Saturday, June 27, 2026

tumakuru congress

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ವಾ?

ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್‌ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ. ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img