Sunday, December 14, 2025

Tumakuru

Tumakuru: ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ: 10 ಮಂದಿಗೆ ಗಂಭೀರ ಗಾಯ

Tumakuru: ಚಿಕ್ಕನಾಯಕನಹಳ್ಳಿ: ಪಟ್ಟಣದ ಹೊರವಲಯದ ಆಲದ ಕಟ್ಟೆ ಸಮೀಪ ಎರಡು ಓಮಿನಿಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿ 10ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ನಡೆದಿದೆ. ಗಾರ್ಮೆಂಟ್ಸ್ ಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಓಮಿನಿ ಹಾಗೂ ಎದುರಿನಿಂದ ಬರುತ್ತಿದ್ದ ಮತ್ತೊಂದು ಓಮಿನಿ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಎರಡೂ ವಾಹನಗಳು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು,...

ಪ್ರತ್ಯೇಕ ಪ್ರಕರಣ: ಕುಡಿದ ಅಮಲಿನಲ್ಲಿ ಗೆಳೆಯನ ಹ*: ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹ*ಗೆ ಶರಣು

Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು‌ ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ. ಬಿಹಾರ‌ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...

Tumakuru News: ತಿಲಕ್ ನಗರ ಪೋಲೀಸರ ಭರ್ಜರಿ ಕಾರ್ಯಾಚರಣೆ: 6 ಪೆಡ್ಲರ್‌ಗಳ ಬಂಧನ

Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ. ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...

Tumakuru News: ಜಿ.ಪರಮೇಶ್ವರ್ ಅವರು ಸಿಎಂ ಆಗಲೆಂದು ಅಧಿಕಾರಿಯಿಂದ ಹೋಮ, ಪೂಜೆ

Tumakuru News: ತುಮಕೂರು: ಈಗಾಗಲೇ ರಾಜ್ಯದಲ್ಲಿ ದಲಿತ ಸಿಎಂ ಕೂಗು ಜೋರಾಗಿದ್ದು, ತುಮಕೂರಿನಲ್ಲಿ ಕೆಲ ದಿನಗಳ ಹಿಂದೆ, ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ದಲಿತ ಸಂಘಟನೆಯವರು ರಕ್ತದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಪತ್ರ ಬರೆದಿದ್ದರು. ಇದೀಗ ಪರಮೇಶ್ವರ್ ಅವರು ಸಿಎಂ ಆಗಲೆಂದು ವಿಶೇಖ ಹೋಮ, ಪೂಜೆ ಎಲ್ಲವನ್ನೂ ಮಾಡಿಸಲಾಗಿದೆ. ತುಮಕೂರು ತಾಲ್ಲೂಕಿನ ಮಿಂಚಕಲ್‌ ಬೆಟ್ಟದಲ್ಲಿರುವ ಆಂಜನೆಯ...

Tumakuru News: ಹನುಮನ ಅಂಬಾರಿ ಹೊತ್ತ ತುಮಕೂರಿನ ಲಕ್ಷ್ಮಿ.

Tumakuru News: ಇಡೀ ಜಿಲ್ಲೆಯಲ್ಲೇ ಮೂರು ದಿನಗಳ ಕಾಲ ಹನುಮ ಜಯಂತಿ ಆಚರಣೆ ಮಾಡಿ ವಿಶೇಷತೆ ಮೆರೆದ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಚೌಳಕಟ್ಟೆ ಗ್ರಾಮಸ್ಥರು. ಅದ್ರಲ್ಲೂ ಕಡೆ ದಿನವಾದ ನಿನ್ನೇ ಹನುಮನ ಅಂಬಾರಿ ಮಾಡಿ ವಿಶೇಷತೆಯನ್ನು ಮೆರೆದಿದ್ದು ಹನುಮನ ಅಂಬಾರಿ ಮಹೋತ್ಸವಕ್ಕೆ ಹೊಸದುರ್ಗದ ಭಗೀರಥ ಪೀಠದ ಜಗದ್ದುರು ಶ್ರೀ ಪುರುಷೋತ್ತಮ ನಂದಪುರಿ ಮಹಾಸ್ವಾಮಿಗಳು ಚಾಲನೆ ನೀಡಿದರು. ಗ್ರಾಮಸ್ಥರೇ...

Tumakuru News: ಬೆಚ್ಚಿಬಿದ್ದ ತುಮಕೂರಿನ ಜನ: ಸಿನಿಮೀಯ ರೀತಿಯಲ್ಲಿ ಚಿನ್ನಗಳ್ಳತನ

Tumakuru News: ತುಮಕೂರು: ಬೆಳ್ಳಂಬೆಳಿಗ್ಗೆಯೇ ತುಮಕೂರಿನ ಜನ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಸಿನಿಮೀಯ ರೀತಿಯಲ್ಲಿ ಗೋಲ್ಡ್ ರಾಬರಿ ಮಾಡಲಾಗಿದೆ. ತುಮಕೂರಿನ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನದಂಗಡಿಗೆ ಸಿನಿಮೀಯ ಶೈಲಿಯಲ್ಲಿ ಕನ್ನ ಹಾಕಲಾಗಿದೆ. ಮಹಾಲಕ್ಷ್ಮೀ ಜುವೆಲ್ಲರಿ ಶಾಪ್‌ನಲ್ಲಿ ಈ ಅವಘಡ ನಡೆದಿದ್ದು, ಅಂಗಡಿಯಲ್ಲೇ ಇದ್ದ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ...

Tumakuru News: ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ

Tumakuru News: ತುಮಕೂರು: ತುಮಕೂರಿನಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊನೆ ಸಹಿತ ನುಸಿ ಪೀಡಿತ ತೆಂಗಿನ ಬೆಳೆ ಹಿಡಿದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಾಸಕ ಜ್ಯೋತಿಗಣೇಶ್ ಸೇರಿದಂತೆ‌ ಹಲವು‌ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ನಗರದ ಚರ್ಚ್ ಸರ್ಕಲ್ ನಿಂದ ಜಂಟಿ ಕೃಷಿ ನಿರ್ದೇಶಕರ ಕಚೇರಿ ಎದುರು ಈ ಪ್ರತಿಭಟನೆ ನಡೆದಿದ್ದು, ರೈತರ ನೇತೃತ್ವದಲ್ಲಿ...

Tumakuru: ಕುಡುಕನ ಅವಾಂತರಕ್ಕೆ ದಂಗಾದ ಜನ: ಎಟಿಎಂ ಮಿಷನ್ ಧ್ವಂಸ ಕೇಸ್‌ಗೆ ಟ್ವಿಸ್ಟ್

Tumakuru News: ತುಮಕೂರು: ಕಳ್ಳತನವೆಂದು ತಿಳಿದಿದ್ದ ಎಟಿಎಂ ಮಷಿನ್ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದ್ದು, ಅದು ಕಳ್ಳತನವಲ್ಲ, ಕುಡಿದ ಮತ್ತಿನಲ್ಲಿ ಮಾಡಿದ ರಾದ್ಧಾಂತವೆಂದು ತಿಳಿದಿದೆ. ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ನವೆಂಬರ್ 27ರ ರಾತ್ರಿ ವೇಳೆ ವಡಿವೇಲು ಸ್ವಾಮಿ ಎಂಬಾತ ಕುಡಿದು ಎಟಿಎಂ ಮಷಿನ್ ಬಳಿ ಬಂದಿದ್ದಾನೆ. ಬಳಿಕ ಹಣ ಡ್ರಾ ಮಾಡಲು...

Tumakuru: ತೋಟದ ಮನೆಯಲ್ಲಿ ಮಹಿಳೆಯ ಬರ್ಬರ ಹ*

Tumakuru News: ತುಮಕೂರಿನಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, 38 ವರ್ಷದ ಮಂಜುಳಾ ಎಂಬಾಕೆ ಮೃತ ದುರ್ದೈವಿಯಾಗಿದ್ದಾಳೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ಗೆರೆಯ ತೋಟದ ಮನೆಯಲ್ಲಿ ಈ ಕೃತ್ಯವೆಸಗಿದ್ದು, ಹಂತಕರು ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇತ್ತೀಚೆಗೆ ಮಂಜುಳ ಮಗನ ಮದುವೆ ಮಾಡಿದ್ದಳು. ಮಗ ತನ್ನ ಪತ್ನಿ ಮನೆಗೆ ಹೋದಾಗ ಈ...

Tumakuru News: ಪರಮೇಶ್ ರವರು ಮುಖ್ಯಮಂತ್ರಿ ಯಾಗಲಿ ಎಂದು ಆಗ್ರಹಿಸಿದ ಛಲವಾದಿ ಮುಖಂಡರು

Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು. ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...
- Advertisement -spot_img

Latest News

ಶಾಲೆ ವಿದ್ಯಾರ್ಥಿಗಳಿಗೆ ಉಚಿತ ‘ಬ್ಯಾಂಕ್’ ಖಾತೆ

ಕೆಲವು ಕನ್ನಡ ಮಾಧ್ಯಮ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇರುವ ಹಿನ್ನೆಲೆಯಲ್ಲಿ, ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿರುವುದು ಗಮನಾರ್ಹವಾಗಿದೆ. ಆದರೆ ಮಂಗಳೂರಿನ ಅಶೋಕನಗರದ ಹಿರಿಯ ಪ್ರಾಥಮಿಕ...
- Advertisement -spot_img