Wednesday, December 3, 2025

Tumakuru

Tumakuru: ಕುಡುಕನ ಅವಾಂತರಕ್ಕೆ ದಂಗಾದ ಜನ: ಎಟಿಎಂ ಮಿಷನ್ ಧ್ವಂಸ ಕೇಸ್‌ಗೆ ಟ್ವಿಸ್ಟ್

Tumakuru News: ತುಮಕೂರು: ಕಳ್ಳತನವೆಂದು ತಿಳಿದಿದ್ದ ಎಟಿಎಂ ಮಷಿನ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಅದು ಕಳ್ಳತನವಲ್ಲ, ಕುಡಿದ ಮತ್ತಿನಲ್ಲಿ ಮಾಡಿದ ರಾದ್ಧಾಂತವೆಂದು ತಿಳಿದಿದೆ. ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 27ರ ರಾತ್ರಿ ವೇಳೆ ವಡಿವೇಲು ಸ್ವಾಮಿ ಎಂಬಾತ ಕುಡಿದು ಎಟಿಎಂ ಮಷಿನ್ ಬಳಿ ಬಂದಿದ್ದಾನೆ. ಬಳಿಕ ಹಣ ಡ್ರಾ ಮಾಡಲು...

Tumakuru: ತೋಟದ ಮನೆಯಲ್ಲಿ ಮಹಿಳೆಯ ಬರ್ಬರ ಹ*

Tumakuru News: ತುಮಕೂರಿನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, 38 ವರ್ಷದ ಮಂಜುಳಾ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ಗೆರೆಯ ತೋಟದ ಮನೆಯಲ್ಲಿ ಈ ಕೃತ್ಯವೆಸಗಿದ್ದು, ಹಂತಕರು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗೆ ಮಂಜುಳ ಮಗನ ಮದುವೆ ಮಾಡಿದ್ದಳು. ಮಗ ತನ್ನ ಪತ್ನಿ ಮನೆಗೆ ಹೋದಾಗ ಈ...

Tumakuru News: ಪರಮೇಶ್ ರವರು ಮುಖ್ಯಮಂತ್ರಿ ಯಾಗಲಿ ಎಂದು ಆಗ್ರಹಿಸಿದ ಛಲವಾದಿ ಮುಖಂಡರು

Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು. ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಇಂದು ಬೆಳ್ಳಂಬೆಳಗೆ ಉಪಲೋಕಾಯುಕ್ತರಾದ ಬಿ.ವಿರಪ್ಪ ಬೇಟಿ ತಿಪಟೂರು ಎಪಿಎಂಸಿ ಮಾರುಕಟ್ಟೆ ಪರಿಶೀಲನೆ

Tumakuru: ತಿಪಟೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಕೆಎಸ್ಆರ್ಟಿಸಿ ಬಸ್ ಸ್ಟಾಪ್ ಬಾಲಕರ ಹಾಸ್ಟೆಲ್ ಸೇರಿದಂತೆ ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರೈತರ ಪ್ರಯಾಣಿಕರ ಶಾಲಾ ಮಕ್ಕಳ ಸಮಸ್ಯೆ ಆಲಿಸಿದರು. ತರಕಾರಿ ಮಾರುಕಟ್ಟೆ ಭೇಟಿ ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಮೀಷನ್ ತೆಗೆದುಕೊಳ್ಳುತ್ತಿದ್ದ...

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...

Tumakuru: ರಾಜ್ಯದಲ್ಲಿ ದಲಿತ ಸಿಎಂ ಆಗಲಿ: ಸಂಜಯ್ ಕುಮಾರ್ ಶ್ರೀ ಹೇಳಿಕೆ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗಿದ್ದು, ಇಂದು ತುಮಕೂರಿನಲ್ಲಿ ಮಾತನಾಡಿರುವ ಸಂಜಯ್ ಕುಮಾರ್ ಶ್ರೀಗಳು ಕೂಡ ರಾಜ್ಯದಲ್ಲಿ ದಲಿತ ಸಿಎಂ ಆಗಲಿ ಎಂದಿದ್ದಾರೆ. ತುಮಕೂರಿನ ಪಾವಗಡದಲ್ಲಿ ಮಾತನಾಡಿರುವ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಅವರು, ಮಾಜಿ ಸಹಕಾರ ಸಚಿವ ಕೆ.ಎನ್ ರಾಜಣ್ಣರನ್ನ ಪುನರ್...

Tumakuru News: ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ ಬಿಜೆಪಿ ಮುಖಂಡ

Tumakuru News: ತುಮಕೂರು: ತುಮಕೂರಿನಲ್ಲಿ ಬಿಜೆಪಿ ಮುಖಂಡರೋರ್ವ ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ತಾಲ್ಲೂಕು ಪಂಚಾಯ್ತಿ ಎದುರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ. ತುಮಕೂರು ಜಿಲ್ಲೆ ಪಾವಗಡದಲ್ಲಿ ತಾಲೂಕು ಪಂಚಾಯ್ತಿ ಎದುರು ಈ ಘಟನೆ ನಡೆದಿದ್ದು, ಬಿಜೆಪಿ ಓಬಿಸಿ ಮುಖಂಡ ಮುರುಳಿ ಎಂಬುವರು ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ನಿವೇಶನದ ಖಾತೆ ಬದಲಾವಣೆಗೆ, ವೆಂಕಾಟಪುರ...

Tumakuru: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಣೆ

Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ,...

ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ: ಕನಕೇನಹಳ್ಳಿ ಕೃಷ್ಣಪ್ಪ

Tipaturu: ತಿಪಟೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಡಿಸೆಂಬರ್ 11 2025 ರಂದು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದುಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪನವರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ತವರಾದ ಸಿದ್ದರಾಮಯ್ಯನ ಹುಂಡಿಯಿಂದ ಕಾಲ್ನಡಿಗೆ ಜಾತ...

Tumakuru News: ದಲಿತ ಸಂಘಟನೆಗಳ ಪ್ರತಿಭಟನೆ: ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ

Tumakuru News: ತುಮಕೂರು: ದಲಿತ ಸಿಎಂ ಕೂಗು ಹೆಚ್ಚಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಆಗ್ರಹಿಸಿ, ಸಭೆ ನಡೆಸಿದ್ದರು. ಇಂದು ತುಮಕೂರಿನಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ದಲಿತ ಸಂಘಟನೆಗಳು...
- Advertisement -spot_img

Latest News

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...
- Advertisement -spot_img