Thursday, July 23, 2026

Tumakuru

Tumakuru News: ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆದ ಬಗ್ಗೆ ಮಾಜಿ ಮಂತ್ರಿ ರಾಜಣ್ಣ ಅಸಮಾಧಾನ

Tumakuru News: ತುಮಕೂರು: ಸಿಜೆಐ ಗವಾಯಿ ಅವರ ಮೇಲೆ ವಕೀಲನಿಂದ ಶೂ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ಮಧುಗಿರಿಯಲ್ಲಿ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯ ನ್ಯಾಯ ಮೂರ್ತಿಗೆ ಶೂ ಎಸೆಯುತ್ತಾನೆ ಅಂದ್ರೆ ಇದು ನಮ್ಮ ದೇಶ ಎಲ್ಲಿಗೆ ಹೋಗ್ತಿದೆ ಎಂಬ ದಿಕ್ಸೂಚಿ‌. ಸುಪ್ರಿಂ ಕೋರ್ಟ್ನ ಮುಖ್ಯ ನ್ಯಾಯದೀಶರ ಮುಂದೆ ಅನುಚಿತವಾಗಿ ವರ್ತಿಸಿರುವ...

ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಕೇಸ್: 4 ವರ್ಷದ ಮಗುವಿನ ದೇಹ ಪತ್ತೆ

Tumakuru News: ತುಮಕೂರು: ತುಮಕೂರಿನ ಮಾರ್ಕೋನಹಳ್ಳಿ ಡ್ಯಾಂನ ಕೋಡಿಯಲ್ಲಿ 7 ಮಂದಿ ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಕೂಡ ಮೃತದೇಹಗಳ ಶೋಧಕಾರ್ಯ ಮುಂದುವರೆದಿದೆ. ಇಂದು ನಾಲ್ಕು ವರ್ಷದ ಮಗು ಮಿಫ್ರಾ ಮೃತದೇಹ, ಕೋಡಿಯಲ್ಲಿ ಹರಿಯುತ್ತಿದ್ದ ನದಿ ದಡದಲ್ಲಿ ಪತ್ತೆಯಾಗಿದೆ. ಇನ್ನು 3 ಮೃತದೇಹ ಪತ್ತೆಯಾಗುವುದು ಬಾಕಿ ಇದ್ದು, ಅದಕ್ಕಾಗಿ ಅಗ್ನಿಶಾಮಕ ದಳ ಹಾಗೂ ಪೊಲೀಸರಿಂದ...

Tumakuru: ಹಣದಾಸೆಗೆ ಪತ್ನಿಯಿಂದ ಕಿರುಕುಳ: ಲೈವ್ ಮಾಡಿ ಜೀವ ಹರಣಕ್ಕೆ ಯತ್ನ..!

Tumakuru: ತುಮಕೂರು: ಪತಿ ವಿದೇಶಕ್ಕೆ ಹೋಗಿ, ಮರಳಿ ಬಂದ ಬಳಿಕ ಪತ್ನಿ ಕಿರುಕುಳ ನೀಡಿದ್ದಾಳೆಂದು ಆರೋಪಿಸಿ ವ್ಯಕ್ತಿಯೋರ್ವ ಲೈವ್ ಮಾಡಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ಆತನನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ಕಳೆದ 4 ವರ್ಷದ ಹಿಂದೆ ಈತ...

Tumakuru: ಮರ್ಕೋನಹಳ್ಳಿ ಡ್ಯಾಂನಲ್ಲಿ ಈಜಲು ಹೋಗಿ 6 ಮಂದಿ ಜಲಸಮಾಧಿ

Tumakuru: ತುಮಕೂರು: ತುಮಕೂರಿನ ಮರ್ಕೋನಹಳ್ಳಿ ಡ್ಯಾಂನಲ್ಲಿ 6 ಮಂದಿ ಜಲಸಮಾಧಿಯಾಗಿದ್ದಾರೆ. ತುಮಕೂರು‌ ನಗರದ ಬಿಜಿ ಪಾಳ್ಯ ಮೂಲದ 6 ಜನ ಮೃತರಾಗಿದ್ದು, ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ನಾಲ್ವರ ಮೃತದೇಹವನ್ನು ಹುಡುಕಲಾಗುತ್ತಿದೆ. ಸಾಜಿಯಾ, ಅರ್ಬಿನ್ ಮೃತದೇಹಗಳು ಪತ್ತೆಯಾಗಿದ್ದು, ತಬಾಸುಮ್(45), ಶಬಾನ(44),ಮಿಫ್ರಾ(4),ಮಹಿಬ್(1) ಕಣ್ಮರೆಯಾಗಿದ್ದಾರೆ. ಇವರ ಜೊತೆಗಿದ್ದ ನವಾಜ್ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಗೆ ಸೇರಿಸಲಾಗಿದೆ. ಇವರೆಲ್ಲ ಕುಣಿಗಲ್ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮಕ್ಕೆ ತಮ್ಮ...

ವಜಾ ಹಿಂದೆ ರಾಜಕೀಯ ಷಡ್ಯಂತ್ರ..?

ಸೂಕ್ತ ಕಾರಣವಿಲ್ಲದೇ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ, ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರು, ಸಹಕಾರ ಇಲಾಖೆ ಸಹಾಯಕ ನಿಬಂಧಕರ ಕಚೇರಿ ಎದುರು ಪ್ರತಿಭಟನೆ ಮಾಡಿದ್ದಾರೆ. ರಾಜಕೀಯ ದುರುದ್ದೇಶದಿಂದ ಆಡಳಿತ ಮಂಡಳಿ ವಜಾಗೊಳಿಸಲಾಗಿದೆ. ಹೊಸದಾಗಿ ಡೇರಿ ಕಾರ್ಯದರ್ಶಿ ನೇಮಕವಾದ ಬಳಿಕ ಈ ರೀತಿ ಮಾಡಲಾಗಿದೆ. ನಿಯಮ...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ತುಮಕೂರು ಜಿಲ್ಲೆಯಲ್ಲಿ ಟೆನಿಸ್‌ ಕ್ರೀಡಾಂಗಣ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಟೆನಿಸ್‌ ಕ್ರೀಡಾಂಗಣ ನಿರ್ಮಾಣಕ್ಕೆ, ರಾಜ್ಯ ಸರ್ಕಾರ ಮುಂದಾಗಿದೆ. ತುಮಕೂರು ಜಿಲ್ಲೆಯಲ್ಲಿ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಕ್ರೀಡಾಂಗಣ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಲಾಗುತ್ತಿದೆ. ಹೀಗಂತ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಟೆನಿಸ್‌ ಕ್ರೀಡಾಂಗಣದ ಕನಸು...

Tumakuru: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ: ಟಿ.ಬಿ.ಜಯಚಂದ್ರ

Tumakuru: ತುಮಕೂರು: ಕಾಲ್ತುಳಿತದಂತ ಪ್ರಕರಣಗಳ ನಿಯಂತ್ರಣಕ್ಕೆ ದೇಶದಲ್ಲಿ ಕಾನೂನು ಅಗತ್ಯ ಎಂದು ತುಮಕೂರಿನಲ್ಲಿ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಪ್ರತಿಪಾದಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿರುವ ಅವರು, ತಮಿಳು ನಾಡಿನ ಕೂರೂರಿನಲ್ಲಿ ಕಾಲ್ತುಳಿತ ಪ್ರಕರಣ ಉಲ್ಲೇಕಿಸಿ ಪ್ರತಿಕ್ರಿಯೆ ನೀಡಿದ್ದಾರೆ. 40 ಜನ ಸಾವು.. 50 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತಿದ್ದಾರೆ. ಈ ದುಂತರಗಳನ್ನ ತಪ್ಪಿಸಲು ಸಾರ್ವಜನಿಕರ ನಿಯಂತ್ರಣಕ್ಕೆ ಕಾನೂನು...

ದಸರಾದಲ್ಲಿ ಪಂಜಿನ ಕವಾಯತು ಮೋಡಿ

ತುಮಕೂರು ಜಿಲ್ಲೆಯಲ್ಲಿ ದಸರಾ ಸಂಭ್ರಮ ಮೇಳೈಸಿದೆ. ನಗರದ ಎಂ.ಜಿ. ಸ್ಟೇಡಿಯಂನಲ್ಲಿ ಪಂಜಿನ ಕವಾಯತು ಕಾರ್ಯಕ್ರಮ ನಡೆದಿದ್ದು, ನೋಡುಗರ ಕಣ್ಮನ ಸೆಳೆದಿದೆ. ಯೂನಿವರ್ಸಿಟಿ ಕಾಲೇಜು ವಿದ್ಯಾರ್ಥಿಗಳಿಂದ ಪಂಜಿನ ಕವಾಯತು ಪ್ರದರ್ಶನ ‌ನಡೆದಿದ್ದು, 260 ಮಂದಿ ವಿದ್ಯಾರ್ಥಿಗಳು ಭಾಗಿಯಾಗಿದ್ರು. ಪಂಜಿನ ಕವಾಯತು ನೋಡಲು ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ರು. ಸ್ಟೇಡಿಯಂನಲ್ಲಿ 8 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿತ್ತು....

Tumakuru: ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ: ಶಾಸಕ ಕೆ.ಷಡಕ್ಷರಿ

Tumakuru: ತಿಪಟೂರು: ತಿಪಟೂರಿನಲ್ಲಿ ಮಾತನಾಡಿದ ಶಾಸಕ ಕೆ.ಷಡಕ್ಷರಿ ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಜಾತಿ ಗಣತಿ ಸಮಯದ ಒಳಗೆ ಮುಗಿಯಬಹುದು ಇಲ್ಲದೆ ಹೋದರೆ ಸರ್ಕಾರ ಅವಶ್ಯಕತೆ ಬಿದ್ದರೆ ಮುಂದೂಡಲಿದ್ದಾರೆ. ಜಾತಿ ಗಣತಿ ತಿಪಟೂರಿನಲ್ಲಿ 30% ಮಗಿದಿದೆ ಎಂದಿದ್ದಾರೆ. ನವೆಂಬರ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಿರುವ ಶಾಸಕರು, ನನ್ನ ಡಿಮ್ಯಾಂಡ್ ಹಳೆ ಮೈಸೂರು ಭಾಗದಲ್ಲಿ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img