಮಸ್ಯೆಯೇ ಆಗುತ್ತದೆ ಹೊರತು, ಲಾಭವಲ್ಲ. ಹಾಗಾಗಿ ಕೆಲ ಮಾತುಗಳನ್ನು ಆಡುವಾಗ ನಾವು ಹಲವು ಬಾರಿ ಯೋಚಿಸಬೇಕು. ಅಲ್ಲದೇ, ನಿಮ್ಮ ಪ್ರೀತಿ ಪಾತ್ರರ ಬಳಿಯಾದರೂ ನೀವು ಕೆಲ ಮಾತುಗಳಲ್ಲಿ ಹೇಳಬಾರದು. ಹಾಗಾದ್ರೆ...

ನಾಲಿಗೆ ಮೇಲೆ ಮಚ್ಚೆ ಇದ್ದವರು ಏನುಹೇಳಿದರೂ ಜರುಗತ್ತದೆಯೇ ..? ಇದರಲ್ಲಿ ಸತ್ಯವೆಷ್ಟು..?

ನಾಲಿಗೆಯ ಮೇಲೆ ಮಚ್ಚೆಗಳಿರುವವರ ಬಗ್ಗೆ ವಿಜ್ಞಾನ ಏನು ಹೇಳುತ್ತದೆ ..? ಮಚ್ಚೆ ಇರುವವರು ಕೆಲವು ನಿಯಮಗಳನ್ನು ಪಾಲಿಸಬೇಕು.ಈ ವಿಷಯ ಅವರಿಗೆ ಗೊತ್ತಿಲ್ಲದ ಕಾರಣ ಅವರು ನಿಯಮಗಳನ್ನು ಪಾಲಿಸುವುದಿಲ್ಲ . ಸಾಮಾನ್ಯವಾಗಿ ನೀವು ಕೇಳಿರುತ್ತೀರಿ ನಾಲಗೆಯ ಮೇಲೆ ಮಚ್ಚೆ ಇರುವವರು ಏನು ಹೇಳಿದರು ಅದು ನಡೆಯುತ್ತದೆ ಎಂದು ಆದರೆ ಅಂತಹ ಮಚ್ಚೆಗಳು ಅಪರೂಪವಾಗಿ ಕಾಣುತ್ತದೆ . ಹೇಳಬೇಕೆಂದರೆ...
- Advertisement -spot_img

Latest News

ಸಿಡಿದೆದ್ದ ಶ್ರೀರಾಮುಲು – ಹೈಕಮಾಂಡ್‌ಗೆ 2 ಆಯ್ಕೆ

ಕೊರೊನಾ ಸಂದರ್ಭದಲ್ಲಿ ಬಿ.ಶ್ರೀರಾಮುಲು ಸಚಿವ ಸ್ಥಾನದಲ್ಲಿದ್ದಾಗ ಔಷಧಿ ಮತ್ತು ಪಿಪಿ ಕಿಟ್‌ ಗಳ ಖರೀದಿ ಹಾಗೂ ವಿತರಣೆಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಆರೋಪಗಳು ಕೇಳಿಬಂದಿದ್ದವು. ಅವರನ್ನು...
- Advertisement -spot_img