Thursday, July 30, 2026

Tumakur

ದನ ಮೇಯಿಸಲು ಹೋದಾಕೆ ಶವವಾಗಿ ಪತ್ತೆ

www.karnatakatv.net : ತುಮಕೂರು:  ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35)  ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img