Saturday, June 13, 2026

Tumakur

ದನ ಮೇಯಿಸಲು ಹೋದಾಕೆ ಶವವಾಗಿ ಪತ್ತೆ

www.karnatakatv.net : ತುಮಕೂರು:  ದನ ಮೇಯಿಸಲು ಹೋಗಿದ್ದ ಮಹಿಳೆಯ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಇಲ್ಲಿನ ಹಿರೇಹಳ್ಳಿ ಸಮೀಪದ ಛೋಟಾಸಬಾರ ಪಾಳ್ಯ ಗ್ರಾಮದ ಜಯಲಕ್ಷ್ಮಿ(35)  ಕೊಲೆಯಾದ ಮಹಿಳೆಯಾಗಿದ್ದಾರೆ. ನಿನ್ನೆ ಬೆಳಗ್ಗೆ ದನ ಮೇಯಿಸಲು ಹೋಗಿದ್ದ ಜಯಲಕ್ಷ್ಮಿ ಸಂಜೆಯಾದ್ರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯನ್ನು ಹುಡಿಕಿಕೊಂಡು ಹೋದಾಗ ಆಕೆಯ ಶವ ಪತ್ತೆಯಾಗಿದೆ. ಬೆಟ್ಟದ ಬಳಿ ಬಿದ್ದಿದ್ದ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img