Tuesday, April 15, 2025

Tumkur

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...

ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...

ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....

ಬರ್ಬರವಾಗಿ ನವವಿವಾಹಿತೆಯನ್ನು ಕೊಂದ ದುಷ್ಕರ್ಮಿಗಳು

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...

Chitradurga : 5 ಲಕ್ಷ ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶಕ್ಕೆ ಪಡೆದ ತಾಸಿಲ್ದಾರ್ ಎನ್ ರಘುಮೂರ್ತಿ

ಚಳ್ಲಕೆರೆ : ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದು ಚಳ್ಳಕೆರೆ ತಹಶಿಲ್ದಾರ್ ಎನ್ ರಘುಮೂರ್ತಿ (Challakere Tahsildar N. Raghumurthy)ರೇಡ್ ಮಾಡಿ ಲಾರಿಯ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಾರೆ ಎನ್ನುವ ಮಾಹಿತಿ ಮೇರೆಗೆ ಮಧ್ಯರಾತ್ರಿ 1 ಗಂಟೆ ಸಮಯದ ವೇಳೆಗೆ ಬಳ್ಳಾರಿ ಮತ್ತು ಚಿತ್ರದುರ್ಗ ರಸ್ತೆಯ (Bellary and Chitradurga Road) ಮೂಲಕ ತುಮಕೂರು...

Tumkur : ಗ್ರಾಮ ಪಂಚಾಯತ್ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ತುಮಕೂರು ಗ್ರಾಮ ಪಂಚಾಯತ್ (Tumkur Gram Panchayat) ಯಲ್ಲಿ ಲೈಬ್ರರಿ (Library) ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತ ಅಭ್ಯರ್ಥಿಗಳು ಮಾರ್ಚ್​ 14ರ ಒಳಗೆ ಆಫ್​​ಲೈನ್​ (Offline) ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಬಗ್ಗೆ ಮಾಹಿತಿ. ಸಂಸ್ಥೆಯ ಹೆಸರು : ತುಮಕೂರು ಗ್ರಾಮ ಪಂಚಾಯತ್ ಹುದ್ದೆಗಳ ಸಂಖ್ಯೆ: 19ಉದ್ಯೋಗ ಸ್ಥಳ: ತುಮಕೂರು,...

ಪೊಲೀಸರ ಮೇಲೆ ಚಾಲಕ ಗಂಭೀರ ಆರೋಪ…!

ತುಮಕೂರು:  ಸುಳ್ಳು ಪ್ರಕರಣ ದಾಖಲಿಸಿದ್ದಲ್ಲದೆ ನನ್ನಿಂದ ಹಣ ಪಡೆದುಕೊಂಡಿದ್ದಾರೆ ಅಂತ ಮ್ಯಾಕ್ಸಿ ಕ್ಯಾಬ್ ಚಾಲಕನೊಬ್ಬ ಗುಬ್ಬಿ ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಹೌದು, ಮ್ಯಾಕ್ಸಿ ಕ್ಯಾಬ್ ಚಾಲಕ ಶಕೀಲ್ ಎಂಬಾತ ಗುಬ್ಬಿ ಪೊಲೀಸರ ಮೇಲೆ ಗಂಭೀರ ಆರೋಪ ಮಾಡಿದ್ದಾನೆ. ಇನ್ನು ಆರೋಪಕ್ಕೆ ಕಾರಣವಾಗಿದ್ದು ಶವ ಸಾಗಿಸೋ ವಿಚಾರವಾಗಿ. ಹೌದು ಸೆ.02ರ ಬೆಳಗ್ಗೆ ತುಮಕೂರು ಜಿಲ್ಲೆಯ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img