Friday, July 24, 2026

Tumakuru

ಅಧಿಕಾರಿಗಳಿಗೆ ಜಿ. ಪರಮೇಶ್ವರ್‌ ಫುಲ್‌ ಚಾರ್ಜ್‌!

ತುಮಕೂರು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ವಿಚಾರ ಕೆಡಿಪಿ ಸಭೆಯಲ್ಲಿ ಪ್ರತಿಧ್ವನಿಸಿದೆ. ಶಾಲಾ ಶಿಕ್ಷಣ ಇಲಾಖೆಯ ಇಬ್ಬರು ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಶೀಲಾ ಹಾಲ್ಕುರಿಕೆ ಸಾಮಾಜಿಕ ಕಾರ್ಯಕರ್ತೆ & ರಂಗಭೂಮಿ ನಟಿ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ್ರು. ಉಸ್ತುವಾರಿ ಸಚಿವರೂ ಆಗಿರುವ ಸಚಿವ ಜಿ. ಪರಮೇಶ್ವರ್, ಜಿಲ್ಲೆಯ...

Tumakuru News: ಲೋಕಾಯುಕ್ತರ ಬಲೆಗೆ ಬಿದ್ದ ಗ್ರಾಮ ಆಡಳಿತಧಿಕಾರಿ ಮಂಜುನಾಥ್

Tumakuru News: ತುಮಕೂರು: ಲಂಚ ಕೇಳಲು ಹೋಗಿ ಗ್ರಾ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ, ಮಾಚನಹಳ್ಳಿ ಗ್ರಾಮದ ವಾಸಿಯಾದ ಪಿರ್ಯಾದಿ ಶ್ರೀ ಯೋಗೀಶ್.ಬಿ ರವರ ತಾತ ಗಂಗ ಗುಡ್ಡಯ್ಯ ರವರ ಹೆಸರಿನಲ್ಲಿದ್ದ ತುಮಕೂರು ತಾಲ್ಲೂಕು ಮೈದಾಳ ಅಮಾನಿಕೆರೆ ಸರ್ವೆ ನಂಬರಿನ ಪಿತ್ರಾರ್ಜಿತವಾದ ಮೂವತ್ತೆಂಟೂವರೆ ಗುಂಟೆ ಜಮೀನನ್ನು,...

Tumakuru: ಕೆಡಿಪಿ ಸಭೆಯಲ್ಲಿ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಧ್ವನಿ ಎತ್ತಿದ ಎಂಎಲ್‌ಸಿ ಚಿದಾನಂದಗೌಡ

Tumakuru News: ತುಮಕೂರು: ಇಂದು ತುಮಕೂರಿನಲ್ಲಿ ಕೆಡಿಪಿ ಸಭೆ ನಡೆದಿದ್ದು, ಈ ವೇಳೆ ಎಂಎಲ್ಸಿ ಚಿದಾನಂದಗೌಡ, ಶಿರಾ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದ ಅಂಗವಿಕಲರ ನಕಲಿ ಕಾಡ್೯ ಪ್ರಕರಣದ ಬಗ್ಗೆ ಪ್ರಸ್ತಾಪಿಸಿದ್ದಾರೆ. ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ಈ ಸಭೆ ನಡೆದಿದ್ದು, ಈ ವೇಳೆ ಎಂಎಲ್‌ಸಿ ಆರೋಪಕ್ಕೆ ಧ್ವನಿಗೂಡಿಸಿರುವ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳಲು...

Tumakuru News: ಶಿವರ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ.

Tumakuru News: ತಿಪಟೂರು ತಾಲ್ಲೂಕಿನ ಕಸಬಾ ಹೋಬಳಿ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವರ ಗ್ರಾಮದಲ್ಲಿ ತಡರಾತ್ರಿ ಚಿರತೆ ದಾಳಿಗೆ ಹತ್ತಕ್ಕೂ ಹೆಚ್ಚು ಕುರಿ ಬಲಿ ಮತ್ತು 5 ಕುರಿಗಳಿಗೆ ಗಾಯವಾಗಿದ್ದು, ಘಟನೆಯ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮಾಹಿತಿ ನೀಡಿದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಪರಿಶೀಲಿಸಿ, ಚಿರತೆಯ ದಾಳಿಯಿಂದಾಗಿಯೇ ಮೇಕೆಗಳು...

Tumakuru News: ನಕಲಿ ಮದ್ಯ ಸೇವಿಸಿ ಆಸ್ಪತ್ರೆ ಪಾಲಾದ ಕರ್ನಾಟಕ- ಆಂಧ್ರ ಗಡಿ ಗ್ರಾಮಸ್ಥರು

Tumakuru News: ತುಮಕೂರು: ನಕಲಿ ಮದ್ಯ ಸೇವಿಸಿದ ಹಿನ್ನೆಲೆ ಕರ್ನಾಟಕ- ಆಂಧ್ರ ಗಡಿ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ, ಆಸ್ಪತ್ರೆಗೆ ಸೇರುವ ಸ್ಥಿತಿ ಬಂದಿದೆ. ತುಮಕೂರು ಜಿಲ್ಲೆ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು- ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಅಸ್ವಸ್ಥರಾಗಿದ್ದು,  ಆಂಧ್ರದ ಚೌಲೂರು ಗ್ರಾಮದ 5...

ಶುದ್ಧ ಕುಡಿಯುವ ನೀರಿಗಾಗಿ JDS ಪ್ರತಿಭಟನೆ

ತಿಪಟೂರು ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ನಗರಸಭೆ ವಿಫಲವಾಗಿದೆ. ಕುಡಿಯುವ ನೀರಿಗೆ ಜನರು ಪರದಾಡ ಬೇಕಾದ ಪರಿಸ್ಥಿತಿ ಉಂಟಾಗಿದೆ. ನಗರಸಭೆ ಹಾಗೂ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ, ಸಿಂಗ್ರೀ ನಂಜಪ್ಪ ವೃತ್ತದಲ್ಲಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಮತ್ತಿಘಟ್ಟ ಶಿವಸ್ವಾಮಿ, ಯುವಘಟಕದ ಅಧ್ಯಕ್ಷ...

ಬೆಂಗಳೂರು – ಮುಂಬೈ ಸೂಪರ್ ಪಾಸ್ಟ್ ರೈಲಿಗೆ ಅನುಮೋದನೆ, ಅಭಿನಂದನೆ ಸಲ್ಲಿಸಿದ ಸಚಿವ ಜೋಶಿ!

ಹುಬ್ಬಳ್ಳಿ - ಧಾರವಾಡ ಮೂಲಕ ಸಂಚರಿಸುವ ಬೆಂಗಳೂರು - ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಅನುಮೋದನೆ ಪತ್ರ ನೀಡಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಹುದಿನದ ಬೇಡಿಕೆಯಾಗಿದ್ದಈ ರೈಲಿಗಾಗಿ ಕೇಂದ್ರ ರೇಲ್ವೆ ಸಚಿವರಿಗೆ ವಿನಂತಿಸಿದ್ದು, ಈ ಸೂಪರ್ ಫಾಸ್ಟ್ ರೈಲು ಕರ್ನಾಟಕದ ಮಧ್ಯಭಾಗ ತುಮಕೂರು, ದಾವಣಗೆರೆ,...

ವಾಟರ್‌ಮ್ಯಾನ್‌ಗಳಿಂದ ಜಾತಿ ಸಮೀಕ್ಷೆ

ತುಮಕೂರು ಜಿಲ್ಲೆಯಲ್ಲಿ ‌ಶೇಕಡ 96ರಷ್ಟು ಜಾತಿ ಗಣತಿ ಮುಗಿದಿದೆ. ಶಾಲೆಗಳು ಶುರು ಆಗಿದ್ರಿಂದ ಸಮೀಕ್ಷೆಯಿಂದ ಶಿಕ್ಷಕರು ಹೊರಗೆ ಉಳಿದಿದ್ದಾರೆ. ಆದ್ರೀಗ ಬಾಕಿ ಉಳಿದ ಮನೆಗಳ ಸಮೀಕ್ಷೆ ಪೂರ್ಣಗೊಳಿಸುವ ಜವಾಬ್ದಾರಿ ಗ್ರಾಮ ಪಂಚಾಯತಿ ಹೆಗಲಿಗೆ ಬಿದ್ದಿದೆ. ಹೀಗಾಗಿ ವಾಟರ್‌ ಮ್ಯಾನ್‌ಗಳಿಗೂ ಸರ್ವೇ ಮಾಡುವ ಸ್ಥಿತಿ ಎದುರಾಗಿದೆ. ಈಗಾಗಲೇ ಸರ್ವೆ ತರಬೇತಿಯನ್ನೂ ನೀಡಲಾಗಿದೆ. ಜಿಲ್ಲೆಯಲ್ಲಿ ಶೇಕಡ 4ರಷ್ಟು ಸರ್ವೆ...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಕೆರೆಯಾದ ತಿಪಟೂರು ಹೆದ್ದಾರಿ, ಅಂಡರ್‌ಪಾಸ್!

ತುಮಕೂರು ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗ್ತಿದ್ದು, ಹೆದ್ದಾರಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ತಿಪಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು, ಮಳೆ ನೀರಿನಿಂದ ಆವೃತವಾಗಿದೆ. ಮೇಲ್ಸೇತುವೆ ಕೆಳಗಿನ ಅಂಡರ್‌ಪಾಸ್‌, ರಸ್ತೆಗಳಲ್ಲಿ ನೀರು ನಿಂತಿದ್ದು, ಕೆರೆಯಂತೆ ಭಾಸವಾಗ್ತಿದೆ. ಅಕ್ಕಪಕ್ಕದ ಜಮೀನುಗಳಿಗೂ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಭಾರೀ ಕಷ್ಟವಾಗಿದ್ದು, ಅಕ್ಕಪಕ್ಕದ ಗ್ರಾಮಗಳ ಪ್ರಯಾಣಿಕರು ಪರದಾಡುವಂತಾಗಿದೆ.
- Advertisement -spot_img

Latest News

Haveri News: ತೆರಿಗೆ ಹಣ ದುರುಪಯೋಗ ಆರೋಪ: ಮನೆ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರ ಪ್ರತಿಭಟನೆ

Haveri News: ತೆರಿಗೆ ಹಣ ದುರುಪಯೋಗ ಮಾಡಿಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ, ಹಾನಗಲ್ ತಾಲೂಕಿನ ಮಾರನ ಬೀಡ ಗ್ರಾಮ ಪಂಚಾಯಿತಿ...
- Advertisement -spot_img