Friday, July 24, 2026

Tumakuru

ಇಂದು ಕಲ್ಪತರು ನಾಡಿನ ಗಣೇಶೋತ್ಸವದಲ್ಲಿ ಮೊದಲ ದಿನದಲ್ಲಿ ಮಹಿಳೆಯರ ಬೈಕ್ ರ್ಯಾಲಿ

Tumakuru: ತಿಪಟೂರು: ತಾಲ್ಲೂಕಿನಲ್ಲಿ ಮೂರು ದಿನಗಳ ಕಾಲ ಬಹಳ ಅದ್ದೂರಿಯಾಗಿ ನಡೆಯುತ್ತಿರುವ ಗಣೇಶೋತ್ಸವ ಹಾಗೂ ಕಲಾಕೃತಿ ತಂಡದ ಕಲ್ಪೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಹಲವು ಕಾರ್ಯಕ್ರಮಗಳಿಗೆ ಶಾಸಕರಾದ ಕೆ ಷಡಕ್ಷರಿ ಹಾಗೂ ಡಾ ಶ್ರೀಧರ್ ರವರು ಇಂದು ಚಾಲನೆ ನೀಡಿದರು. ಮಹಿಳೆಯರು ತುಂಬಾ ಶಿಸ್ತಿನಿಂದ ಹೆಲ್ಮೆಟ್ ಧರಿಸಿ ನಗರದ ಮುಖ್ಯ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿ ನೋಡುಗರಿಗೆ...

Tumakuru News: ಶಿಕ್ಷಕರು-ಪೋಷಕರ ಸಭೆಯಲ್ಲಿ ಗಲಾಟೆ, ಹಲ್ಲೆಗೆ ಯತ್ನ

Tumakuru News: ತುಮಕೂರು: ಪೋಷಕರು ಮತ್ತು ಶಿಕ್ಷಕರ ಸಭೆ ಅಂದ್ರೆ ಅಲ್ಲಿ ಮಕ್ಕಳ ಭವಿಷ್ಯದ ಬಗೆಗಿನ ವಿದ್ಯಾಭ್ಯಾಸದ ಬಗೆಗಿನ ಮಾತುಗಳು ಮಾತನಾಡಬೇಕಾಗುತ್ತದೆ. ಅದು ಕೂಡ ಆರೋಗ್ಯಕರವಾದ ಮಾತುಗಳು. ಆದರೆ ಈ ಶಾಲೆಯಲ್ಲಿ ಸಭೆ ಅನ್ನೋದು ಗಲಾಟೆಯಾಗಿ ಪರಿವರ್ತನೆಯಾಗಿದೆ. ತುಮಕೂರಿನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಮತ್ತು ಪೋಷಕರ ಮಹಾಸಭೆಯಲ್ಲಿ ಗಲಾಟೆ ನಡೆದಿದೆ.  ತುಮಕೂರು ಜಿಲ್ಲೆ ಗುಬ್ಬಿಯ ಸರ್ಕಾರಿ...

Tumakuru: ತುಮಕೂರಿನಲ್ಲಿ ಮತ್ತೆ ಹರಿದ ನೆತ್ತರಕೋಡಿ, ಇಬ್ಬರ ಮೇಲೆ ಮಚ್ಚಿನಿಂದ ಹಲ್ಲೆ

Tumakuru: ತುಮಕೂರು: ತುಮಕೂರಿನಲ್ಲಿ ನೆತ್ತರಕೋಡಿ ಹರಿದಿದ್ದು, ಹಂತಕರು ಇಬ್ಬರ ಮೇಲೆ ಡೆಡ್ಲಿ ಅಟ್ಯಾಕ್ ಮಾಡಿದ್ದಾರೆ. ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದರೂ, ಆತ ಉಳಿಯೋದು ಡೌಟ್ ಎನ್ನಲಾಗಿದೆ. ದಾಳಿಯಲ್ಲಿ ಅಭಿ (28) ಅಲಿಯಸ್ ಟಿಬೆಟ್ ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಮನೋಜ್ (32) ಅಲಿಯಸ್ ಪ್ಯಾಚ್ ಎಂಬ ರೌಡಿಶೀಟರ್ ಸ್ಥಿತಿ ಗಂಭೀರವಾಗಿದೆ. ತುಮಕೂರು ಔಟರ್...

ಅಪಘಾತ ವಿಮೆ ಅಡಿಯಲ್ಲಿ ಬೆಸ್ಕಾಂ ನೌಕರನ ಕುಟುಂಬಕ್ಕೆ ಒಂದು ಕೋಟಿ ರೂ ಪರಿಹಾರ ಚೆಕ್ ವಿತರಣೆ.

Tumakuru: ತಿಪಟೂರು: ಆರ್ಥಿಕ ಭದ್ರತೆ ದೃಷ್ಟಿಯಿಂದ ನಿಮ್ಮ ಕುಟುಂಬಕ್ಕೆ ನಮ್ಮ ಯೂನಿಯನ್ ಬ್ಯಾಂಕ್ ರಾಜ್ಯದಲ್ಲಿ ಆಸರೆಯಾಗಿದೆ. ಇಡೀ ರಾಜ್ಯದಲ್ಲಿ ನಮ್ಮ ಬ್ಯಾಂಕ್ ಹೆಚ್ಚಿನ ಮೊತ್ತದ ಅಪಘಾತ ವಿಮೆ ನೀಡಿ, ಜನ ಮೆಚ್ಚುಗೆ ಪಾತ್ರವಾಗಿದೆ ಎಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಕ್ಷೇತ್ರಿಯ ಕಾರ್ಯಾಲಯ ಬಳ್ಳಾರಿಯ ಡೆಪ್ಯೂಟಿ ರೀಜನಲ್ ಮ್ಯಾನೇಜರ್ ದಂಡು ನಾಯಕ್ ತಿಳಿಸಿದರು. ನಗರದ ಬೆಸ್ಕಾಂ...

Tumakuru: ದೆಹಲಿ ಬ್ಲಾಸ್ಟ್ ಪ್ರಕರಣ, ತುಮಕೂರಿನಲ್ಲಿ ಮುಜಾಯುದ್ದಿನ್ ವಿಚಾರಣೆ

Tumakuru News: ತುಮಕೂರು: ದೆಹಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ತುಮಕೂರಿನ ಪಿಎಚ್ ಕಾಲೋನಿ ನಿವಾಸಿ ಮುಜಾಯುದ್ದಿನ್ ನನ್ನು ವಿಚಾರಣೆ ನಡೆಸಲಾಗಿದೆ. ದೆಹಲಿ ಕಾರ್ ಬಾಂಬ್ ಬ್ಲಾಸ್ಟ್ ನಡೆದ ಮರುದಿ‌ನವೇ ಈತನನ್ನು ತುಮಕೂರಿನಲ್ಲಿ ತಿಲಕ್ ಪಾಕ್೯ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗಿದೆ. ಎಎಸ್ಪಿ ಪುರುಷೋತ್ತಮ್ ರಿಂದ ತೀವ್ರ ವಿಚಾರಣೆ ನಡೆದ ಬಳಿಕ ಮುಜಾಯಿದ್ದೀನ್‌ನನ್ನು ಕಳುಹಿಸಲಾಗಿದೆ. ಇನ್ನು ಯಾಕೆ ಈತನನ್ನು ವಿಚಾರಣೆಗೆ ಕರೆಸಲಾಗಿದ್ದು...

ಖಾಸಗಿ ಬಸ್ ಮಾಲೀಕರ ಲಾಭಿಗೆ ಮಣಿದ ಚಿಕ್ಕನಾಯಕನಹಳ್ಳಿ ಡಿಪೋ KSRTC ಅಧಿಕಾರಿಗಳು

Tumakuru News: ಸ್ವಾತಂತ್ರ್ಯದ ನಂತರವೂ ಸರ್ಕಾರಿ ಬಸ್ ಓಡದ ಮೈಲುಕಬ್ಬೆ ಗ್ರಾಮಕ್ಕೆ, ಹಲವು ವರ್ಷಗಳ ಹೋರಾಟದ ಬಳಿಕ ಕೇವಲ ಮೂರು ತಿಂಗಳ ಹಿಂದೆ ಚಿಕ್ಕನಾಯಕನಹಳ್ಳಿಯಿಂದ ksrtc ಬಸ್ ಸೇವೆ ಆರಂಭವಾಗಿತ್ತು. ಆದರೆ ಕಳೆದ ಮೂರು ದಿನಗಳಿಂದ ಬಸ್ ಸೇವೆ ಅಚಾನಕ್ ನಿಂತಿದ್ದು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಸ್ ಮೂಲಕ ಪ್ರತಿದಿನ ಸುಮಾರು 69...

Tumakuru: ತಿಪಟೂರು ಜಿಲ್ಲಾಪಂಚಾಯ್ತಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

Tumakuru: ತಿಪಟೂರು: ಲಂಚ ಪಡೆಯುವ ವೇಳೆ ತಿಪಟೂರು ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸ್ವಾಮಿ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಾಲ್ಲೂಕಿನ ಪಂಚಾಯತ್ ರಾಜ್ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ ಕೆಲಸನಿರ್ವಹಿಸುತ್ತಿದ್ದ ಸ್ವಾಮಿ ಬಿ.ಸಿ ರವರು ಹಾಗೂ ಸಹಾಯಕ ಇಂಜಿನಿಯರ್ ಸುಹಾಸ್ ಕಂಪ್ಯೂಟರ್ ಆಪರೇಟರ್ ಹರೀಶ್...

ನ. 20ರ ಬಳಿಕ ಕಾಂಗ್ರೆಸ್ಸಲ್ಲಿ ಮಹಾಪ್ರಳಯ!

ನವೆಂಬರ್‌ 20ರ ನಂತರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಏನಾಗಲಿದೆ. ಯಾವೆಲ್ಲಾ ಬದಲಾವಣೆ ಸಂಭವಿಸಲಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿರ್ತಾರಾ? ಸಚಿವ ಸಂಪುಟ ವಿಸ್ತರಣೆಯಾಗುತ್ತಾ? ಅಥವಾ ನಾಯಕತ್ವ ಬದಲಾವಣೆಯಾಗಿ, ಹೊಸ ಸಿಎಂ ಬರ್ತಾರಾ? ಹೀಗೆ ಹತ್ತಾರು ಪ್ರಶ್ನೆಗಳು ಒಮ್ಮೆಲೆ ಹುಟ್ಟಿಕೊಳ್ಳುತ್ತಿವೆ. ಇದಕ್ಕೆಲ್ಲಾ ಕಾರಣವಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ್‌ ಮತ್ತು ಶಾಸಕ ಸುರೇಶ್‌ ಗೌಡ ಅವರ...

ಮುಂದಿನ CM ಆಗ್ತಾರಾ ಡಿಕೆಶಿ?‌ ಪಂಜುರ್ಲಿ ದೈವವಾಣಿ!

ಪವರ್‌ ಶೇರಿಂಗ್‌ ವಿಚಾರ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಷ್ಟೇ ಅಲ್ಲ. ಇಡೀ ರಾಜ್ಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ನಾನೇ ಸಿಎಂ ಅಂತಾರೆ. ಮತ್ತೊಮ್ಮೆ ಹೈಕಮಾಂಡ್‌ ತೀರ್ಮಾನ ಅಂತಾರೆ. ಆದ್ರೆ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನದ ಮೊರೆ ಹೋಗಿದ್ದಾರೆ. ದೇವರು, ಭಕ್ತ, ಪ್ರಯತ್ನ ವಿಫಲವಾಗಲ್ಲ ಎನ್ನುತ್ತಾ ಒಗಟಾಗಿ ಮಾತುಗಳನ್ನಾಡ್ತಿದ್ದಾರೆ. ಈ ಮಧ್ಯೆ ಮುಂದಿನ ಸಿಎಂ ಯಾರು? ಯಾವಾಗ?...

Tumakuru News: ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಪೂಜೆ

Tumakuru News: ತುಮಕೂರು: ತುಮಕೂರಿನ ಶ್ರೀ ಉಣ್ಣೇಬಸವೇಶ್ವರ ಸ್ವಾಮಿ ದೇವಾಲಯದಲ್ಲಿ ಕಾರ್ತಿಕ ಹುಣ್ಣಿಮೆ ಅಂಗವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು. ತುಮಕೂರು ಜಿಲ್ಲೆಯ ಚೇಳೂರು ಸುಕ್ಷೇತ್ರ ಈರೇನಹಳ್ಳಿಯ ದೇವಾಲಯ ಇದಾಗಿದ್ದು, ಪವಾಡ ಪುರುಷರು ಇದನ್ನು ನಿರ್ಮಿಸಿದ್ದರೆಂದು ಹೇಳಲಾಗಿದೆ. ಶ್ರೀ ಗೋಸಲ ಚನ್ನಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪೂಜೆಗೆ ಚಾಲನೆ ನೀಡಿದ್ದಾರೆ. ಹತ್ತೂರ ಹಳ್ಳಿಯ ಜನರು ಸೇರಿ ಈ ಪೂಜೆಯನ್ನು ಆಚರಿಸುತ್ತಿದ್ದು, ಮಹಿಳೆಯರು ಸತ್ಯ...
- Advertisement -spot_img

Latest News

Hubli : ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ: ಓರ್ವ ಸಾ*, ಚಾಲಕ ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ...
- Advertisement -spot_img