ಈ ವರ್ಷ ಡಿಸೆಂಬರ್ 30ರಿಂದ 2026ರ ಜನವರಿ 8ರವರೆಗೆ ವೈಕುಂಠ ದ್ವಾರ ದರ್ಶನ ನಡೆಯಲಿದೆ. ನವೆಂಬರ್ 18ರಂದು ತಿರುಮಲದ ಅನ್ನಮಯ್ಯ ಭವನದಲ್ಲಿ ನಡೆದ ಟಿಟಿಡಿ ತುರ್ತು ಸಭೆಯಲ್ಲಿ, ಭಕ್ತರ ಸುರಕ್ಷತೆ ಮತ್ತು ಸೌಲಭ್ಯಕ್ಕಾಗಿ ಮುಖ್ಯಮಂತ್ರಿಗಳ ನಿರ್ದೇಶನದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಕಳೆದ ವರ್ಷ ಆಫ್ಲೈನ್ ಟೋಕನ್ಗಾಗಿ ಸಂಭವಿಸಿದ ಕಾಲ್ತುಳಿತದ ಘಟನೆಗಳನ್ನು ತಪ್ಪಿಸಲು, ಈ ಬಾರಿ...
ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...