ಪ್ರಯಾಣ ಟಿಕೆಟ್ ಪರೀಕ್ಷಕರೊಬ್ಬರು ಚಲಿಸುತ್ತಿದ್ದ ರಾಜಧಾನಿ ಎಕ್ಷ್ ಪ್ರೆಸ್ ರೈಲಿನಿಂದ ಸೈನಿಕನನ್ನು ತಳ್ಳಿದ್ದಾರೆ. ಈ ಘಟನೆಯಲ್ಲಿ ರಜಪೂತ್ ರೈಫಲ್ಸ್ ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ನಂತರ ರೈಲಿನಲ್ಲಿದ್ದ ಸಹ ಸೈನಿಕರು ಟಿಟಿಇಯನ್ನು ಥಳಿಸಿದ್ದಾರೆ. ಸೈನಿಕ ಸೋನುಕುಮಾರ್ ಬರೇಲಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವಾಗ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....