Sunday, September 13, 2026

Tumakur

ದನ ಮೇಯಿಸಲು ಹೋದಾಕೆ ಶವವಾಗಿ ಪತ್ತೆ

www.karnatakatv.net : ತುಮಕೂರು:  ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35)  ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img