Monday, March 10, 2025

Tumakuru News

Tumakuru News: ಪುಂಡರ ವ್ಹೀಲಿಂಗ್ ಅಟ್ಟಹಾಸ, ಹಾಲು ತರಲು ಹೊರಟಿದ್ದ ವ್ಯಕ್ತಿ ಬಲಿ

Tumakuru News: ವ್ಹೀಲಿಂಗ್ ಮಾಡುತ್ತಿದ್ದ ಪುಂಡರ ಅಟ್ಟಹಾಸಕ್ಕೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಬಲಿಯಾದ ಘಟನೆ ತುಮಕೂರಿನಲ್ಲಿ ನಡೆದಿದೆ. ಬೆಳಿಗ್ಗೆ ಹಾಲು ತರಲು ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ವಿ.ಟಿ.ತಿಪ್ಪೇಸ್ವಾಮಿ ಹೊರಟಿದ್ದಾಗ, ಟುಡಾ ಕಚೇರಿಯ ಬಳಿ ವ್ಹೀಲಿಂಗ್ ಪುಂಡರ ಗಾಡಿಗೆ ಸಿಲುಕಿ ಅಪಘಾತವಾಗಿ, ಗಂಭೀರವಾಗಿ ಗಾಯಗೊಂಡಿದ್ದರು. ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಿಪ್ಪೇಸ್ವಾಮಿ ಅವರ ತಲೆ, ಕಾಲಿಗೆ ಗಂಭೀರಗಾಯವಾಗಿದ್ದು,...

ದುಡುಕಿದ ತಾಯಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ...

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆದ ಪೊಲೀಸರು

Tumakuru News: ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಬೆಳೆದಿದ್ದು, ಕೆಲ ಹುಡುಗರು ಬಂದು, ಸೊಪ್ಪು ಕಿತ್ತುಕೊಂಡು ಹೋಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು,...

ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ

Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ...
- Advertisement -spot_img

Latest News

ಸ್ನಾನ ಮಾಡುವ ನೀರಿಗೆ ಈ ವಸ್ತುಗಳನ್ನು ಹಾಕಿದ್ರೆ, ಆರ್ಥಿಕ ಪರಿಸ್ಥಿತಿ, ಆರೋಗ್ಯ ಎರಡೂ ಸುಧಾರಿಸುತ್ತದೆ

Spiritual: ಸ್ನಾನ ಮಾಡೋದು ಕಾಮನ್ ವಿಷಯ. ದೇಹ ಸ್ವಚ್ಛವಾಗಿ ಇರಲಿ. ಯಾವುದೇ ಕೀಟಾಣುವಿನಿಂದ ನಮಗೆ ತೊಂದರೆಯಾಗದಿರಲು, ರೋಗಗಳು ಬಾರದಿರಲಿ ಎಂದು ನಾವು ಸ್ನಾನ ಮಾಡುತ್ತೇವೆ. ಆದರೆ...
- Advertisement -spot_img