Sunday, March 22, 2026

Tulasi Gowda

Karwar News: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ(86) ಇನ್ನಿಲ್ಲ

Karwar News: ವೃಕ್ಷಮಾತೆ ಎಂದೇ ಪ್ರಸಿದ್ಧ ಪಡೆದಿದ್ದ ತುಳಸಿ ಗೌಡ (86) ಇಂದು ತಮ್ಮ ಹುಟ್ಟೂರಿನಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ತುಳಸಿ ಗೌಡ, ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಹಾಲಕ್ಕಿ ಸಮುದಾಯದ ತುಳಸಿ ಗೌಡ, ಲಕ್ಷಾಂತರ ಮರಗಳನ್ನು ನೆಟ್ಟು ಬೆಳೆಸಿದ್ದರು. ಬೃಹತ್ ಕಾಡನ್ನೇ ಬೆಳೆಸಿದ್ದರು. ಈ ಕಾರ್ಯವನ್ನು ಮೆಚ್ಚಿದ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img