Monday, April 27, 2026

Tumakuru News

ದುಡುಕಿದ ತಾಯಿ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ

Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. 11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ...

ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆದ ಪೊಲೀಸರು

Tumakuru News: ತುಮಕೂರು: ತುಮಕೂರಿನ ಸರಸ್ವತಿಪುರಂನಲ್ಲಿ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಾಂಜಾ ಗಿಡ ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. 17ನೇ ವಾರ್ಡ್ ನ ಸರಸ್ವತಿಪುರಂ 5 ಕ್ರಾಸ್ ನಲ್ಲಿರುವ ಖಾಲಿ ನಿವೇಶನದಲ್ಲಿ ಗಾಂಜಾ ಗಿಡ ಬೆಳೆದಿದ್ದು, ಕೆಲ ಹುಡುಗರು ಬಂದು, ಸೊಪ್ಪು ಕಿತ್ತುಕೊಂಡು ಹೋಗುತ್ತಿದ್ದರು. ಇದನ್ನು ನೋಡಿದ ಸ್ಥಳೀಯರು,...

ಕ್ರಿಕೆಟ್ ಪ್ರೇಮಿಗಳ ಮದುವೆ – ಮಂಟಪದಲ್ಲೇ ಇಂಡೋ-ಕಿವೀಸ್ ಸೆಮಿ ಫೈನಲ್ ವೀಕ್ಷಣೆ

Tumakuru News: ತುಮಕೂರು: ಬುಧವಾರ ಟೀಂ ಇಂಡಿಯಾ (Team India) ಹಾಗೂ ನ್ಯೂಜಿಲೆಂಡ್ (New Zealand) ನಡುವೆ ಸೆಮಿ ಫೈನಲ್ ಕ್ರಿಕೆಟ್ ಪಂದ್ಯ ನಡೆದಿದ್ದು, 70 ರನ್‌ಗಳ ಅಂತರದಲ್ಲಿ ಭಾರತ ಭರ್ಜರಿ ಜಯ ಗಳಿಸಿ ವಿಶ್ವಕಪ್ (World Cup) ಫೈನಲ್‌ಗೆ ಲಗ್ಗೆ ಇಟ್ಟಿದೆ. ಈ ನಡುವೆ ತುಮಕೂರಿನಲ್ಲಿ ಕ್ರಿಕೆಟ್ ಪ್ರೇಮಿಗಳು ತಮ್ಮ ಮದುವೆ ಮಂಟಪದಲ್ಲೇ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img