Thursday, August 13, 2026

TTD Srivani Trust

‘ಕುಂದಾನಗರಿಗೆ ತಿರುಪತಿ’ – ಹೊಸ ದೇವಾಲಯಕ್ಕೆ TTD ಗ್ರೀನ್ ಸಿಗ್ನಲ್!

ಉತ್ತರ ಕರ್ನಾಟಕದ ಭಕ್ತರಿಗೆ ಇಲ್ಲಿದೆ ಗುಡ್ ನ್ಯೂಸ್. ಕುಂದಾನಗರಿ ಬೆಳಗಾವಿಯಲ್ಲಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣವಾಗಲಿದೆ. ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿಯು ಬೆಳಗಾವಿ ಜಿಲ್ಲೆಯ ಕೋಳಿಕೊಪ್ಪ ಗ್ರಾಮದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಗೋಕಾಕ್ ನ ಲಕ್ಷ್ಮಿ ದೇವಿ ಪ್ರಸಿದ್ಧ. ಅದರಂತೆ ಲಕ್ಷ್ಮಿಗೆ ಜೋಡಿಯಾಗಿ ವೆಂಕಟೇಶ್ವರ ಸ್ವಾಮಿಯನ್ನ ಕೂಡಿಸೋಕೆ TTD...
- Advertisement -spot_img

Latest News

ಪೆಟ್ರೋಲ್ – ಡೀಸೆಲ್ ಬೆಲೆ ಇಳಿಕೆ – ಇಲ್ಲಿದೆ ಆಗಸ್ಟ್‌ 13ರ ದರಪಟ್ಟಿ!

ವಿದ್ಯುತ್ ವಾಹನಗಳ ಬಳಕೆ ಹೆಚ್ಚಾಗುತ್ತಿದ್ದರೂ ಕೂಡ, ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಅವಶ್ಯಕತೆ ಹಾಗೂ ಬೇಡಿಕೆ ಮುಂದುವರೆದಿದೆ. ಎಸ್ 'ಆಗಸ್ಟ್ 13ರ ಇಂದಿನ ವಹಿವಾಟಿನಂತೆ, ಕರ್ನಾಟಕದ...
- Advertisement -spot_img