Tuesday, February 10, 2026

Tumakuru District

ಖರ್ಗೆ ಕೋಟೆಯಲ್ಲಿ ಶಕ್ತಿ ಪ್ರದರ್ಶನ, RSS ಪಥಸಂಚಲನ ಭರ್ಜರಿ ಯಶಸ್ವಿ!

ರಾಜ್ಯದ ಹಲವೆಡೆ RSS ಪಥಸಂಚಲನಕ್ಕೆ ಅನುಮತಿ ಸಿಕ್ಕಿದ್ದರೂ, ಸಚಿವ ಪ್ರಿಯಾಂಕ್ ಖರ್ಗೆ ಅವರ ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಕಳೆದ ಕೆಲವು ವಾರಗಳಿಂದ ವಿಚಾರ ಕಗ್ಗಂಟಾಗಿತ್ತು. ಆದರೆ ಇತ್ತೀಚೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದ ಹಿನ್ನೆಲೆಯಲ್ಲಿ, ಭಾನುವಾರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ಶಾಂತಿಯುತವಾಗಿ ಸಂಪನ್ನವಾಯಿತು. ಗಣವೇಶಧಾರಿಗಳು ತಮ್ಮ ಸಂಪ್ರದಾಯಬದ್ಧ ಗಣವೇಷದಲ್ಲೇ ಉತ್ಸಾಹದಿಂದ ಪಾಲ್ಗೊಂಡಿದ್ದು, ಸಂವಿಧಾನ ಗೆದ್ದಿದೆ. ಇಂದು...

ಗೋಧಿ ತುಂಬಿದ ಲಾರಿ ಪಲ್ಟಿ, ಬಾಚಿಕೊಳ್ಳೋಕೆ ಮುಗಿಬಿದ್ದ ಜನ

ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಹುಳಿಯಾರ್ - ಹುಯಿಲ್ ದೊರೆ ಬಳಿ ಗೋಧಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಡೆದಿದೆ. ಈ ವೇಳೆ ಗೋದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ವೇಗವಾಗಿ ಬಂದ ಲಾರಿಗೆ ತಿರುವಿನಲ್ಲಿ ಮತ್ತೊಂದು ಲಾರಿ ಡಿಕ್ಕಿಯಾಗಿ ಪಲ್ಟಿಯಾಗಿದೆ. ರಸ್ತೆ ತುಂಬೆಲ್ಲಾ ಚೆಲ್ಲಾಡಿದ ಗೋಧಿ, ಗೋಧಿಗಾಗಿ ಮುಗಿಬಿದ್ದಿ ಜನರ ವಿಡಿಯೋ ಎಲ್ಲೆಡೆ ವೈರಲ್...

ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ ಎಂದು ಪಕ್ಷ ಬದಲಾವಣೆಗೆ ಸುಳಿವು ನೀಡಿದ ರಾಜಣ್ಣ!

ರಾಜಕೀಯದಲ್ಲಿ ಇಷ್ಟೆಲ್ಲ ಬೆಳವಣಿಗೆಗಳು ಆಗ್ತಾಯಿದ್ರು ಕೂಡ ಈಗ KN ರಾಜಣ್ಣ ಈಗ ತಮ್ಮದೇ ಪಕ್ಷದ ಬಗ್ಗೆ ಮತ್ತೊಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತೆ ವೈಟ್‌ವಾಶ್ ಆಗಲೂಬಹುದು. ಮುಂದೆ ನಾನು ಯಾವ ಬಾವುಟ ಹಿಡಿಯುತ್ತೇನೋ ಗೊತ್ತಿಲ್ಲ, ಬೇರೆ ಪಕ್ಷದ ಬಾವುಟ ಹಿಡಿಯುವ ಸಂದರ್ಭ ಬರಬಹುದು ಎಂದು ಅವರು ಮಧುಗಿರಿಯ ದೊಡ್ಡೇರಿಯ ಜನಸಂಪರ್ಕ...

ಕಾಂಗ್ರೆಸ್‌ನಲ್ಲಿ ಕಾರ್ಯಕರ್ತರಿಗೆ ಬೆಲೆ ಇಲ್ವಾ?

ನಿಗಮ ಮಂಡಳಿ ಸ್ಥಾನದ ನಿರೀಕ್ಷೆಯಲ್ಲಿದ್ದ, ತುಮಕೂರು ಜಿಲ್ಲೆಯ ಕಾರ್ಯಕರ್ತರು ನಿರಾಸೆಗೆ ಒಳಗಾಗಿದ್ದಾರೆ. ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಿರಾ ತಾಲೂಕಿನ ಹಾರೋಗೆರೆ ಮಹೇಶ್‌ ಅವ್ರನ್ನು ನೇಮಕ ಮಾಡಿದ್ದನ್ನು ಬಿಟ್ಟರೆ, ತುಮಕೂರು ಜಿಲ್ಲೆಯ ಯಾವೊಬ್ಬ ಕಾರ್ಯಕರ್ತರಿಗೂ ಅವಕಾಶ ಕೊಟ್ಟಿಲ್ಲ. ಪ್ರತಿ ಬಾರಿಯೂ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಗುರುತಿಸಿ, ನಿಗಮ ಮಂಡಳಿ ಅಥವಾ ಸರ್ಕಾರದ ಸಂಸ್ಥೆಗಳಲ್ಲಿ ಅಧಿಕಾರ...

ಕಂಬಿ ಹಿಂದೆ ಸೇರಿದ “ಕಾಡಿಯಾ” ಗ್ಯಾಂಗ್‌

ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಆತಂಕ ಮೂಡಿಸಿದ್ದ, ಚಡ್ಡಿ ಗ್ಯಾಂಗ್‌, ಬ್ಯ್ಲಾಕ್‌ ಅಂಡ್‌ ವೈಟ್‌ ಗ್ಯಾಂಗನ್ನು ಎಡೆಮುರಿ ಕಟ್ಟಿದ್ದಾಯ್ತು. ಈಗ ಕಾಡಿಯಾ ಗ್ಯಾಂಗ್‌ ಸರದಿ. ತುಮಕೂರು ನಾಗರೀಕರ ನಿದ್ದೆಗೆಡ್ಡಿಸಿದ್ದ, ಖತರ್ನಾಕ್ ಕಾಡಿಯಾ ಗ್ಯಾಂಗ್‌ ಕೊನೆಗೂ ಕಂಬಿ ಹಿಂದೆ ಲಾಕ್‌ ಆಗಿದೆ. ಬ್ಯಾಂಕ್‌ಗಳೇ ಇವರ ಹಾಟ್ ಸ್ಪಾಟ್ ಆಗಿದ್ವು. ವೃದ್ಧರನ್ನೇ ಟಾರ್ಗೆಟ್ ಮಾಡ್ಕೊಂಡು ಹಣ ಎಗರಿಸುತ್ತಿದ್ರು. ಬರೀ...

ಜಾತಿಗಣತಿಗೆ ಹೋದ ಶಿಕ್ಷಕರು ಮರ, ನೀರಿನ ಟ್ಯಾಂಕ್‌ ಹತ್ತಿದ್ದೇಕೆ?

ಸರ್ವರ್ ಸಮಸ್ಯೆ, ಗೊಂದಲ, ವಿರೋಧಗಳ ನಡುವೆಯೇ, ರಾಜ್ಯದಲ್ಲಿ ಜಾತಿಗಣತಿ ನಡೆಯುತ್ತಿದೆ. ಎಲ್ಲೇ ಹೋದ್ರೂ ಸರ್ವರ್‌ ಪ್ರಾಬ್ಲಂ, OTP ಬರ್ತಿಲ್ಲ, ತಾಂತ್ರಿಕ ಸಮಸ್ಯೆ. ಮೊಬೈಲ್‌ ನೆಟ್‌ವರ್ಕ್‌ಗಾಗಿ ಸಮೀಕ್ಷೆ ನಡೆಸುತ್ತಿರುವ ಶಿಕ್ಷಕರು, ಮರ, ನೀರಿನ ಟ್ಯಾಂಕ್‌ ಹತ್ತುವ ಪರಿಸ್ಥಿತಿ ಬಂದಿದೆ. ಮೊಬೈಲ್ ನೆಟ್‌ವರ್ಕ್ ಸಿಗದ ಕಾರಣ, ಗಣತಿದಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬೀದರ್​​ ಜಿಲ್ಲೆಯ ಮಹಾರಾಷ್ಟ್ರದ ‌ಗಡಿಯ ಔರಾದ್,...

“ಗುಂಡಿ ಮುಚ್ಚಲು ಆಗ್ತಿಲ್ಲ ಸರ್ಕಾರಕ್ಕೆ ನಾಚಿಕೆ ಆಗ್ಬೇಕು”

ರಾಜ್ಯದೆಲ್ಲೆಡೆ ರಸ್ತೆ ಗುಂಡಿಗಳ ವಿಚಾರ, ಭಾರೀ ಸದ್ದು ಮಾಡ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಹೋರಾಟಕ್ಕೆ ಕರೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್‌ ಶಾಸಕ ಸುರೇಶ್‌ ಬಾಬು ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಜನಸಾಮಾನ್ಯರಿಗೆ ಸೂಕ್ತ ರಸ್ತೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ‌ಆಗಿಲ್ಲ. ರಸ್ತೆ...

ಗೋಣಿ ಚೀಲದ ಮೇಲೆ ಕುಳಿತ ದಲಿತ ಅಧಿಕಾರಿ

ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಜಾತಿ ತಾರತಮ್ಯ ನುಸುಳಿದೆ. ದಲಿತ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು, ಚೇರ್ - ಟೇಬಲ್ ಕೊಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಮೇಲಾಧಿಕಾರಿಯ ಕಿರುಕುಳಕ್ಕೆ ಬೇಸತ್ತು, ಅಧಿಕಾರಿಯೊಬ್ಬರು ನೆಲದ ಮೇಲೆ ಗೋಣಿ ಚೀಲ ಹಾಸಿಕೊಂಡು ಕುಳಿತು ಕೆಲಸ ಮಾಡುತ್ತಿದ್ದಾರೆ. ಹಣಕಾಸು ವಿಭಾಗದ ಆಡಳಿತ ಅಧೀಕ್ಷಕ ವಿನಯ್‌ಗೆ, ಆಡಳಿತ ವಿಭಾಗದ...

ತುಮಕೂರಲ್ಲಿ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನ

ರಾಜ್ಯದೆಲ್ಲೆಡೆ ಜಾತಿಗಣತಿ ಭಾರೀ ಸದ್ದು ಮಾಡ್ತಿದೆ. ಎಲ್ಲಾ ಸಮುದಾಯಗಳು ನಿರಂತರ ಸಭೆಗಳನ್ನು ಮಾಡ್ತಿದ್ದು, ಜಾತಿ ಗಣತಿ ನೆಪದಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಸೆಪ್ಟೆಂಬರ್‌ 20ರಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದ, ಮಹತ್ವದ ಸಭೆ ಕರೆಯಲಾಗಿದೆ. ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂಧನಾಥ ಸ್ವಾಮೀಜಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ. ಪಕ್ಷಾತೀತವಾಗಿ ಸಮಾಜದ ಮುಖಂಡರು ಕೂಡ...

ಸೋಮಣ್ಣ ವಿರುದ್ಧ ಅಪಸ್ವರ – ತುಮಕೂರು ಬಿಜೆಪಿ ಇಬ್ಭಾಗ?

ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img