Friday, July 24, 2026

Tumakuru

Tumakuru News: ಪರಮೇಶ್ ರವರು ಮುಖ್ಯಮಂತ್ರಿ ಯಾಗಲಿ ಎಂದು ಆಗ್ರಹಿಸಿದ ಛಲವಾದಿ ಮುಖಂಡರು

Tumakuru News: ತಿಪಟೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಸಂದರ್ಭ ಒದಗಿ ಬಂದರೆ, ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ದಲಿತರ ಋಣ ತೀರಿಸಬೇಕು. ಇಲ್ಲವಾದಲ್ಲಿ ಮುಂದಿನ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಂಚಾಘಟ್ಟ ಸುರೇಶ್ ಛಲವಾದಿ ಮುಖಂಡರು ಎಚ್ಚರಿಸಿದರು. ತಿಪಟೂರು ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

ಇಂದು ಬೆಳ್ಳಂಬೆಳಗೆ ಉಪಲೋಕಾಯುಕ್ತರಾದ ಬಿ.ವಿರಪ್ಪ ಬೇಟಿ ತಿಪಟೂರು ಎಪಿಎಂಸಿ ಮಾರುಕಟ್ಟೆ ಪರಿಶೀಲನೆ

Tumakuru: ತಿಪಟೂರು: ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಕೆಎಸ್ಆರ್ಟಿಸಿ ಬಸ್ ಸ್ಟಾಪ್ ಬಾಲಕರ ಹಾಸ್ಟೆಲ್ ಸೇರಿದಂತೆ ಬೆಳ್ಳಂಬೆಳಗ್ಗೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ರೈತರ ಪ್ರಯಾಣಿಕರ ಶಾಲಾ ಮಕ್ಕಳ ಸಮಸ್ಯೆ ಆಲಿಸಿದರು. ತರಕಾರಿ ಮಾರುಕಟ್ಟೆ ಭೇಟಿ ವೇಳೆ ದಲ್ಲಾಳಿಗಳ ಕಮೀಷನ್ ಹಾವಳಿಗೆ ಉಪ ಲೋಕಾಯುಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಕಮೀಷನ್ ತೆಗೆದುಕೊಳ್ಳುತ್ತಿದ್ದ...

ಒಂದೆಡೆ ದಲಿತ ಸಿಎಂ ಆಗಲಿ ಎಂದು ಅರೆಬೆತ್ತಲೆ ಪ್ರತಿಭಟನೆ: ಇನ್ನೊಂದೆಡೆ ಡಿಕೆಶಿ ಸಿಎಂ ಆಗಲಿ ಎಂದು ಹೋಮ

Tumakuru News: ತುಮಕೂರು: ತುಮಕೂರಿನಲ್ಲಿ ದಲಿತ ಸಿಎಂ ಆಗಲಿ ಎಂದು ಆಗ್ರಹಿಸಿ, ತುಮಕೂರಿನ ಟೌನ್ ಹಾಲ್ ವೃತ್ತದಲ್ಲಿ ದಲಿತ ಸಂಘಟನೆಯವರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ವಿರುದ್ದ ರೊಚ್ಚಿಗೆದ್ದ ದಲಿತ ಸಂಘಟನೆಯವರು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ನಿಂತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬದಲಾವಣೆ ಆಗುವುದೇ ಆದರೆ, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರಿಗೇ ಸಿಎಂ ಸ್ಥಾನ ನೀಡಿ ಎಂದು...

Tumakuru: ರಾಜ್ಯದಲ್ಲಿ ದಲಿತ ಸಿಎಂ ಆಗಲಿ: ಸಂಜಯ್ ಕುಮಾರ್ ಶ್ರೀ ಹೇಳಿಕೆ

Tumakuru News: ತುಮಕೂರು: ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗಿದ್ದು, ಇಂದು ತುಮಕೂರಿನಲ್ಲಿ ಮಾತನಾಡಿರುವ ಸಂಜಯ್ ಕುಮಾರ್ ಶ್ರೀಗಳು ಕೂಡ ರಾಜ್ಯದಲ್ಲಿ ದಲಿತ ಸಿಎಂ ಆಗಲಿ ಎಂದಿದ್ದಾರೆ. ತುಮಕೂರಿನ ಪಾವಗಡದಲ್ಲಿ ಮಾತನಾಡಿರುವ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಅವರು, ಮಾಜಿ ಸಹಕಾರ ಸಚಿವ ಕೆ.ಎನ್ ರಾಜಣ್ಣರನ್ನ ಪುನರ್...

Tumakuru News: ಅಧಿಕಾರಿಗಳಿಗೆ ಲಂಚ ಕೊಡಲು ಭಿಕ್ಷಾಟನೆಗೆ ಇಳಿದ ಬಿಜೆಪಿ ಮುಖಂಡ

Tumakuru News: ತುಮಕೂರು: ತುಮಕೂರಿನಲ್ಲಿ ಬಿಜೆಪಿ ಮುಖಂಡರೋರ್ವ ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ತಾಲ್ಲೂಕು ಪಂಚಾಯ್ತಿ ಎದುರು ಭಿಕ್ಷಾಟನೆ ಮಾಡುವ ಮೂಲಕ ಪ್ರತಿಭಟನೆ ಮಾಡಿದ್ದಾರೆ. ತುಮಕೂರು ಜಿಲ್ಲೆ ಪಾವಗಡದಲ್ಲಿ ತಾಲೂಕು ಪಂಚಾಯ್ತಿ ಎದುರು ಈ ಘಟನೆ ನಡೆದಿದ್ದು, ಬಿಜೆಪಿ ಓಬಿಸಿ ಮುಖಂಡ ಮುರುಳಿ ಎಂಬುವರು ಅಧಿಕಾರಿಗಳಿಗೆ ಲಂಚ ನೀಡಲು ಭಿಕ್ಷೆ ಬೇಡಿದ್ದಾರೆ. ನಿವೇಶನದ ಖಾತೆ ಬದಲಾವಣೆಗೆ, ವೆಂಕಾಟಪುರ...

Tumakuru: ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಣೆ

Tumakuru News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ಸರ್ವ ದಾರ್ಶನಿಕರ ಜಯಂತ್ಯೋತ್ಸವ ಆಚರಿಸಲಾಗುತ್ತಿದೆ. ಜೆಡಿಎಸ್ ಸಿಎಲ್ ಪಿ ನಾಯಕ, ಶಾಸಕ ಸುರೇಶ್ ಬಾಬು ಈ ವಿನೂತನ ಪ್ರಯತ್ನ ಮಾಡಿದ್ದು, ಸಂವಿಧಾನ ಸಮರ್ಪಣ ದಿನದಂದೆ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ನಗರದ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆದಿದ್ದು, ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಗಾಂಧಿ,...

ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೇ ಕುರ್ಚಿ ಖಾಲಿ ಮಾಡಿ: ಕನಕೇನಹಳ್ಳಿ ಕೃಷ್ಣಪ್ಪ

Tipaturu: ತಿಪಟೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಡಿಸೆಂಬರ್ 11 2025 ರಂದು ಮೈಸೂರು ಚಲೋ ಕಾರ್ಯಕ್ರಮದಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಮಾಡಿ, ಇಲ್ಲವೇ ಕುರ್ಚಿ ಖಾಲಿ ಮಾಡಿ ಎಂದುಕರ್ನಾಟಕ ಬಹುಜನ ಚಳುವಳಿ ರಾಜ್ಯಾಧ್ಯಕ್ಷರಾದ ಕನಕೇನಹಳ್ಳಿ ಕೃಷ್ಣಪ್ಪನವರು ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಗಳ ತವರಾದ ಸಿದ್ದರಾಮಯ್ಯನ ಹುಂಡಿಯಿಂದ ಕಾಲ್ನಡಿಗೆ ಜಾತ...

Tumakuru News: ದಲಿತ ಸಂಘಟನೆಗಳ ಪ್ರತಿಭಟನೆ: ಡಾ.ಜಿ.ಪರಮೇಶ್ವರ್‌ಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ

Tumakuru News: ತುಮಕೂರು: ದಲಿತ ಸಿಎಂ ಕೂಗು ಹೆಚ್ಚಾಗಿದ್ದು ಕೆಲ ದಿನಗಳ ಹಿಂದೆಯಷ್ಟೇ ಮಂಡ್ಯದಲ್ಲಿ ದಲಿತ ಸಿಎಂ ಆಗಬೇಕು ಎಂದು ಆಗ್ರಹಿಸಿ, ಸಭೆ ನಡೆಸಿದ್ದರು. ಇಂದು ತುಮಕೂರಿನಲ್ಲೂ ದಲಿತ ಸಿಎಂ ಕೂಗು ಕೇಳಿಬಂದಿದೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಷಯ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್‌ನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ದಲಿತ ಸಂಘಟನೆಗಳು...

Tumakuru: ಮಾದೇನಹಳ್ಳಿಯಲ್ಲಿ ಆಕಸ್ಮಿಕ ಬೆಂಕಿ ದಂಪತಿಯ ಗುಡಿಸಲು ಭಸ್ಮ

Tumakuru: ಬುಕ್ಕಾಪಟ್ಟಣ ಹೋಬಳಿ: ಮಾದೇನಹಳ್ಳಿ ಗ್ರಾಮದಲ್ಲಿ ಇಂದು ಮಧ್ಯಾಹ್ನ ಸುಮಾರು ಒಂದು ಗಂಟೆ ಸಮಯದಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ಅವಘಡದಲ್ಲಿ ರಘು ಮತ್ತು ಕಾವ್ಯ ದಂಪತಿಗಳ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿಯನು ಅರಿಸುವ ಪ್ರಯತ್ನ ಮಾಡಿದರೂ, ಬೆಂಕಿಯ ಉಗುರುಬೆಳಕಿಗೆ ಗುಡಿಸಲು ಸಂಪೂರ್ಣವಾಗಿ ನಾಶವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ...

Tumakuru: ಕಲ್ಪೋತ್ಸವ ನಾಡಹಬ್ಬದ ಪ್ರಯುಕ್ತ ವಿವಿಧ ಕಲಾತಂಡದೊಂದಿಗೆ ಅದ್ದೂರಿ ಜಂಬೂಸವಾರಿ ಮೆರವಣಿಗೆ.

Tumakuru News: ತಿಪಟೂರು: ಕಲ್ಪತರು ನಾಡ ಹಬ್ಬ ಗಣೇಶೋತ್ಸವ ಅಂಗವಾಗಿ ನಡೆಯುತ್ತಿರುವ ಕಲಾಕೃತಿ ವೇದಿಕೆಯ ಕಲ್ಪೋತ್ಸವ ಜಂಬೂಸವಾರಿಗೆ ಶಾಸಕರಾದ ಕೆ ಷಡಕ್ಷರಿ ಅವರು ಚಾಲನೆ ನೀಡಿದರು. ಶ್ರೀ ಕೆಂಪಮ್ಮ ದೇವಾಲಯದಿಂದ ಹೊರಟ ಜಂಬೂ ಸವಾರಿ ದೊಡ್ಡಪೇಟೆ ಮಾರ್ಗವಾಗಿ ತಿಪಟೂರಿನ ಮುಖ್ಯ ರಸ್ತೆಯ ಮೂಲಕ ಸಾಗಿ ಕಲ್ಪತರು ಕ್ರೀಡಾಂಗಣದ ವರೆಗೆ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಕಲಾ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img