Saturday, June 27, 2026

Tumakuru farmer protest

ಅಧಿಕಾರಿಗಳಿಗೆ ನಿಂತ್ಕೊಂಡೆ ಕೆಲಸ: ಪಾಠ ಕಲಿಸಿದ ರೈತ!

ತುಮಕೂರಿನಲ್ಲಿ ಭೂಸ್ವಾಧೀನ ಪರಿಹಾರ ನೀಡದ ಪ್ರಕರಣದಲ್ಲಿ ವಿಶೇಷ ಭೂ ಸ್ವಾಧೀನ ಅಧಿಕಾರಿ ಕಚೇರಿಯನ್ನು ರೈತನೇ ಜಪ್ತಿ ಮಾಡಿರುವ ಘಟನೆ ಸ್ಥಳೀಯವಾಗಿ ಸಂಚಲನ ಮೂಡಿಸಿದೆ. ತುಮಕೂರು–ರಾಯದುರ್ಗ ಹಾಗೂ ತುಮಕೂರು–ದಾವಣಗೆರೆ ರೈಲ್ವೆ ಮಾರ್ಗಕ್ಕಾಗಿ ಕಾರ್ಯನಿರ್ವಹಿಸುತ್ತಿರುವ ಭೂಸ್ವಾಧೀನ ಅಧಿಕಾರಿಗಳ ಕಚೇರಿ, ಮಹಾತ್ಮ ಗಾಂಧಿ ಕ್ರೀಡಾಂಗಣದ ಒಳಗೆ ಕಾರ್ಯನಿರ್ವಹಿಸುತ್ತಿತ್ತು. ತುಮಕೂರು ತಾಲ್ಲೂಕಿನ ಹರಿಯಪ್ಪನಹಳ್ಳಿ ಗ್ರಾಮಕ್ಕೆ ಸೇರಿದ ರೈತ ಚಿಕ್ಕವೀರಯ್ಯ ಅವರ 1...
- Advertisement -spot_img

Latest News

Sandalwood: ನನಗೆ ಹೃದಯಾಘಾತವಾಗಿರಲಿಲ್ಲ: ನಟ ವಿನೋದ್ ಪ್ರಭಾಕರ್ ಸ್ಪಷ್ಟನೆ

Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ. ನನಗೆ ಹೃದಯಾಘಾತವಾಗಿರಲಿಲ್ಲ....
- Advertisement -spot_img