Thursday, July 23, 2026

Tumakuru

ಬ್ಯಾಕ್ ಟೂ ಬ್ಯಾಕ್ ದರೋಡೆ ಮಾಡಿದ್ದವರಿಗೆ ಹಿಗ್ಗಾಮುಗ್ಗಾ ಗೂಸಾ ಕೊಟ್ಟ ಬ್ಯಾತ ಗ್ರಾಮಸ್ಥರು..!

ತುಮಕೂರು: ಕೈಯಲ್ಲಿ ಚಾಕುಗಳನ್ನು ಹಿಡಿದುಕೊಂಡು ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ಮಾಡಿ ಮೊಬೈಲ್ ಹಾಗೂ ಸರ ದೋಚುತ್ತಿದ್ದ ಮೂವರನ್ನು ಬ್ಯಾತ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ. ಮೂವರು ಕಿಡಿಗೇಡಿಗಳ ತಂಡ ತುಮಕೂರು ನಗರದ ಭದ್ರಮ್ಮ ವೃತ್ತದ ಸಮೀಪದಲ್ಲಿರುವ ವಾಸನ್ ಐ ಕೇರ್ ಮುಂಭಾಗದ ಮೊಬೈಲ್ ಟೆಂಪರ್ ಗ್ಲಾಸ್ ಹಾಕುವ...

ಕ್ವಾರಂಟೈನ್ ಆದ ಕುಣಿಗಲ್ ಶಾಸಕ ಡಾ.ರಂಗನಾಥ್‌: ಎಲ್ಲರ ಆಶೀರ್ವಾದವಿರಲಿ ಎಂದ MLA..

ತುಮಕೂರು: ಕುಣಿಗಲ್ ಶಾಸಕ ಡಾ.ರಂಗನಾಥ್‌ರನ್ನ ಕ್ವಾರಂಟೈನ್ ಮಾಡಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಡಾ ರಂಗನಾಥ್ ನಿನ್ನೆಯಷ್ಟೇ ಪೊಲೀಸರೊಂದಿಗೆ ಸಭೆ ನಡೆಸಿದ್ದರು. ಆ ಪೊಲೀಸರ ಪೈಕಿ ಓರ್ವರಿಗೆ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಶಾಸಕರನ್ನು ಕ್ವಾರಂಟೈನ್ ಮಾಡಲಾಗಿದೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಶಾಸಕ ಡಾಕ್ಟರ್ ರಂಗನಾಥ್ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ನಿನ್ನೆಯಷ್ಟೇ ಕುಣಿಗಲ್...

ಕೊರೊನಾ ಔಷಧಿ ಹೆಸರಲ್ಲಿ ನಾಟಿ ಔಷಧಿ ಮಾರಾಟ: ತುಮಕೂರಿನಲ್ಲಿ ಸುಲಿಗೆಕೋರರ ದರ್ಬಾರ್..?!

ತುಮಕೂರು: ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಶಾರದ ವಿದ್ಯಾಪೀಠ ಬಳಿ ನಿತ್ಯ ನಾಟಿ ಔಷಧಿ ಮಾರಾಟ ಮಾಡಲಾಗುತ್ತಿದೆ. ಒಂದು ಕಡೆ ತುಮಕೂರು ಜಿಲ್ಲೆಯಲ್ಲಿ ಕರೋನಾ ಹೆಮ್ಮಾರಿ ಅಟ್ಟಹಾಸಗೈಯುತ್ತಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಇದೇ ಸಂದರ್ಭವನ್ನು ಬಳಸಿಕೊಂಡ ಕೆಲ ದುಷ್ಟರು ನಾಟಿ ಔಷಧಿ ಹೆಸರಲ್ಲಿ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. https://youtu.be/sETyAx1_lyI ಮಾಲಿನಮ್ಮ, ಅಲಿ,...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img