Friday, May 17, 2024

TTD

ISRO : ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋದ ವಿಜ್ಞಾನಿಗಳು…!

National News: ಇಸ್ರೋದ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನವು ತನ್ನ ಮೂರನೇ ದಂಡಯಾತ್ರೆಯಲ್ಲಿ ಚಂದ್ರನ ಕಡೆಗೆ ಹಾರಲು ಸಿದ್ಧವಾಗಿದೆ. ಈ ಮಧ್ಯೆ ಚಂದ್ರಯಾನ-3 ಉಪಗ್ರಹ ನೌಕೆಯ ಮಾದರಿ ಜೊತೆ ಇಸ್ರೋ ವಿಜ್ಞಾನಿಗಳು ಹಾಗೂ ಸಿಬ್ಬಂದಿಗಳ ತಂಡ ತಿರುಪತಿ ತಿಮ್ಮಪ್ಪನ ಸನ್ನಿಧಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿವೆ. ತಿರುಪತಿಯಲ್ಲಿರುವ ತಿಮ್ಮಪ್ಪನ ದೇಗುಲಕ್ಕೆ ಆಗಮಿಸಿದ ಇಸ್ರೋ ವಿಜ್ಞಾನಿಗಳ ತಂಡ...

ತಿಮ್ಮಪ್ಪನ ಆಸ್ತಿ ಹರಾಜಿನಿಂದ ಜಗನ್ ಹಿಂದೆ ಸರಿದಿದ್ದು ಯಾಕೆ..?

ಕರ್ನಾಟಕ ಟಿವಿ : ಹಣಕಾಸಿನ ಸಮಸ್ಯೆ ಹಿನ್ನೆಲೆ ಆಂಧ್ರಪ್ರದೇಶ ಸರ್ಕಾರ ತಿರುಮಲ ತಿರುಪತಿ ದೇವಸ್ಥಾನಕ್ಕೆ ಸೇರಿದ್ದ ಜಾಗಗಳನ್ನ ಮಾರಾಟ ಮಾಡಿ ಹಣ ಸಂಗ್ರಹಿಸಲು ಮುಂದಾಗಿತ್ತು.. ವಿಪಕ್ಷಗಳು ಹಾಗೂ ಹಿಮದೂ ಧರ್ಮದ ಮುಖಂಡರಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಮುಖ್ಯಮಂತ್ರಿ ಜಗನ್ ತಮ್ಮ ನಿರ್ಧಾರಂದಿಂದ ಹಿಂದೆ ಸರಿದಿದ್ದಾರೆ.. ಆಂಧ್ರ, ತಮಿಳುನಾಡು, ಋಷಿಕೇಶದಲ್ಲಿ ಟಿಟಿಡಿಯ ಆಸ್ತಿ...

10 ಸಾವಿರ ದೇಣಿಗೆ ನೀಡಿದವರಿಗೂ ಇನ್ನುಮುಂದೆ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ..!

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರು ದೇಣಿಗೆ ನೀಡೋ ಮೂಲಕ ಕೂಡ ಇನ್ನು ಮುಂದೆ ವಿಐಪಿ ದರ್ಶನ ಪಡೆಯಬಹುದಾಗಿದೆ. ಯಾಕಂದ್ರೆ ಇದೀಗ ಟಿಟಿಡಿ 10 ಸಾವಿರ ದೇಣಿಗೆ ನೀಡುವ ಭಕ್ತರಿಗೂ ಕೂಡ ವಿಐಪಿ ದರ್ಶನಕ್ಕೆ ಅನುವು ಮಾಡಿಕೊಡಲು ನಿರ್ಧರಿಸಿದೆ. ತಿರುಪತಿ ತಿಮ್ಮಪ್ಪ ಒಂದು ಕ್ಷಣದ ದರ್ಶನಕ್ಕಾಗಿ ದಿನನಿತ್ಯ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಏರಿಕೆಯಾಗ್ತಿದೆ....

ತಿರುಪತಿಯಲ್ಲಿ ಮಾತನಾಡುತ್ತಿವೆ ಫೋಟೋಗಳು..!- ಆಶ್ಚರ್ಯವಾದ್ರೂ ಇದು ಸತ್ಯ

ಆಂಧ್ರಪ್ರದೇಶ: ಏಳುಬೆಟ್ಟದ ಒಡೆಯ ತಿರುಪತಿ ತಿಮ್ಮಪ್ಪನ ದರ್ಶನವೇ ಕಣ್ಣಿಗೆ ಹಬ್ಬ. ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ವೆಂಕಟೇಶ್ವರ ಆ ಒಂದೇ ಒಂದು ಕ್ಷಣದ ದರ್ಶನಕ್ಕೆ ಭಕ್ತರು ಕಾತುರರಾಗಿರ್ತಾರೆ. ಆದ್ರೆ ತಿಮ್ಮಪ್ಪನ ಈ ದಿವ್ಯ ಸನ್ನಿಧಿಯ ಬಳಿ ಫೋಟೋಗಳೂ ಮಾತನಾಡುತ್ತವೆ. ಆಶ್ಚರ್ಯವಾದ್ರೂ ಇದು ಸತ್ಯ. ತಿರುಪತಿಯಿಂದ 15 ಕಿ.ಮೀ ದೂರವಿರೋ ತಿರುಚಾನೂರು ಪದ್ಮಾವತಿ ಅಮ್ಮನವರ ದೇವಸ್ಥಾನದ...

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ಯೂಟ್ಯೂಬ್ ನೋಡಿ ಕ್ಯಾನ್ಸರ್ ರೋಗಕ್ಕೆ ಮನೆಮದ್ದು ಮಾಡಿ ಎಡವಟ್ಟು: ಮಹಿಳೆಯ ಸ್ಥಿತಿ ಚಿಂತಾಜನಕ

International News: ಮೊದಲೆಲ್ಲ ಅನಾರೋಗ್ಯಕ್ಕೆ ಒಳಗಾದರೆ, ಜನ ವೈದ್ಯರ ಬಳಿ ಹೋಗುತ್ತಿದ್ದರು. ಆದರೀಗ ಸೋಶಿಯಲ್ ಮೀಡಿಯಾನೇ ಡಾಕ್ಟರ್ ಆಗಿ ಬಿಟ್ಟಿದೆ. ಸಾಮಾನ್ಯ ಆರೋಗ್ಯ ಸಮಸ್ಯೆಗೆ ಯುಟ್ಯೂಬ್...
- Advertisement -spot_img