Saturday, December 27, 2025

tumakuru hospital

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img