Friday, August 7, 2026

#tulunad news

Ashtemida Aisira : ಸೆ.24 ಭಾನುವಾರ ಬೆಂಗಳೂರಿನಲ್ಲಿ ತುಳುನಾಡ ಅಷ್ಟೆಮಿದ ಐಸಿರ

Banglore News : ಬೆಂಗಳೂರಿನಲ್ಲಿ ಅತ್ತಿಗುಪ್ಪೆಯ ಬಂಟರ ಭವನದಲ್ಲಿ ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ವಿಶೇಷ ಕಾರ್ಯಕ್ರಮ ನಡೆಯಯಲಿದೆ. ಕೃಷ್ಣ ಜನ್ಮಾಷ್ಟಮಿ ಕರಾವಳಿ ಭಾಗದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವಂತೆ ಬೆಂಗಳೂರಿನಲ್ಲಿಯೂ ಹಲವು ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ, ಹಲಸಿನ ಬೀಜ ಹೆಕ್ಕುವ ಸ್ಪರ್ಧೆ, ನೆನಪಿನ ಶಕ್ತಿ, ಮಡಕೆ ಒಡೆಯುವ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img