Monday, July 27, 2026

Tumakuru Crime

ಚಿಕನ್ ಪಾರ್ಟಿ ನೆಪದಲ್ಲಿ ಅಳಿಯನ ಬರ್ಬರ ಹತ್ಯೆ!

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದಂಡೀಪುರ ಗ್ರಾಮದಲ್ಲಿ ಅತ್ತೆಯೇ ಮಗಳ ಪ್ರಿಯಕರನ ಜೊತೆಗೂಡಿ ಅಳಿಯನ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಮೂರು ವರ್ಷಗಳ ಹಿಂದೆ ಸುಜಾತಾಳನ್ನು ಮದುವೆಯಾಗಿದ್ದನು. ಬಳಿಕ ಸುಜಾತಾ ಗಾರ್ಮೆಂಟ್ಸ್ ಕೆಲಸದ ವೇಳೆ ಅಮರ್ ಎಂಬ ವ್ಯಕ್ತಿಯೊಂದಿಗೆ ಸಂಬಂಧ ಬೆಳೆದಿತ್ತು ಎನ್ನುವ ಮಾಹಿತಿ ಇದೆ. ಈ ಸಂಬಂಧವೇ ಕೊಲೆಗೆ...

ಆಣೆ ಪ್ರಮಾಣ ಮಾಡಲು ಹೋಗಿ ಲಾಂಗ್ ಹಿಡಿದು ಗಲಾಟೆ!

ಶನಿದೇವರ ಮುಂದೆ ಆಣೆ ಪ್ರಮಾಣ ಮಾಡಲು ಹೋಗಿದ್ದ ವೇಳೆ ಲಾಂಗ್ ಹಾಗೂ ಮಚ್ಚುಗಳಿಂದ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಕುಣಿಗಲ್ ಪಟ್ಟಣದಲ್ಲಿ ಜನವರಿ 31ರ ರಾತ್ರಿ ನಡೆದಿದ್ದ ಈ ಘಟನೆಯಲ್ಲಿ ಮಂಜು ಮತ್ತು ನಾಗೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ಜಗದೀಶ್ ಹಾಗೂ ವಿಜಯ್ ಮೇಲೆ ಲಾಂಗ್...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img