ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ. ಹೆಸರು ಕೇಳಿರ್ದೇನೆ ತುಮಕೂರು ಜನರ ರಕ್ತ ಕೊತ ಕೊತ ಕುದಿಯೋಕೆ ಶುರುವಾಗುತ್ತೆ. ತುಮಕೂರು ಜಿಲ್ಲೆಯ ನೀರನ್ನು, ಮಾಗಡಿಗೆ ಹರಿಸೋಕೆ ಕುತಂತ್ರ ಹೆಣೆಯಲಾಗಿದೆ ಅನ್ನೋ ಜನರ ಆಕ್ರೋಶ, ಇನ್ನೂ ಆರಿಲ್ಲ. ಮೇ 31, ಸಂಕಾಪುರದ ಬಳಿ ರೈತ ಪರ ಸಂಘಟನೆಗಳು, ಬಿಜೆಪಿ ನಾಯಕರು, ಕೆನಾಲ್ ಕಾಮಗಾರಿಗೆ ಮುತ್ತಿಗೆ ಹಾಕಿದ್ರು....
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಕಾರ್ಯ, ಇನ್ನೂ ಟೇಕಾಫ್ ಆಗಿಲ್ಲ. 2026-2027ರ ವೇಳೆಗೆ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದೆ ಅನ್ನುವ ನಿರೀಕ್ಷೆ ಸುಳ್ಳಾಗಿದೆ. ವಸಂತ ನರಸಾಪುರ ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಸೋರೆಕುಂಟೆಯಲ್ಲಿ, ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. 41 ಎಕರೆಯಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ,...
ದಸರಾ ಸಂಭ್ರಮದಲ್ಲಿರುವ ತುಮಕೂರು ಜನರಿಗೆ, ಹೆಲಿ ಟೂರ್ಗೆ ಅವಕಾಶ ಕಲ್ಪಿಸಲು ಜಿಲ್ಲಾಡಳಿತ ಮುಂದಾಗಿತ್ತು. ಆದ್ರೆ ಹೆಲಿಕಾಪ್ಟರ್ನಲ್ಲಿ ಓಡಾಡಬೇಕೆಂಬ ಆಸೆ ಇಟ್ಟುಕೊಂಡಿದ್ದ ಬಡ ಜನರಿಗೆ, ದುಬಾರಿ ಟಿಕೆಟ್ ದರದ ಬಿಸಿ ತಟ್ಟಿದೆ.
ತುಮಕೂರು ದಸರಾದ ಪ್ರಮುಖ ಆಕರ್ಷಣೆಯೇ ಹೆಲಿ ಟೂರ್. ಕೇವಲ 15 ನಿಮಿಷದ ಹೆಲಿಕಾಪ್ಟರ್ ಪ್ರವಾಸಕ್ಕೆ, 3,900 ರೂಪಾಯಿ ದರ ನಿಗದಿಪಡಿಸಲಾಗಿದೆ. ಕುಟುಂಬದಲ್ಲಿ ಕನಿಷ್ಠ 4...
ವಿದ್ಯಾರ್ಥಿಗಳು ಸಮಾಜದ ಪ್ರತಿಬಿಂಬ. ಆದ್ರೆ ಮಕ್ಕಳಲ್ಲಿ ಅಪರಾಧ ಪ್ರವೃತ್ತಿ ಹೆಚ್ಚಳವಾಗ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ನಿಮಿತ್ತ, ತುಮಕೂರಿ ಅಗಳಕೋಟೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಕ್ಷಕರನ್ನ ಸನ್ಮಾನಿಸಿ ಮಾತನಾಡಿದ ಸಚಿವ ಪರಮೇಶ್ವರ್ , 14ರಿಂದ 17 ವರ್ಷದವರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗ್ತಿದ್ದಾರೆ. ಇದು ಭಾರೀ ಆತಂಕ ಮೂಡಿಸಿದೆ...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, ಸೂಸೈಡ್ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಯುವತಿಯ ಆತ್ಮಹತ್ಯೆ ಹಿಂದೆ ಪ್ರೇಮಿಯ ಪ್ರಚೋದನೆ ಇರೋದಾಗಿ ಆರೋಪಿಸಲಾಗಿದೆ. ಸಿದ್ದನಕಟ್ಟೆ ಗ್ರಾಮದಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿ, 20 ವರ್ಷದ ಅಶ್ವಿನಿ ನೇಣಿಗೆ ಶರಣಾಗಿದ್ರು. ಹೊಟ್ಟೆ ನೋವಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದೇ ಹೇಳಲಾಗಿತ್ತು. ಇದೀಗ ಅಶ್ವಿನಿ ಸಾವಿಗೆ ಪ್ರಿಯಕರನೇ ಕಾರಣ...
ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಹಲವು ಗ್ರಾಮಗಳಿಗೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ, ಇದುವರೆಗೂ 1 ಹನಿ ನೀರೂ ಸಿಕ್ಕಿಲ್ಲ. ಮುಖ್ಯಮಂತ್ರಿಗಳಿಂದ ಉದ್ಘಾಟನೆಗೊಂಡಿದ್ರೂ, ಯಾವುದೇ ಪ್ರಯೋಜನ ಇಲ್ಲದಂತಾಗಿದೆ.
ಕಳ್ಳಂಬೆಳ್ಳ ಕೆರೆಯಿಂದ 22 ಗ್ರಾಮಗಳಿಗೆ 6.10 ಕೋಟಿ ವೆಚ್ಚದಲ್ಲಿ, ಯಲಿಯೂರು ಕೆರೆಯಿಂದ 23 ಗ್ರಾಮಗಳಿಗೆ 4.60 ಕೋಟಿ ವೆಚ್ಚದಲ್ಲಿ, ಶಿರಾದ ದೊಡ್ಡ ಕೆರೆಯಿಂದ ತಾವರೆಕೆರೆ ಸೇರಿದಂತೆ 64...
ತುಮಕೂರು ಜಿಲ್ಲೆಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಬಹು ನಿರೀಕ್ಷಿತವಾದ, ಅಲಂಕಾರಿಕ ಜಲಚರ ಪ್ರಪಂಚವನ್ನು ಪರಿಚಯಿಸುವ ನವೀಕೃತ ಜಿಲ್ಲಾ ಮತ್ಸ್ಯಾಲಯ ಇದೀಗ ಲೋಕಾರ್ಪಣೆಯಾಗಿದ್ದು, ಜನರ ಕಣ್ಗಳನ್ನು ಸೆಳೆಯುತ್ತಿದೆ.
ಸೋಮವಾರದಂದು ತುಮಕೂರು ಮಹಾತ್ಮ ಗಾಂಧಿ ಕ್ರೀಡಾಂಗಣದ ಹತ್ತಿರ ನಿರ್ಮಿಸಲಾದ ಈ ಮತ್ಸ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಲೋಕಾರ್ಪಣೆ ಮಾಡಿದರು.
ಈ...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...