Sunday, July 12, 2026

tumakuru hospital

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img