Wednesday, April 29, 2026

Tumakuru district corruption case

ಶಾಲಾ ಕಾಮಗಾರಿ ಬಿಲ್‌ಗೆ ಲಂಚ ಬೇಡಿಕೆ, ಲೋಕಾಯುಕ್ತ ಬಲೆಗೆ ಇಂಜಿನಿಯರ್‌ಗಳು!

ಲಂಚ ಪಡೆಯುವಾಗ ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 47500 ರೂ ಲಂಚ ಪಡೆಯುವಾಗ ತಿಪಟೂರು AEE ಸ್ವಾಮಿ ಬಿ.ಸಿ, ಸಹಾಯಕ ಇಂಜಿನಿಯರ್ ಸುಹಾಸ್ ಮತ್ತು ಕಂಪ್ಯೂಟರ್ ಆಪರೇಟರ್ ಹರೀಶ್ ಸಿಕ್ಕಿಹಾಕಿಕೊಂಡಿದ್ದಾರೆ. ತಿಪಟೂರು ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img