Friday, July 24, 2026

Tumakuru

ನವೆಂಬರ್‌ 19ರಿಂದ ಕಲ್ಪೋತ್ಸವ ಸಂಭ್ರಮ

ನವೆಂಬರ್‌ 19ರಿಂದ 3 ದಿನಗಳ ಕಾಲ ತಿಪಟೂರಿನಲ್ಲಿ ಕಲ್ಪೋತ್ಸವ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಬೆಳಗ್ಗೆಯಿಂದ ಸಂಜೆಯವರಿಗೆ ಶಾಲಾ ಮಕ್ಕಳಿಗೆ, ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ, ನೌಕರರಿಗಾಗಿ ಹಲವು ಸ್ಪರ್ಧೆಗಳು, ಸಾಂಸ್ಕೃತಿಕ ಮತ್ತು ಮನರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಜೊತೆಗೆ ಎರಡು ದಿನಗಳ ಕಾಲ ಹೆಲಿಕ್ಯಾಪ್ಟರ್ ರೈಡ್ ವ್ಯವಸ್ಥೆ ಮಾಡಲಾಗಿದೆ. ಈ ಬಾರಿಯ ಕಲ್ಪತರು ರತ್ನ ಪ್ರಶಸ್ತಿಯನ್ನು, ಹಿರಿಯ ನಟಿ, ಮಾಜಿ...

Tumakuru News: ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳರ ಕೈಚಳಕ

Tumakuru News: ಚಿಕ್ಕನಾಯಕನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಮುದ್ದೇನಹಳ್ಳಿ ಪೋಸ್‌ಟ್ ಮುನಿಯಮ್ಮನ ಪಾಳ್ಯ ಗ್ರಾಮದಲ್ಲಿ 2 ಕಳ್ಳತನ ಪ್ರಕರಣಗಳು ವರದಿಯಾಗಿದೆ. ಗ್ರಾಮದಲ್ಲಿರುವ ಶ್ರೀ ಮುನಿಯಮ್ಮದೇವಿ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ. ದೇವಾಲಯದ ಹುಂಡಿ ಒಡೆದು ಹಣ ಹಾಗೂ ಪೂಜಾ ಸಾಮಗ್ರಿಗಳನ್ನು ಕಳವು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಶ್ರೀ ಮುನಿಯಮ್ಮದೇವಿ ಸೇವಾ ಚಾರಿಟಬಲ್ಸ್ ಟ್ರಸ್ಟ್...

ಪ್ರೀತಂಗೌಡ ಸಂಧಾನಕ್ಕೆ ಒಂದಾದ BJP ನಾಯಕರು

2028ರ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಾಳಯ, ಈಗಿನಿಂದಲೇ ಅಖಾಡ ಸಜ್ಜುಗೊಳಿಸುತ್ತಿದೆ. 2023ರಲ್ಲಾದ ತಪ್ಪು ಮತ್ತೆ ಮರುಕಳಿಸದಂತೆ ಎಚ್ಚರಿಕೆಯ ಹೆಜ್ಜೆ ಇಡೋದಕ್ಕೆ ಹೈಕಮಾಂಡ್‌ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ನಾಯಕರ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಮುಂದಾಗಿದೆ. ಕೆಲ ತಿಂಗಳ ಹಿಂದೆ ಜನಾರ್ದನ ರೆಡ್ಡಿ, ಶ್ರೀರಾಮುಲು ನಡುವಿನ ಮನಸ್ತಾಪ ಸರಿ ಮಾಡಿತ್ತು. ಇಬ್ಬರೂ ನಾಯಕರನ್ನು ದಿಲ್ಲಿಗೆ ಕರೆಸಿಕೊಂಡಿದ್ದ...

Tumakuru News: ಕೇಂದ್ರ ಸಚಿವ ವಿ.ಸೋಮಣ್ಣರಿಂದ ದಾವಣಗೆರೆ- ತುಮಕೂರು ರೈಲ್ವೆ ಕಾಮಗಾರಿ ಪರಿಶೀಲನೆ

Tumakuru News: ತುಮಕೂರು: ಊರುಕೆರೆ ಬಳಿ ದಾವಣಗೆರೆ- ತುಮಕೂರು ರೈಲ್ವೆ ಕಾಮಗಾರಿ ಪರಿಶೀಲನೆ ಬಳಿಕ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಮಾಧ್ಯಮದ ಜತೆ ಮಾತನಾಡಿದ್ದಾರೆ. ಊರುಕೆರೆಯಿಂದ ಗುಬ್ಬಿ ಗೇಟ್ ವರೆಗೆ ಪರಿಶೀಲನೆ ಮಾಡಿದ್ದೇನೆ. 24 ಕಿ.ಮಿ ಕಾಮಗಾರಿ ಒಂದು ಹಂತಕ್ಕೆ ಬಂದಿದೆ. ಅದರಲ್ಲಿ 13 ಕಿ ಮಿ ದಾಣಗೆರೆ ಮಾರ್ಗ ಹಾಗೂ 12 ಕಿಮಿ ಪಾವಗಡ...

ವಕೀಲ ರಾಕೇಶ್ ಕಿಶೋರ್‌ರನ್ನು ಗಡಿಪಾರು ಮಾಡುವಂತೆ ದಲಿತ ಸಂಘಟನೆ ಒಕ್ಕೂಟದಿಂದ ಪ್ರತಿಭಟನೆ

Tumakuru News: ತಿಪಟೂರು: ತಿಪಟೂರು ನಗರದ ನಗರಸಭೆ ವೃತದಿಂದ ಮಿನಿವಿಧಾನಸೌಧ ವರೆಗೆ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಮಾನ್ಯ ಗ್ರೇಡ್ ಟು ತಹಶೀಲ್ದಾರ್ ಜಗನ್ನಾಥ್ ರವರ ಮೂಲಕ ಮಾನ್ಯ ರಾಷ್ಟ್ರಪತಿಗಳಿಗೆ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಕೊಪ್ಪ ಶಾಂತಪ್ಪ ಭಾರತಕ್ಕೆ ಸ್ವಾತಂತ್ರ್ಯ ಬಂದು 76 ವರ್ಷಗಳಾದರೂ ಮನುವಾದಿಗಳು,...

ಹೀಗೆ ಮಾಡಿದ್ರೆ ಬಿಹಾರ ಚುನಾವಣೆಯಲ್ಲಿ 3 ಸೊನ್ನೆ ಸುತ್ತಿಸಿಕೊಳ್ಳುವುದು ಪಕ್ಕಾ: ಶಾಸಕ ಸುರೇಶ್ ಗೌಡ

Tumakuru News: ತುಮಕೂರು: ಆರ್ ಎಸ್ ಎಸ್ ಚಟುವಟಿಕೆ ಬ್ಯಾನ್ಗೆ ಸಿಎಂ ಗೆ ಪ್ರಿಯಾಂಕ್ ಖರ್ಗೆ ಪತ್ರ ವಿಚಾರ ಕುರಿತಂತೆ ಬಿಜೆಪಿ ಶಾಸಕ ಸುರೇಶ್ ಗೌಡ ಕಿಡಿಕಾರಿದ್ದಾರೆ. ಆರ್ ಎಸ್ ಎಸ್ ನೂರು ವರ್ಷಗಳ ತುಂಬಿದ ಸಂಘಟನೆಯಾಗಿದೆ. ನೂರು ವರ್ಷಗಳಿಂದ ದೇಶದ ಜನರಲ್ಲಿ ದೇಶಭಕ್ತಿ ದೇಶಪ್ರೇಮವನ್ನು ಹುಟ್ಟು ಹಾಕುವ ಸಂಸ್ಥೆಯಾಗಿದೆ. ಆರ್ ಎಸ್ ಎಸ್ ರಾಜಕೀಯ...

Tumakuru: ಕಸ ವಿಲೇವಾರಿ ಆಗದ ಹಿನ್ನೆಲೆ, DC, AC, ತಹಶೀಲ್ದಾರ್‌ಗೆ ಕಸ ಪ್ಯಾಕ್ ಮಾಡಿ ಗಿಫ್ಟ್ ನೀಡಲು ನಿರ್ಧಾರ

Tumakuru News: ತುಮಕೂರು: ತುಮಕೂರಿನಲ್ಲಿ ಕಸ ವಿಲೇವಾರಿ ಸರಿಯಾದ ಸಮಯಕ್ಕೆ ಆಗದ ಕಾರಣ, ಅಲ್ಲಿನ ಜನ ವಿನೂತನವಾಗಿ ಪ್ರತಿಭಟನೆಗೆ ಮುಂದಾಗಿದ್ದಾರೆ. ಅದು ಹೇಗೆ ಇವರ ಪ್ರತಿಭಟನೆ ಡಿಫ್ರೆಂಟ್ ಆಗಿದೆ ಅಂದ್ರೆ, ಇವರು ಈ ಬಾರಿ ದೀಪಾವಳಿ ಗಿಫ್ಟ್ ಅಂತಾ ಡಿಸಿ, ಎಸಿ, ತಹಶೀಲ್ದಾರ್ ಅವರಿಗೆ ಕಸವನ್ನು ಪ್ಯಾಕ್ ಮಾಡಿ ಕೋರಿಯರ್ ಮಾಡಲಿದ್ದಾರೆ. ಇಂದು ತುಮಕೂರು ಪಟ್ಟಣ ಪಂಚಾಯ್ತಿ...

Tumakuru News: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ

Tumakuru News: ತುಮಕೂರು: ತುಮಕೂರಿನ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುತಿಕೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಯುವಕನನ್ನು ಬಂಧಿಸಲಾಗಿದೆ. ತುಮಕೂರು ಬೆಂಗಳೂರು ನಾನ್ ಸ್ಟಾಪ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಸಹ ಪ್ರಯಾಣಿಕ ಯುವತಿ ಮೇಲೆ ಯುವಕ ಹಸ್ತಮೈಥುನ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಶನಿವಾರ ರಾತ್ರಿ 7 ಗಂಟೆ ಸುಮಾರಿಗೆ ಕೆಎ 06- ಎಫ್ 1235 ನೊಂದಣಿಯ ಬಸ್...

ಕಾಂತಾರ-1 ಸಕ್ಸಸ್ ಕಂಡ ಬೆನ್ನಲ್ಲೇ ಸಿದ್ಧಿವಿನಾಯಕನ ದರ್ಶನ ಪಡೆದ ನಟ, ನಿರ್ದೇಶಕ ರಿಷಬ್

Sandalwood: ಸದ್ಯ ಭಾರತೀಯ ಚಿತ್ರಂಗದಲ್ಲಿ ಸಖತ್ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಕನ್ನಡದ ಕಾಂತಾರ- ಭಾಗ 1. ರಿಲೀಸ್ ಆದ 2 ದಿನಕ್ಕೆ 200 ಕೋಟಿ ಗಳಿಕೆ ಕಂಡಿರುವ ಕಾಂತಾರ ತನ್ನ ಓಟ ಇನ್ನೂ ಮುಂದುವರೆಸಿದೆ. ಜನ ಬೇಗ ಟಿಕೇಟ್ ಸಿಕ್ರೆ ಸಾಕಪ್ಪಾ ಅಂತಾ ಕಾಯ್‌ತಾ ಇದ್ದಾರೆ. ಹೀಗೆ ತಮ್ಮ ಸಿನಿಮಾ ಸಕ್ಸಸ್...

Tumakuru News: ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ

Tumakuru News: ತುಮಕೂರು: ತುಮಕೂರಿನಲ್ಲಿ ನಾಯಿ ಕಡಿತ ಮಿತಿ ಮೀರಿದ್ದು, ಕರ್ತವ್ಯ ನಿರತ ಹೆಡ್ ಕಾನ್‌ಸ್ಟೇಬಲ್ ಮೇಲೆ ನಾಯಿ ದಾಳಿ ಮಾಡಿದೆ. ತುಮಕೂರು ಗ್ರಾಮಾಂತರದ ಹಿರೇಹಳ್ಳಿ ಪಂಚಾಯಿತಿಯ ಚಿಕ್ಕಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮನೆಮನೆಗೆ ಪೊಲೀಸ್ ಕಾರ್ಯಕ್ರಮದ ವೇಳೆ ಹೆಡ್ ಕಾನ್ಸ್ಟೇಬಲ್ ಗೆ ನಾಯಿ ಕಚ್ಚಿದೆ. ತುಮಕೂರಿನ ಕ್ಯಾಸಂದ್ರ ಪೊಲೀಸ್ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿರುವ...
- Advertisement -spot_img

Latest News

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...
- Advertisement -spot_img