ಬೆಂಗಳೂರಿಗೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೇಕು ಎನ್ನುವುದೇನೋ ಸರಿಯಷ್ಟೇ. ಆದರೆ ಅದು ಎಲ್ಲಿ ನಿರ್ಮಾಣವಾಗಬೇಕು ಎನ್ನುವುದೇ ಈಗ ದೊಡ್ಡ ಪ್ರಶ್ನೆಯಾಗಿದೆ. ಕನಕಪುರದಲ್ಲಾ, ಬಿಡದಿಯಲ್ಲಾ ಅಥವಾ ತುಮಕೂರಿನಲ್ಲಾ ಎನ್ನುವ ಚರ್ಚೆ ರಾಜ್ಯ ರಾಜಕಾರಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಚಾರದಲ್ಲಿ ಸ್ವತಃ ಆಡಳಿತಾರೂಢ ಸರ್ಕಾರದಲ್ಲೇ ಭಿನ್ನಾಭಿಪ್ರಾಯಗಳು ಎದ್ದು ಕಾಣುತ್ತಿದ್ದು, ನಾಯಕರ ನಡುವೆ ಸಣ್ಣ ಗೊಂದಲ...
Tumakuru News: ತುಮಕೂರು: ಪ್ರೇಮಿಗಳ ಮಧ್ಯೆ ಜಗಳವಾಗಿ ಹುಚ್ಚು ಪ್ರೇಮಿಯೋರ್ವ ಕಾರ್ ಬ್ಲಾಸ್ಟ್ ಮಾಡಿಕ``ಂಡು ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ, ಶಿರಾ ತಾಲೂಕಿನ, ಜೋಗಿಹಳ್ಳಿ ಬಳಿ ಘಟನೆ ನಡೆದಿದ್ದು, ಬೆಂಗಳೂರು ಮೂಲದ ನಾಗೇಂದ್ರ(30) ಸಜೀವ ದಹನವಾಗಿದ್ದಾನೆ. ಆದರೆ ಈತನ ಜತೆಗಿದ್ದ ಈತನ ಪ್ರೇಯಸಿ ರಮ್ಯಾಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಇಲರಿಬ್ಬರ ಮಧ್ಯೆ ಆಗಾಗ...
ತುಮಕೂರು ಜಿಲ್ಲೆಯಲ್ಲಿ ನವಿಲುಗಳ ಸರಣಿ ಸಾವು ಆತಂಕಕಾರಿ ತಿರುವು ಪಡೆದುಕೊಂಡಿದೆ. ಜಿಲ್ಲೆಯ ಹೊರವಲಯದ ಗೂಳರಿವೆ ಸಮೀಪದ ಸುಣ್ಣಕಲ್ಲು ಕಟ್ಟೆ ಪ್ರದೇಶದಲ್ಲಿ ಮತ್ತೆ ಎರಡು ನವಿಲುಗಳ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ನವಿಲುಗಳ ಸಾವಿನ ಸರಣಿ ನಿಲ್ಲದೇ ಮುಂದುವರಿದಿದೆ. ಈಗಾಗಲೇ ವಿವಿಧ ಗ್ರಾಮಗಳಲ್ಲಿ 40ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿದ್ದು,...
ತುಮಕೂರಿನಲ್ಲಿ ಪ್ರೇಮ ವಿವಾಹದ ನಂತರ ಗರ್ಭಿಣಿಯಾಗಿರುವ ಪತ್ನಿಯನ್ನು ಬಿಟ್ಟು ಪತಿ ಮತ್ತೊಬ್ಬರೊಂದಿಗೆ ಮದುವೆಯಾಗಲು ಮುಂದಾದ ಆರೋಪ ಕೇಳಿಬಂದಿದೆ. ಪೀಡಿತೆ ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಪಾವಗಡ ತಾಲೂಕಿನ ವೈ.ಎನ್. ಹೊಸಕೋಟೆಯ ಯುವತಿ ಕಾಲೇಜು ದಿನಗಳಲ್ಲಿ ಜೆರಾಕ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ವೇಳೆ ಜೆರಾಕ್ಸ್ ಕೆಲಸಕ್ಕೆ ಬಂದಿದ್ದ ಬೊಮ್ಮ ನಾಯಕ್ ಎಂಬಾತನೊಂದಿಗೆ ಪರಿಚಯ ಬೆಳೆದು,...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ ತೋಟದಲ್ಲಿರುವ ಬಾವಿಗೆ ಚಿರತೆ ಬಂದು ಬಿದ್ದಿದೆ. ನವಿಲನ್ನು ಬೆನ್ನಟ್ಟಿದ ಬರುತ್ತಿದ್ದ ವೇಳೆ ಚಿರತೆ ಸಮತೋಲನ ಕಳೆದುಕೊಂಡು ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ವಿಶೇಷವೆಂದರೆ, ಚಿರತೆಯ ಜೊತೆಯಲ್ಲೇ ನವಿಲೂ...
Tumakuru News: ತುಮಕೂರು: ಮೈದಾಳ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿಸುವಂತೆ ಒತ್ತಾಯಿಸಿ ರೈತರು ನಡೆಸಿದ ಪ್ರತಿಭಟನೆಗೆ ಜಿಲ್ಲಾಡಳಿತ ಮಣಿದಿದ್ದು, ನೀರು ಬಿಡಲು ಒಪ್ಪಿಗೆ ನೀಡಿದ ನಂತರ ಧರಣಿ ಹಿಂತೆಗೆದುಕೊಳ್ಳಲಾಗಿದೆ. ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಈ ಪ್ರತಿಭಟನೆಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಬೆಂಬಲ ನೀಡಿದ್ದರು. ಮೈದಾಳ ಕೆರೆ ಅಚ್ಚುಕಟ್ಟು ಪ್ರದೇಶದಲ್ಲಿ ನೀರು...
Tumakuru News: ಸೂರ್ಯನ ಉರಿ ಬಿಸಲಿಗೆ ಇಡೀ ಕರುನಾಡೇ ತತ್ತರಿಸಿದೆ. ಜನರಲ್ಲದೆ ಮೂಕ ಪ್ರಾಣಿಗಳು ನಲುಗಿ ಹೋಗಿವೆ. ಈ ನಡುವೆ ಸದ್ದಿಲ್ಲದೆ ಬರಪೀಡಿತ ಪ್ರದೇಶದಲ್ಲಿ ಜಾನುವಾರುಗಳಿಗೆ ಉಚಿತ ಮೇವು ವಿತರಿಸುವ ಮೂಲಕ ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸುತಿದ್ದಾರೆ ಸನ್ಯಾಸಿಯೊಬ್ಬರು..
ತುಮಕೂರು ಜಿಲ್ಲೆಯ ಗಡಿಭಾಗ ಹಾಗೂ ಸದಾ ಬರಪೀಡಿತ ಅನ್ನೋ ಹಣೆಪಟ್ಟಿ ಕಟ್ಟಿಕೊಂಡಿರೋ ತಾಲೂಕು ಪಾವಗಡ. ಸೂರ್ಯನ ಉರಿಬಿಸಿಲ...
Tumakuru News: ತುಮಕೂರು: ನಾಳೆ ತುಮಕೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಲಿದ್ದು, ತುಮಕೂರಿನಾಾದ್ಯಂತ ಹೈ ಅಲರ್ಟ್ ಮಾಡಲಾಗಿದೆ.
ನಾಳೆ ಸಿದ್ದಗಂಗಾ ಶ್ರೀಗಳಾದ ಶಿವಕುಮಾರ ಸ್ವಾಮಿಜಿಗಳ ೧೧೯ನೇ ಜನ್ಮದಿನೋತ್ಸವ ಹಿನ್ನೆಲೆ, ಈ ಕಾರ್ಯಕ್ರಮದಲ್ಲಿ ದ್ರೌಪದಿ ಮುರ್ಮು ಅವರು ಭಾಗವಹಿಸಲಿದ್ದಾರೆ. ಹಾಗಾಗಿ ನಗರದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಎಸ್ಪಿ ಅಶೋಕ್ ಅವರು, ಜಿಲ್ಲೆಯಾದ್ಯಂತ ಕಟ್ಟು...
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಯಲಿಯೂರು ಗ್ರಾಮದ ಕೆರೆಯಲ್ಲಿ ಸ್ನೇಹಿತನೊಂದಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ SSLC ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ನಡೆದಿದೆ.
ಗ್ರಾಮದ ಚಂದ್ರಶೇಖರ್ ಎಂಬುವರ ಮಗ ಕುಶಾಲ್ (16) ಮೃತಪಟ್ಟ ವಿದ್ಯಾರ್ಥಿ ಗ್ರಾಮದ ಮಾರುತಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ SSLC ವ್ಯಾಸಂಗ ಮಾಡುತ್ತಿದ್ದ ಕುಶಾಲ್ ಪರೀಕ್ಷೆ ಇದ್ದ ಕಾರಣ ಭಾನುವಾರ...
Tumakuru News: ತಿಪಟೂರು: ರಂಜಾನ್ ಹಬ್ಬದಂದೆ ತಾಲ್ಲೂಕಿನ ಹಾಸನ ರಸ್ತೆಯ ಸಮೀಪದ ಕೆರಗೋಡಿ ರಸ್ತೆ ಬಸವನಪುರ ಗ್ರಾಮದ ಬಳಿ ಅಕ್ರಮವಾಗಿ ಜಾನುವಾರು ಸಾಗಾಟದ ವಿಚಾರವಾಗಿ ಉದ್ಭವಿಸಿದ ಗಲಾಟೆಯಲ್ಲಿ ಬಜರಂಗದಳದ ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿರುವ ಘಟನೆ ಶನಿವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ನಡೆದಿದೆ.
ಜಾನುವಾರುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಬಜರಂಗದಳ ಮತ್ತು...
Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.
ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...