Saturday, March 7, 2026

Tumakuru

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ ವಿಮೆ ನೀಡಿ, ಜನ ಮೆಚ್ಚುಗೆ ಪಾತ್ರವಾಗಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕ್ಷೇತ್ರಿಯ ಕಾರ್ಯಾಲಯ ಬಳ್ಳಾರಿಯ ಡೆಪ್ಯೂಟಿ ರೀಜನಲ್ ಮ್ಯಾನೇಜರ್ ದಂಡು ನಾಯಕ್ ತಿಳಿಸಿದರು. ನಗರದ ಬೆಸ್ಕಾಂ...

Tumakuru: ದೆಹಲಿ ಬ್ಲಾಸ್ಟ್ ಪ್ರಕರಣ, ತುಮಕೂರಿನಲ್ಲಿ ಮುಜಾಯುದ್ದಿನ್ ವಿಚಾರಣೆ

Tumakuru News: ತುಮಕೂರು: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ವಿಚಾರಣೆ ನಡೆಸಲಾಗಿದೆ. ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ನಡೆದ ಮರುದಿ‌ನವೇ ಈತನನ್ನು ತುಮಕೂರಿನಲ್ಲಿ ತಿಲಕ್ ಪಾಕ್೯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಎಎಸ್ಪಿ ಪುರುಷೋತ್ತಮ್ ರಿಂದ ತೀವ್ರ ವಿಚಾರಣೆ ನಡೆದ ಬಳಿಕ ಮುಜಾಯಿದ್ದೀನ್‌ನನ್ನು ಕಳುಹಿಸಲಾಗಿದೆ. ಇನ್ನು ಯಾಕೆ ಈತನನ್ನು ವಿಚಾರಣೆಗೆ ಕರೆಸಲಾಗಿದ್ದು...

ಖಾಸಗಿ ಬಸ್ ಮಾಲೀಕರ ಲಾಭಿಗೆ ಮಣಿದ ಚಿಕ್ಕನಾಯಕನಹಳ್ಳಿ ಡಿಪೋ KSRTC ಅಧಿಕಾರಿಗಳು

Tumakuru News: ಸ್ವಾತಂತ್ರ್ಯದ ನಂತರವೂ ಸರ್ಕಾರಿ ಬಸ್ ಓಡದ ಮೈಲುಕಬ್ಬೆ ಗ್ರಾಮಕ್ಕೆ, ಹಲವು ವರ್ಷಗಳ ಹೋರಾಟದ ಬಳಿಕ ಕೇವಲ ಮೂರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯಿಂದ ksrtc ಬಸ್ ಸೇವೆ ಆರಂಭವಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಸ್ ಸೇವೆ ಅಚಾನಕ್ ನಿಂತಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಸ್ ಮೂಲಕ ಪ್ರತಿದಿನ ಸುಮಾರು 69...

Tumakuru: ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

Tumakuru: ತಿಪಟೂರು: ಲಂಚ ಪಡೆಯುವ ವೇಳೆ ತಿಪಟೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ವಾಮಿ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್...

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

ಮುಂದಿನ CM ಆಗ್ತಾರಾ ಡಿಕೆಶಿ?‌ ಪಂಜುರ್ಲಿ ದೈವವಾಣಿ!

ಪವರ್‌ ಶೇರಿಂಗ್‌ ವಿಚಾರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್‌ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಚಾರ್ಜ್‌!

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...

Tumakuru News: ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಆಡಳಿತಧಿಕಾರಿ ಮಂಜುನಾಥ್

Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img