Thursday, July 23, 2026

Tumakuru

ಹುಟ್ಟುಹಬ್ಬ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭೇಟಿ ಕೊಟ್ಟ ಕೇಂದ್ರ ಸಚಿವ ವಿ.ಸೋಮಣ್ಣ

Tumakuru News: ತುಮಕೂರು: ಇಂದು ಕೇಂದ್ರ ಸಚಿವ ವಿ.ಸೋಮಣ್ಣ ಹುಟ್ಟುಹಬ್ಬ ಹಿನ್ನೆಲೆ, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದರು. https://youtu.be/pd8NR0I315I ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಸೋಮಣ್ಣ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಶೈಲಜಾ ಸೋಮಣ್ಣ ಕೂಡ ಉಪಸ್ಥಿತರಿದ್ದರು. ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಜಿಗಳ ಆಶೀರ್ವಾದ...

ಕಳೆದ ತ್ರೈ ಮಾಸಿಕದಲ್ಲಿ ಕೆಎಸ್‌ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ: ಎಸ್.ಆರ್.ಶ್ರೀನಿವಾಸ್

Tumakuru News: ತುಮಕೂರು: ಕೆಎಸ್‌ಆರ್‌ಟಿಸಿ ಬಸ್ ದರ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ, ತುಮಕೂರಿನಲ್ಲಿ ಮಾತನಾಡಿದ ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್,ಮೊನ್ನೆ ದಿನ ಬೋರ್ಡ್ ಮೀಟಿಂಗ್ ಮಾಡಿದೆ. ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ ಎಂದಿದ್ದಾರೆ. https://youtu.be/LDamrjJi8Ek ಹಿಂದೆ 2019 ರಲ್ಲಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕೆಟ್ ದರ...

ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಅರ್ಪಿಸುತ್ತೇನೆ: ವಿ.ಸೋಮಣ್ಣ

Tumakuru News: ತುಮಕೂರು : ಗೆಲುವು ಖಚಿತವಾಗ್ತಿದ್ದಂತೆ ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ತುಮಕೂರಿನ ಲೋಕಸಭಾ ಕ್ಷೇತ್ರದ ಜನತೆಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವನ್ನು ದೇವೇಗೌಡರು ಹಾಗೂ ಪ್ರಧಾನಿ ಮೋದಿಗೆ ಸಲ್ಲಿಸುತ್ತೇನೆ. ಎರಡು ಬಾರಿ ಸೋತ ನನಗೆ ಅಮಿತ್ ಶಾ ಅವಕಾಶ ಕೊಟ್ಟರು. ಯಡಿಯೂರಪ್ಪರಿಗೂ ನಾನು ಧನ್ಯವಾದ ಸಲ್ಲಿಸುತ್ತೇನೆ. ನನ್ನ ಆರಾಧ್ಯ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಸಿದ್ದಗಂಗಾ ಮಠದಿಂದ ಅಕ್ಕಿ ಸಾಲ ಪಡೆದಿದ್ದ ಪ್ರಕರಣ: ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅಮಾನತು

Tumakuru News: ತುಮಕೂರು: ಸಿದ್ದಗಂಗಾ ಮಠದಿಂದ ಬಿಸಿಎಂ ಹಾಸ್ಟೇಲ್‌ಗಳಿಗೆ ಅಕ್ಕಿ ಸಾಲ ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಅಮಾನತು ಮಾಡಲಾಗಿದೆ. ಗೀತಮ್ಮ ಅಮಾನತ್ತಾದ ತುಮಕೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಾಗಿದ್ದು, ಕರ್ತವ್ಯ ಲೋಪ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರಾದ ಕೆ.ಎ ದಯಾನಂದ ಅವರು ಅಮಾನತಿನ...

ಆಸ್ತಿಗಾಗಿ ವೃದ್ಧ ತಾಯಿಗೆ ಗೃಹ ಬಂಧನ: ಮಗ ಸೊಸೆಯ ವಿರುದ್ಧ ದೂರು..

Tumakuru News: ತುಮಕೂರು: ತುಮಕೂರನಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನ ಮಕ್ಕಳು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆಸ್ತಿಗಾಗಿ ಹೆತ್ತ ತಾಯಿಯನ್ನ ಮಗ ಸೊಸೆ ಸೇರಿ ದಿಗ್ಭಂಧನದಲ್ಲಿ ಇರಿಸಿದ್ದಾರೆ. ತುಮಕೂರಿನ ಶಿರಾ ಗೇಟ್ ಸಾಡೆಪುರದಲ್ಲಿ ಈ ಘಟನೆ ನಡೆದಿದ್ದು, ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ 80 ವರ್ಷದ ಪಂಕಜಾಕ್ಷಿಯನ್ನು ಗೃಹ ಬಂಧನದಲ್ಲಿ...

ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದ ಸಾವು

Tumakuru News: ತುಮಕೂರು: ತುಮಕೂರಿನಲ್ಲಿ ಮೂರು ತಿಂಗಳ ಗರ್ಭಿಣಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ಮೂಡಲ್ ಕೊಪ್ಪಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪತಿ ಮತ್ತು ಮಾವ ಕೊಲೆ ಮಾಡಿ, ನೇಣು ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಚಿಕ್ಕನಾಯಕನಹಳ್ಳಿ ತಾಲೂಕು ಬೊಮ್ಮೇನಹಳ್ಳಿಯ ಸೌಮ್ಯ (22 ) ಜೊತೆ ಪ್ರಸಾದ್ (40) ಮದುವೆಯಾಗಿತ್ತು....

ತುಮಕೂರು ಜೀನಿ ಆಹಾರ ಘಟಕಕ್ಕೆ ಸಚಿವ ಚೆಲುವರಾಯಸ್ವಾಮಿ ಭೇಟಿ

Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ...

ತುಮಕೂರಿನಲ್ಲಿ ಇಬ್ಬರು ಢಕಾಯಿತರನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Tumakuru News: ತುಮಕೂರು: ಕಲ್ಪತರು ನಾಡಿನಲ್ಲಿ ಕತ್ತಲಲ್ಲಿ ಗನ್ ತೋರಿಸಿದವರನ್ನು ಚೆನ್ನಾಗಿ ಬಡಿದು, ಪೊಲೀಸರಿಗೆ ಒಪ್ಪಿಸಲಾಗಿದೆ. ತುಮಕೂರಿನ ತಿಪಟೂರಿನಲ್ಲಿ ಡಕಾಯಿತ ತಂಡದವರು, ಕತ್ತಲಲ್ಲಿ ಬಂದು ಗನ್‌ ತೋರಿಸಿ, ಜನರಿಗೆ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನ ಇವರ ಕೃತ್ಯಕ್ಕೆ ಒಮ್ಮೆ ದಂಗಾಗಿದ್ದಾರೆ. ಆದರೂ ಧೈರ್ಯಗೆಡದ ಇಲ್ಲಿನ ಕೆಲ ಜನ,...

ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಾಲು ಧರಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Tumakuru News: ತುಮಕೂರು: ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಾಕಿಕೊಂಡು ಬಂದ ಕಾರಣಕ್ಕೆ,  ತುಮಕೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ತುಮಕೂರಿನ ಎಪಿಎಂಸಿ ಯಾರ್ಡ್‌ನಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ವಾಟನೆ ಕಾರ್ಯಕ್ರಮದಲ್ಲಿ ಈ ಗಲಾಟೆ ನಡೆದಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img