Friday, July 31, 2026

Tumakuru district corruption case

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img