Thursday, July 23, 2026

Tumakuru

ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ: ಸಂಸದ ಶಶಿ ತರೂರ್

Tumakuru News: ತುಮಕೂರು: ತುಮಕೂರಿನಲ್ಲಿ ಮಾತನಾಡಿದ ತಿರುವನಂತಪುರಂ ಸಂಸದ ಶಶಿ ತರೂರ್, ಸಿಬಿಐ, ಇಡಿ, ತೆರಿಗೆ ಇಲಾಖೆಯ ಸೇರಿದಂತೆ ಎಲ್ಲವನ್ನೂ ಕೇಂದ್ರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಇಲಾಖೆಗಳು ರಾಜಕೀಯವಾಗಿ ವಸ್ತುವಾಗಬಾರದು. ಈ ಎಲ್ಲಾ ಇಲಾಖೆಗಳ ದಾಳಿ, ತ‌ನಿಖೆ ವಿಪಕ್ಷಗಳ ಮುಖಂಡರ ವಿರುದ್ದವೇ ಆಗುತ್ತಿದೆ. ನಮ್ಮ ಎಲ್ಲರ ವಿರುದ್ದನೂ ಕೇಸ್ ಮಾಡಿಬಿಡಿ. ಕೊನೆಯಲ್ಲಿ ಜನತೆಯೇ ಚುನಾವಣೆಯಲ್ಲಿ...

ಹೃದಯ ವಿದ್ರಾವಕ ಘಟನೆ : ಸಾಲಬಾಧೆಗೆ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣು

Tumakuru News: ತುಮಕೂರು : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಒಂದೇ ಕುಟುಂಬದ ಐವರು ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ತುಮಕೂರಿನ ಸದಾಶಿವನಗರದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳು ಜೀವನವನ್ನು ಅಂತ್ಯಗೊಳಿಸಿ ಬಾರದ ಲೋಕದತ್ತ ಪಯಣ ಬೆಳೆಸಿದ್ದಾರೆ. ಸದಾಶಿವನಗರದಲ್ಲಿ ವಾಸವಾಗಿದ್ದ ಗನೀಬ್ ಸಾಬ್ (32), ಸುಮಯಾ (30) ಹಾಗೂ ಮಕ್ಕಳಾದ...

ಪ್ರೀತಿಸಿ ಮದುವೆಯಾದ ಪತ್ನಿಯ ಕೊರಳನ್ನೇ ಕತ್ತರಿಸಿ ಕೊಲೆ ಮಾಡಿದ ಪತಿ: ನ್ಯಾಯಕ್ಕಾಗಿ ಕುಟುಂಬಸ್ಥರ ಅಳಲು

Tumakuru crime News: ತುಮಕೂರು: ಒಬ್ಬರನೊಬ್ಬರು ಪ್ರೀತಿಸಿ ತಮ್ಮಿಷ್ಟದಂತೆಯೇ ಮದುವೆಯಾಗಿದ್ದ ಜೋಡಿ ನಡುವೆ ಅನುಮಾನದ ಭೂತ ಆವರಿಸಿದ್ದು, ಪತಿ ತನ್ನ ಪತ್ನಿಯನ್ನೇ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ದೊಡ್ಡಸಾರಂಗಿ ಪಾಳ್ಯದಲ್ಲಿ ನಡೆದಿದೆ. ಚೈತ್ರಾ ಕೊಲೆಯಾದ ಮಹಿಳೆ, ದಿಲೀಪ್ ಆರೋಪಿ. ಗಂಡನ ಚಿತ್ರಹಿಂಸೆ ಸಹಿಸಲಾಗದೆ ಚೈತ್ರಾ ತವರು ಮನೆ ಸೇರಿದ್ದರು. ಅಷ್ಟಕ್ಕೂ ಸುಮ್ಮನಾಗದ ದಿಲೀಪ್ ಅಲ್ಲಿಗೆಯೇ...

ವಿವಿಧ ಪ್ರಕರಣಗಳಲ್ಲಿ ವಶಪಡಸಿಕೊಂಡಿದ್ದ ಮದ್ಯ ನಾಶಮಾಡಿದ ಅಬಕಾರಿ ಅಧಿಕಾರಿಗಳು

Tumakuru News: ತುಮಕೂರು: ತುಮಕೂರಿನಲ್ಲಿ ಅಬಕಾರಿ ಅಧಿಕಾರಿಗಳು, ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಮದ್ಯವನ್ನು ನಾಶ ಮಾಡಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕು ಅಬಕಾರಿ ನಿರೀಕ್ಷಕ ರಾಮಮೂರ್ತಿ ನೇತೃತ್ವದಲ್ಲಿ ಮದ್ಯ ನಾಶ ಮಾಡಲಾಗಿದೆ. ಅಬಕಾರಿ ನಿಯಮಗಳಿಗೆ ವಿರುದ್ಧವಾಗಿ ಸ್ವಾಧೀನತೆ, ಸಾಗಾಣಿಕೆ ಮಾರಾಟ ಇತ್ಯಾದಿಗಳಲ್ಲಿ ಈ ಮದ್ಯಗಳನ್ನು ಜಪ್ತು ಮಾಡಲಾಗಿತ್ತು. ಸರ್ಕಾರಕ್ಕೆ ಮುಟ್ಟುಗೋಲು ಹಾಕಿ ಕೊಂಡಿರುವ 977.850 ಲೀಟರ್ ಮದ್ಯ...

ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ: ಅಲ್ಲೇ ಮಲಗಿದ್ದ ವ್ಯಕ್ತಿ ಸುಟ್ಟು ಕರಕಲು

Tumakuru News: ತುಮಕೂರು: ಹಳೆಯ ವಸ್ತುಗಳು ತುಂಬಿದ್ದ ಕೊಠಡಿಗೆ ಬೆಂಕಿ ಬಿದ್ದಿದ್ದು, ಕೊಠಡಿಯಲ್ಲಿ ಮಲಗಿದ್ದ ವ್ಯಕ್ತಿ ಸುಟ್ಟು, ಕರಕಲಾಗಿದ್ದಾನೆ. ತುಮಕೂರಿನ ಕ್ಯಾತಸಂದ್ರದಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಘಟನೆ ನಡೆದ ಕಾರಣಕ್ಕೆ, ಕೊಠಡಿಯಲ್ಲೇ ಮಲಗಿದ್ದ ವ್ಯಕ್ತಿ, ಮಲಗಿದ್ದಲ್ಲೇ, ಸುಟ್ಟು ಹೋಗಿದ್ದಾನೆ. ಘಟನೆ ತಿಳಿದ ತಕ್ಷಣ, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಬೆಂಕಿನ ನಂದಿಸಿದ್ದಾನೆ. ಬಳಿಕ ಕೊಠಡಿಯಲ್ಲಿ...

ಭ್ರಷ್ಟ ಅಧಿಕಾರಿಗೆ ಶಾಕ್ ಕೊಟ್ಟ ಲೋಕಾಯುಕ್ತ ಅಧಿಕಾರಿಗಳು: ಕೋದಂಡರಾಮಯ್ಯ ಮನೆ ಮೇಲೆ ರೇಡ್

Kolar News: ಕೋಲಾರ : ಇಂದು ರಾಜ್ಯಾದ್ಯಂತ ಲೋಕಾಯುಕ್ತರು ಹಲವು ಅಧಿಕಾರಿಗಳ ಮನೆ ಮೇಲೆ ರೇಡ್ ಮಾಡಿದ್ದು, ರಾಶಿ ರಾಶಿ ಹಣವನ್ನ ವಶಪಡಿಸಿಕೊಂಡಿದ್ದಾರೆ. ಕೋಲಾರದಲ್ಲೂ ಕೂಡ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕುವೆಂಪು ನಗರದ ಪೂಜ ನಿಲಯ ಮನೆ ಸೇರಿ 5 ಕಡೆ ಲೋಕಾ ದಾಳಿ ಮಾಡಿದ್ದು, ಅಧಿಕಾರಿ...

Tumakuru  : ಖಾಸಗಿ ಬಸ್ ಪಲ್ಟಿ ಹೊಡೆದು 5 ಮಂದಿ ಸಾವು ಹಲವರಿಗೆ ಗಂಭೀರ ಗಾಯ..!

ತುಮಕೂರು : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ (Pavagada Taluk) ಪಳವಳ್ಳಿ ಕಟ್ಟೆಯ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿ ಹೊಡೆದು ಭೀಕರ ಅಪಘಾತ (A terrible accident) ಸಂಭವಿಸಿದೆ. ಇನ್ನು ಈ ಭೀಕರ ಅಪಘಾತದಲ್ಲಿ ತಳದಲ್ಲಿ 5 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಇನ್ನು ಈ ಪ್ರಕರಣ...

Dr.G Parameshwar ಹೇಳಿಕೆ : ಬಿಜೆಪಿ ಹಲವು ಶಾಸಕರು ಹಾಗೂ ಸಚಿವರು ಕಾಂಗ್ರೆಸ್ ಸೇರಲಿದ್ದಾರೆ..!

ತುಮಕೂರು : ಬಿಜೆಪಿಯ(bjp) ಹಲವಾರು ಶಾಸಕರು ಹಾಗೂ ಸಚಿವರು ಕಾಂಗ್ರೆಸ್(Congress) ಸೇರಲು ತಯಾರಾಗಿದ್ದಾರೆ ಎಂದು ಮಾಜಿ ಡಿಸಿಎಂ ಜಿ ಪರಮೇಶ್ವರ್(Dr.G Parameshwar) ಹೇಳಿಕೆ ನೀಡುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಮಾಧುಸ್ವಾಮಿ (J.C Madhuswamy)ಒಬ್ಬ ಸಮರ್ಥ ನಾಯಕ ಅವರಿಗೆ ತುಮಕೂರು(Tumakuru) ಜಿಲ್ಲೆಯ ಉಸ್ತುವಾರಿಯಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರನ್ನು ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯಿಂದ ಮುಕ್ತ...

70 ಕೋಟಿ ರೂ ವೆಚ್ಚದಲ್ಲಿ ನೂತನ ಕಾಮಗಾರಿ ಚಾಲನೆ..!

www.karnatakatv.net : ತುಮಕೂರು: ನಗರದ  ಮಹಾನಗರ ಪಾಲಿಕೆಯ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಕಛೇರಿಯಲ್ಲಿ ಇಂದು 70 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲಾಯ್ತು. ಅಪರಾಧ ಕೃತ್ಯಗಳು, ಟ್ರಾಫಿಕ್ ಸಮಸ್ಯೆಗಳು ಹಾಗೂ ಆರೋಗ್ಯದ ಸಮಸ್ಯೆಗಳಿಗೆ ತುರ್ತು ಸ್ಪಂದನೆ ಸಿಗುವ ನಿಟ್ಟಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಸಂಪೂರ್ಣ ಡಿಜಿಟಲಿಕರಣವನ್ನ ಬಳಸಿಕೊಂಡು ನೊಂದವರಿಗೆ ಧ್ವನಿಯಾಗೋ ನಿಟ್ಟಿನಲ್ಲಿ...

ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ..!

www.karnatakatv.net : ತುಮಕೂರು: ಕಾನೂನು ರೀತಿ ನಿಯಮಗಳಿಗಿಂತ ಮಾನವೀಯತೆಯೇ ದೊಡ್ಡದು ಎಂಬುದನ್ನು ಪ್ರತಿಯೊಬ್ಬರೂ ಅರಿತು ಜೀವನವನ್ನ ಮಾಡಬೇಕು ಎಂದು ಶಿರಾದ ಡಿವೈಎಸ್ ಪಿ ಕುಮಾರಸ್ವಾಮಿ ತಿಳಿಸಿದರು ಗುಬ್ಬಿ ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ, ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ ಹಾಗೂ ಮುಜರಾಯಿ ಇಲಾಖೆಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸುವ ಕುರಿತು ಚರ್ಚೆ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img