Sunday, September 8, 2024

Tumakuru

ರಾಜ್ಯಪಾಲರೇ ನಿಮ್ಮ ಹುದ್ದೆಯ ಘನತೆ ಉಳಿಸಿಕೊಳ್ಳಿ ಎಂದು ಪ್ರತಿಭಟಿಸಿದ ಕುರುಬ ಸಂಘ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ, ತುಮಕೂರಿನಲ್ಲಿ ಕುರುಬ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಕುರುಬ ಸಂಘದವರು ಪ್ರತಿಭಟನೆ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. https://youtu.be/Fq7IqSSw52w ಜನನಾಯಕ‌ ಸಿಎಂ ಸಿದ್ದರಾಮಯ್ಯ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಕುರಿಗಾಹಿ

Tumakuru News: ತುಮಕೂರು: ಕುರಿಗಾಹಿಯೋರ್ವ ಕುರಿಗಳ ರಕ್ಷಣೆಗೆ ಹೋಗಿ, ಪ್ರಾಣ್ಕಕೆ ಕುತ್ತು ತಂದುಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. https://youtu.be/tm-wGQjt7HM ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಕುರಿಗಾಹಿ ಮಂದಾರಗಿರಿ ಬೆಟ್ಟದ ಮೇಲೆ ಕುರಿ ಮೇಯಿಸಲು ತೆರಳಿದ್ದ. ಈ ವೇಳೆ ರಸ್ತೆಗೆ ಹಾಕುವ ಡಾಂಬರು ಸುರಿದಿದ್ದ ಗುಂಡಿಗೆ ಕುರಿಗಳು ಬಿದ್ದಿದೆ. ಆ...

ಹುಟ್ಟುಹಬ್ಬ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತುಮಕೂರು: ಇಂದು ಕೇಂದ್ರ ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ ಹಿನ್ನೆಲೆ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. https://youtu.be/pd8NR0I315I ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸೋಮಣ್ಣ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಶೈಲಜಾ ಸೋಮಣ್ಣ ಕೂಡ ಉಪಸ್ಥಿತರಿದ್ದರು. ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿಗಳ ಆಶೀರ್ವಾದ...

ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ: ಎಸ್.ಆರ್.ಶ್ರೀನಿವಾಸ್

Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ, ತುಮಕೂರಿನಲ್ಲಿ ಮಾತನಾಡಿದ ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್,ಮೊನ್ನೆ ದಿನ ಬೋರ್ಡ್ ಮೀಟಿಂಗ್ ಮಾಡಿದೆ. ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದಿದ್ದಾರೆ. https://youtu.be/LDamrjJi8Ek ಹಿಂದೆ 2019 ರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ...

ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ: ವಿ.ಸೋಮಣ್ಣ

Tumakuru News: ತುಮಕೂರು : ಗೆಲುವು ಖಚಿತವಾಗ್ತಿದ್ದಂತೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ತುಮಕೂರಿನ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಸಲ್ಲಿಸುತ್ತೇನೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಅವಕಾಶ ಕೊಟ್ಟರು. ಯಡಿಯೂರಪ್ಪರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಆರಾಧ್ಯ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಮಾನತು

Tumakuru News: ತುಮಕೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೇಲ್‌ಗಳಿಗೆ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗೀತಮ್ಮ ಅಮಾನತ್ತಾದ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿದ್ದು, ಕರ್ತವ್ಯ ಲೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ ದಯಾನಂದ ಅವರು ಅಮಾನತಿನ...

ಆಸ್ತಿಗಾಗಿ ವೃದ್ಧ ತಾಯಿಗೆ ಗೃಹ ಬಂಧನ: ಮಗ ಸೊಸೆಯ ವಿರುದ್ಧ ದೂರು..

Tumakuru News: ತುಮಕೂರು: ತುಮಕೂರನಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನ ಮಕ್ಕಳು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆಸ್ತಿಗಾಗಿ ಹೆತ್ತ ತಾಯಿಯನ್ನ ಮಗ ಸೊಸೆ ಸೇರಿ ದಿಗ್ಭಂಧನದಲ್ಲಿ ಇರಿಸಿದ್ದಾರೆ. ತುಮಕೂರಿನ ಶಿರಾ ಗೇಟ್ ಸಾಡೆಪುರದಲ್ಲಿ ಈ ಘಟನೆ ನಡೆದಿದ್ದು, ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ 80 ವರ್ಷದ ಪಂಕಜಾಕ್ಷಿಯನ್ನು ಗೃಹ ಬಂಧನದಲ್ಲಿ...

ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

Tumakuru News: ತುಮಕೂರು: ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಡಲ್ ಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪತಿ ಮತ್ತು ಮಾವ ಕೊಲೆ ಮಾಡಿ, ನೇಣು ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಬೊಮ್ಮೇನಹಳ್ಳಿಯ ಸೌಮ್ಯ (22 ) ಜೊತೆ ಪ್ರಸಾದ್ (40) ಮದುವೆಯಾಗಿತ್ತು....
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img