Thursday, July 23, 2026

Tumakuru

ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ನಿದ್ದೆಯಿಂದ ಎದ್ದೇಳಿ , ಸರ್ಕಾರಿ ಶಾಲೆಯತ್ತ ಗಮನ ಕೊಡಿ.

Tumakuru: ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ವ್ಯಾಪ್ತಿಗೆ ಬರುವ ಟಿ ಬಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಗೆ ಒಳಪಡುವ ರಸ್ತೆಗೆ ಹೊಂದಿಕೊಂಡಂತೆ ಒಂದರಿಂದ ಐದನೇ ತರಗತಿ ವರೆಗೂ ಇರುವ ಸರ್ಕಾರಿ ಶಾಲೆ ಇದೆ. ಶಾಲೆಗೆ ಹೊಂದಿಕೊಂಡಂತೆ ಪಕ್ಕದಲ್ಲಿ ಕಸದ ರಾಶಿ, ಹುಳ ತುಂಬಿದ ಕೊಳಚೆ ನೀರು, ಯಾವುದೇ ಚರಂಡಿ ವ್ಯವಸ್ಥೆ ಇಲ್ಲದೆ ಹರಿಯದೆ ನಿಂತಲ್ಲಿಯೇ...

ತುಮಕೂರು ಡಿಸಿ ವಿರುದ್ಧ KRS ಪಕ್ಷದ ರವಿಕೃಷ್ಣಾ ರೆಡ್ಡಿ ಆರೋಪ

ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧದ ಅಕ್ರಮ ಭೂಕಬಳಿಕೆ ಆರೋಪ, ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ತಿದೆ. ತುಮಕೂರು ಜಿಲ್ಲೆಯಾದ್ಯಂತ ಹಲವು ಪ್ರತಿಭಟನೆಗಳು ನಡೀತಿದ್ದು, ಇದೀಗ ಕೆಆರ್​ ಎಸ್ ಪಕ್ಷ ಕೂಡ ಅಖಾಡಕ್ಕೆ ಎಂಟ್ರಿ ಕೊಟ್ಟಿದೆ. ಮಧುಗಿರಿ ತಾಲೂಕಿನ ತುಮ್ಮುಲು ಗ್ರಾಮ ವ್ಯಾಪ್ತಿಯಲ್ಲಿ, 40 ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಭೂಪರಿವರ್ತನೆ ಮಾಡಲಾಗಿದೆ. ಸಾವಿರಾರು ಕೋಟಿ...

ತುಮಕೂರಿನ ಲಾಡ್ಜ್‌ನಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ದಾವಣಗೆರೆಯ ಪಿಎಸ್ಐ

Tumakuru News: ತುಮಕೂರು : ತುಮಕೂರಿನ ಲಾಡ್ಜ್ ವೊಂದರಲ್ಲಿ ದಾವಣಗೆರೆಯ ಪಿಎಸ್ ಐ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ಬಡಾವಣೆಯ ಠಾಣೆಯ ಪಿಎಸ್ ಐ ತುಮಕೂರಿನ ದ್ವಾರಕ ಹೋಟೆಲ್ ಲಾಡ್ಜ್ ನಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 35 ವರ್ಷದ ನಾಗರಾಜು ಆತ್ಮಹತ್ಯೆಗೆ ಶರಣಾದ...

ಬಿಜೆಪಿ ಯುವ ಮುಖಂಡ ಹಠಾತ್ ಸಾವು

ಹಾಸನದ ಸರಣಿ ಸಾವಿನ ಬಳಿಕ ತುಮಕೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ನಡೆದಿದೆ. ಹೃದಯಾಘಾತಕ್ಕೆ ಇಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಊರುಕೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಬಾಕ ಸ್ವಾಮಿ ಅವರು ಸಾವನ್ನಪ್ಪಿದ್ದಾರೆ. ಹಾರ್ಟ್ ಅಟ್ಯಾಕ್ ಅನ್ನೋ ಶಬ್ಧ ಕೇಳಿದ್ರೆ ಕೆಲವರ ಹಾರ್ಟ್ ಬೀಟ್ ನಿಂತು ಹೋಗುತ್ತೆ. ಇತ್ತೀಚೆಗೆ ಹಾಸನದಲ್ಲಿ ಸಂಭವಿಸುತ್ತಿರುವ ಹೃದಯಾಘಾತದ ಪ್ರಕರಣಗಳೇ ಇದಕ್ಕೆ ಸಾಕ್ಷಿ. 36...

ಬಾಲಕಿಯರ ಶೌಚಾಲಯದ ಮೇಲೆ ಕಲ್ಲು ತೂರಾಟ: ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ಹಲ್ಲೆ

Tumakuru News: ಸರ್ಕಾರಿ ಶಾಲೆಯೊಂದರ ಬಾಲಕಿಯರ ಶೌಚಾಲಯದ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಇದನ್ನು ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ಘಟನೆ, ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮಹಬೂಬ್ ಷರೀಫ್, ಶಮ್ಶುದ್ದೀನ್, ಇರ್ಫಾನ್, ಮುಬಾರಕ್, ಮುದಸ್ಸೀರ್, ಯಾಸಿನ್, ತಾಝೀಮ್ ಕಲ್ಲು...

ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್: ಬಿ.ವೈ.ವಿಜಯೇಂದ್ರ ಆಕ್ರೋಶ

Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...

ಆ್ಯಂಬುಲೆನ್ಸ್ ಸಿಗದ ಕಾರಣ, ತಂದೆಯ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಮಕ್ಕಳು

Tumakuru News: ನಾವು ಓಡಿಸ್ಸಾ ಸೇರಿ ಬೇರೆ ಬೇರೆ ರಾಜ್ಯದಲ್ಲಿ ಆ್ಯಂಬುಲೆನ್ಸ್ ಕೊರತೆ ಇದ್ದ ಕಾರಣ, ಕುಟುಂಬಸ್ಥರ ಶವವನ್ನು ಬೈಕ್‌ನಲ್ಲಿ ಸಾಗಿಸಿದ ಸುದ್ದಿಯನ್ನು ಹಲವು ಬಾರಿ ಕೇಳಿದ್ದೇವೆ. ಆದರೆ ನಮ್ಮ ರಾಜ್ಯದ ತುಮಕೂರಿನಲ್ಲಿಯೇ ಇಂಥ ಹೃದಯ ವಿದ್ರಾವಕ ಘಟನೆ ನಡೆದಿದೆ. https://youtu.be/Xj4njTthhlY ತುಮಕೂರಿನ ಪಾವಗಡ ಬಳಿಯ ವೈ.ಎನ್.ಹೊಸಕೋಟೆ ಕೇಂದ್ರದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟಿರುವ ಅಪ್ಪನ...

ರಾಜ್ಯಪಾಲರೇ ನಿಮ್ಮ ಹುದ್ದೆಯ ಘನತೆ ಉಳಿಸಿಕೊಳ್ಳಿ ಎಂದು ಪ್ರತಿಭಟಿಸಿದ ಕುರುಬ ಸಂಘ

Tumakuru News: ತುಮಕೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆ ನಡೆಸುತ್ತಿದ್ದು, ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇನ್ನೊಂದೆಡೆ ಸಿಎಂ ಸಿದ್ದರಾಮಯ್ಯರನ್ನು ಬೆಂಬಲಿಸಿ, ತುಮಕೂರಿನಲ್ಲಿ ಕುರುಬ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ಕುರುಬ ಸಂಘದವರು ಪ್ರತಿಭಟನೆ ನಡೆಸಿದ್ದು, ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. https://youtu.be/Fq7IqSSw52w ಜನನಾಯಕ‌ ಸಿಎಂ ಸಿದ್ದರಾಮಯ್ಯ...

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಟ ಧ್ರುವ ಸರ್ಜಾ ಮತ್ತು ದುನಿಯಾ ವಿಜಯ್

Tumakuru News: ತುಮಕೂರು: ಇಂದು ತುಮಕೂರಿನ ಕ್ಯಾತ್ಸಂದ್ರದಲ್ಲಿರುವ ಸಿದ್ಧಗಂಗಾ ಮಠಕ್ಕೆ, ನಟ ಧ್ರುವ ಸರ್ಜಾ ಆಗಮಿಸಿ, ಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು. https://youtu.be/2W664ytuxsU ಮಾರ್ಟಿನ್ ಚಿತ್ರದ ಟ್ರೈಲರ್ ಲಾಂಚಿಂಗ್ ಇವೆಂಟ್ ಗಾಗಿ ಇಂದು ಧ್ರುವ ಮುಂಬೈಗೆ ತೆರಳುತ್ತಿದ್ದು, ಈ ವೇಳೆ ಮಾರ್ಗಮದ್‌ಯದಲ್ಲಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ. ಇನ್ನು ಧ್ರುವ ಮಠಕ್ಕೆ ಬಂದ ಕಾರಣ,...

ಕುರಿಗಳ ರಕ್ಷಣೆಗೆ ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಂಡ ಕುರಿಗಾಹಿ

Tumakuru News: ತುಮಕೂರು: ಕುರಿಗಾಹಿಯೋರ್ವ ಕುರಿಗಳ ರಕ್ಷಣೆಗೆ ಹೋಗಿ, ಪ್ರಾಣ್ಕಕೆ ಕುತ್ತು ತಂದುಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ. https://youtu.be/tm-wGQjt7HM ತುಮಕೂರು ತಾಲ್ಲೂಕಿನ ಹಿರೇಹಳ್ಳಿ ಬಳಿಯ ಮಂದಾರಗಿರಿ ಬೆಟ್ಟದ ಪಕ್ಕದಲ್ಲಿ ಈ ಘಟನೆ ನಡೆದಿದೆ. ಕುರಿಗಾಹಿ ಮಂದಾರಗಿರಿ ಬೆಟ್ಟದ ಮೇಲೆ ಕುರಿ ಮೇಯಿಸಲು ತೆರಳಿದ್ದ. ಈ ವೇಳೆ ರಸ್ತೆಗೆ ಹಾಕುವ ಡಾಂಬರು ಸುರಿದಿದ್ದ ಗುಂಡಿಗೆ ಕುರಿಗಳು ಬಿದ್ದಿದೆ. ಆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img