Thursday, July 23, 2026

Tumakuru

Tumakuru: 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಭೀಕರ ರಸ್ತೆ ಅಪ*ಘಾತಕ್ಕೆ ಮೂವರು ಬ*ಲಿ

Tumakuru: ತುಮಕೂರು: ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರಿನ ಜಿಲ್ಲೆ ಶಿರಾ ನಗರದ ಹೊರವಲಯದ ಸಾಯಿ ಡಾಬ ಬಳಿ ಈ ದುರಂತ ಸಂಭವಿಸಿದ್ದು, ಭಾನುವಾರ ರಾತ್ರಿ ಸುಮಾರು 10 ಗಂಟೆಗೆ ಎರಡು ಬೈಕ್‌ಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಎಮ್ಮೇರಹಳ್ಳಿ ತಾಂಡದ ವಿಷ್ಣು ಎನ್. ನಾಯ್ಕ್(24), ರಾಮನಗರಜಿಲ್ಲೆಯ ಕೊಳಗೊಂಡನಹಳ್ಳಿ ಗ್ರಾಮದ ಮುತ್ತುರಾಜ್...

ಗ್ರೇಟರ್ ಬೆಂಗಳೂರು ಕಾನ್ಸೆಪ್ಟ್ ಹಿನ್ನೆಲೆ: 2 ಪೊಲೀಸ್ ಕಮಿಷನರೇಟ್‌ಗೆ ಚಿಂತನೆ: ಡಾ.ಜಿ.ಪರಮೇಶ್ವರ್

Tumakuru: ತುಮಕೂರು: ತುಮಕೂರಿನಲ್ಲಿ ಪಾಲಿಕೆ ವಿಸ್ತರಣೆ ವಿಚಾರದ ಬಗ್ಗೆ ಮಾತನಾಡಿರುವ ಗೃಹಸಚಿವ ಜಿ.ಪರಮೇಶ್ವರ್, ವಿಸ್ತರಣೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಕಳುಹಿಸಿದ್ದೇವೆ. 14 ಪಂಚಾಯತಿಗಳು ಮಹಾನಗರ ಪಾಲಿಕೆ ಒಳಗಡೆ ಬರಬೇಕೆಂಬ ಪ್ರಸ್ತಾವನೆ ಸಲ್ಲಿಸಿದ್ದೇವೆ. ಸರ್ಕಾರ ತೀರ್ಮಾನ ಮಾಡಬೇಕು ಎಂದಿದ್ದಾರೆ. ಬೆಂಗಳೂರು ಡಬ್ಬಲ್ ಕಮಿಷನರೇಟ್‌ ವಿಚಾರ ಬಗ್ಗೆ ಪ್ರತಿಕ್ರಿಯಿಸಿರುವ ಗೃಹಸಚಿವರು,  ಈಗಾಗ್ಲೇ ಬೆಂಗಳೂರು ಕಾರ್ಪೋರೇಷನ್ ಅನ್ನು ಐದು ಕಾರ್ಪೋರೇಷನ್ ಆಗಿ ಮಾಡಿದ್ದೇವೆ....

Tumakuru:ಚಾಮುಂಡೇಶ್ವರಿ ತಾಯಿ ಎಲ್ಲರಿಗೂ ಸನ್ಮಂಗಳ ಕೊಡಲಿ ಎಂದು ಪ್ರಾರ್ಥನೆ ಮಾಡಿದ್ದೇನೆ: ಜಿ.ಪರಮೇಶ್ವರ್

Tumakuru: ತುಮಕೂರು: ತುಮಕೂರಿನಲ್ಲೂ ದಸರಾ ಧಾರ್ಮಿಕ ಮಂಟಪ ಉದ್ಘಾಟನೆ ಮಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್, ಇಂದು ಕೂಡ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾಧ್ಯಮದ ಜತೆ ಮಾತನಾಡಿರುವ ಪರಮೇಶ್ವರ್, ಇವತ್ತು ಎರಡನೇ ದಿವಸದ ಪೂಜೆಯಲ್ಲಿ ನಾನು ಮತ್ತು ನನ್ನ ಶ್ರೀಮತಿಯವರು ಭಾಗವಹಿಸಿದ್ದೇವೆ. ಬಹಳ ಯಶಸ್ವಿಯಾಗಿ ಪೂಜಾ ಕಾರ್ಯಗಳು ನಡೆದಿವೆ. ಇವತ್ತು ಎರಡನೇ ದಿನದ ಅಲಂಕಾರ ಚಾಮುಂಡೇಶ್ವರಿಗೆ ಮಾಡಲಾಗಿದೆ. ನಮ್ಮ...

Tumakuru: ತುಮುಲ್‌ನಲ್ಲಿ ಜಾತಿ ತಾರತಮ್ಯ..? ದಲಿತನೆಂಬ ಕಾರಣಕ್ಕೆ ನೆಲದ ಮೇಲೆ ಕೂರಿಸಿ ಅವಮಾನ..?

Tumakuru: ತುಮಕೂರು: ತುಮಕೂರು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಜಾತಿ ತಾರತಮ್ಯ ಆಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ದಲಿತ ಅಧಿಕಾರಿಗೆ ಕರ್ತವ್ಯ ನಿರ್ವಹಿಸಲು ಚೇರ್ ಟೇಬಲ್ ನೀೠದೇ ಕಿರುಕುಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಚೇರ್ ಸಿಗದೇ, ಮೇಲಧಿಕಾರಿಯ ಕಿರುಕುಳಕ್ಕೆ ಬೇಸತ್ತು ನೆಲದ ಮೇಲೆ ಚೀಲ ಹಾಸಿ ಕುಳಿತು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಹಣಕಾಸು ವಿಭಾಗದ ಆಡಳಿತಾಧೀಕ್ಷಕ...

Tumakuru: ಜಿಎಸ್ಟಿ ದರ ಇಳಿಕೆ ಬಿಜೆಪಿಯಿಂದ ತಿಪಟೂರು ನಗರದಲ್ಲಿ ಸಂಭ್ರಮಾಚರಣೆ

Tumakuru: ತಿಪಟೂರು. ನಗರಸಭೆ ಸರ್ಕಲ್ ನಲ್ಲಿ ಕೇಂದ್ರ ಸರ್ಕಾರ ಕೆಲ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)ಗಳ ದರ ಇಳಿಕೆ ಮಾಡಿದ್ದನ್ನು ಸ್ವಾಗತಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಜಿಎಸ್ಟಿ ಇಳಿಕೆಗೆ ಉಡುಗೊರೆ ಮೋದಿ ಸರಕಾರಕ್ಕೆ ಧನ್ಯವಾದಗಳು ಘೋಷ ವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಈ ವೇಳೆ ಬಿಜೆಪಿ.ನಗರ ಅಧ್ಯಕ್ಷರಾದ ಜಗದೀಶ್ ಮಾತನಾಡಿ, ಕೇಂದ್ರ...

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮತ್ತಿಹಳ್ಳಿ ಕೆರೆಯ ಅಕ್ಕ ಪಕ್ಕ ಗಿಡ ನಾಟಿ

Tumakuru: ತಿಪಟೂರು ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ತುಮಕೂರು -1 ಜಿಲ್ಲಾ ನಿರ್ದೇಶಕರಾದ ಸತೀಷ್ ಸುವರ್ಣ ರವರ ನೇತೃತ್ವದಲ್ಲಿ ಕೆರೆಯಂಗಳದಲ್ಲಿ ಗಿಡನಾಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಸತೀಶ್ ಸುವರ್ಣ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ರೈತರಿಗೆ ಉಪಯೋಗವಾಗಲೆಂದು ಕೆರೆಗಳನ್ನು...

ಯಾವುದೇ ಕೆಲಸ ಮಾಡಿದರೂ ವಿರೋಧಿಸೋದೆ ವಿರೋಧ ಪಕ್ಷದ ಕೆಲಸ: ಕುಣಿಗಲ್ ಶಾಸಕ ರಂಗನಾಥ್

Tumakuru: ತುಮಕೂರು: ಕುಣಿಗಲ್ ಶಾಸಕ ರಂಗನಾಥ್ ಮಾತನಾಡಿದ್ದು, ಜಾತಿ ಗಣತಿ ಬಗ್ಗೆ ಹೇಳಿಕೆ ನೀಡಿದ್ದಾರೆ. ನನಗೆ ಜಾತಿನೇ ಇಲ್ಲ ನಾನು ಡಾಕ್ಟರ್ ನಾನು ಎಲ್ಲಾ ಸಮುದಾಯವನ್ನು ಪ್ರತಿನಿಧಿಸುತ್ತೇನೆ. ಅದರ ಜೊತೆಗೆ ನಾನು ಒಕ್ಕಲಿಗನಾಗಿ ಜಾತಿಗಣತಿ ವಿಚಾರದಲ್ಲಿ ಜಾಗೃತಿ ಮೂಡಿಸಲು ಕರೆಸಿದ್ದರು. ಸಭೆಯಲ್ಲಿ ನಡೆದ ವಿಚಾರವನ್ನು ಹಾಗೂ ನ್ಯೂನ್ಯತೆಗಳನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ರಂಗನಾಥ್...

ತುಮಕೂರು ರೈಲು ನಿಲ್ದಾಣಕ್ಕೆ ಅಭಿವೃದ್ಧಿ ಭಾಗ್ಯ

ತುಮಕೂರು-ಬೆಂಗಳೂರು ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇನ್ಮುಂದೆ ತುಮಕೂರು-ಬೆಂಗಳೂರು ನಡುವಿನ ಸಂಚಾರ, ತೀರಾ ಸುಲಭವಾಗಲಿದೆ. ಯಾಕಂದ್ರೆ, ಶೀಘ್ರವೇ 4 ಪಥದ ರೈಲು ಮಾರ್ಗ ನಿರ್ಮಾಣವಾಗಲಿದೆ. ಬರೋಬ್ಬರಿ 90 ಕೋಟಿ ವೆಚ್ಚದಲ್ಲಿ ತುಮಕೂರು ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸಲಾಗುವುದು ಅಂತಾ, ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ತುಮಕೂರು-ಬೆಂಗಳೂರು ನಡುವೆ 4 ಪಥದ ರೈಲು ಮಾರ್ಗ ನಿರ್ಮಾಣ ಮಾಡಿ,...

ಅಲೆಮಾರಿ ಸಮುದಾಯಕ್ಕೆ ಶೇಕಡ 1 ರಷ್ಟು ಮೀಸಲಾತಿ ಒದಗಿಸಿ: ನಾಗತೀಹಳ್ಳಿ ಕೃಷ್ಣಮೂರ್ತಿ

Tipaturu: ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಪ್ರೊಫೆಸರ್ ಬಿ ಕೃಷ್ಣಪ್ಪನವರು ಸ್ಥಾಪಿಸಿದ 47/74-75 ಮೂಲ ಸಂಘಟನೆಯ ರಾಜ್ಯ ಸಂಚಾಲಕರಾದ ಶಿವಮೊಗ್ಗ ಎಂ.ಗುರುಮೂರ್ತಿ ರವರ ನೇತೃತ್ವದ ತುಮಕೂರು, ಜಿಲ್ಲಾ ಸಂಚಾಲಕರಾದ ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ ‘ದಲಿತ ಸಮುದಾಯಗಳಿಗೆ ಒಳಮೀಸಲಾತಿ ಒದಗಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನದಾಸ್ ಅವರ ವರದಿಯನ್ನು...

Tumakuru News: ಜಾತಿ ಜನಗಣತಿಯಲ್ಲಿ ಕಾಡುಗೊಲ್ಲ ಎಂದೇ ಬರಸಿ ದೊಡ್ಡೇಗೌಡರ ಕರೆ

Tumakuru News: ತಿಪಟೂರು ತಾಲ್ಲೂಕಿನ ಬಂಡಿಹಳ್ಳಿ ಹತ್ತಿರ ಖಾಸಗಿ ಅಫೀಸಿನಲ್ಲಿ ಮಾತನಾಡಿದ ತುಮಕೂರು ಜಿಲ್ಲೆ ಕಾಡುಗೊಲ್ಲರ ಸಂಘದ ಜಾತಿ ಸಮೀಕ್ಷೆಯ ಉಸ್ತುವಾರಿ ದೊಡ್ಡೇಗೌಡರು, ರಾಜ್ಯ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಸರ್ವೆ ಕಾರ್ಯದ ಜಾತಿ ಕಾಲಂ ಪಟ್ಟಿಯಲ್ಲಿ ಕಾಡುಗೊಲ್ಲ ಎಂದು ಬರಸಿ ದೊಡ್ಡೇಗೌಡರು ಕರೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಮನೆಗೆ ಬರುವ ಜಾತಿ ಗಣತಿ ಅಧಿಕಾರಿಗಳಿಗೆ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img