Thursday, July 23, 2026

TTD

ರಾಜ್ಯದ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ…!!

ಬೆಂಗಳೂರು: ರಾಜ್ಯದಲ್ಲಿ ತಿಮ್ಮಪ್ಪನ ಬೃಹತ್ ದೇವಸ್ಥಾನ ತಲೆಯೆತ್ತಲಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯ್ಕ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸ್ಥಳ ಕೂಡ ನಿಗದಿಪಡಿಸಿದ್ದಾರೆ. ತಿರುಮಲ ತಿರುವತಿ ದೇವಸ್ಥಾನದಂತೆಯೇ ರಾಜ್ಯದಲ್ಲೂ ತಿಮ್ಮಪ್ಪನ ಬೃಹದಾಕಾರದ ದೇಗುಲ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ. ದೇಗುಲ ನಿರ್ಮಾಣಕ್ಕಾಗಿ ಸಿಎಂ ಕುಮಾರಸ್ವಾಮಿ ರಾಮನಗರದಲ್ಲಿ 15 ಎಕರೆ ಪ್ರದೇಶವನ್ನ ಮಂಜೂರು ಮಾಡಿ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img