Thursday, November 13, 2025

Tumkur

DK ಸಿಎಂ ಆಗಲು ಪ್ರಾರ್ಥನೆ – ಅಭಿಮಾನಿಗಳಿಂದ ಚಂಡಿಕಹೋಮ

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅಭಿಮಾನಿ ಬಳಗ ದೇವರ ಮೊರೆ ಹೋಗಿದೆ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ನಾಯಕರು ಮುಂದಿನ ಮುಖ್ಯಮಂತ್ರಿ ಆಗಲಿ ಎಂಬ ಆಶಯದೊಂದಿಗೆ ಭವ್ಯ ಚಂಡಿಕಾ ಹೋಮ ಆಯೋಜಿಸಿದ್ದಾರೆ. ಹುಲಿಯೂರಮ್ಮ ದೇವಾಲಯದ ಆವರಣದಲ್ಲಿ ಬೆಳಗ್ಗಿನಿಂದಲೇ ಭಕ್ತಿ ಮತ್ತು ಭರವಸೆಯ ವಾತಾವರಣದಲ್ಲಿ ನಡೆದ ಈ ಹೋಮದಲ್ಲಿ ನೂರಾರು ಮಂದಿ...

12 ವರ್ಷದ ಹಿಂದೆ ನಾಪತ್ತೆ : ಈಗ ಧರ್ಮಸ್ಥಳದಲ್ಲಿ ಐಡಿ ಪತ್ತೆ!

ತುಮಕೂರು: ಧರ್ಮಸ್ಥಳದಲ್ಲಿ ಪತ್ತೆಯಾದ ಅಸ್ತಿ ಪಂಜರ ಪಕ್ಕದಲ್ಲಿ ತುಮಕೂರು ಜಿಲ್ಲೆಯ ಯುವಕನ ಐಡಿ ಸಿಕ್ಕಿದೆ. 12 ವರ್ಷಗಳಿಂದ ನಾಪತ್ತೆಯಾಗಿದ್ದ ಆ ಯುವಕನ ಗುರುತು ಸಿಕ್ಕಿರುವ ಸುದ್ದಿ ಕೇಳಿ ಗ್ರಾಮದವರು ಬೆಚ್ಚಿಬಿದ್ದಿದ್ದಾರೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ.ಕಲ್ಲಳ್ಳಿ ಗ್ರಾಮದ ಆದಿಶೇಷ ಎಂಬ ಯುವಕನ ಅಸ್ತಿ ಪಂಜರವೆಂದು ಶಂಕಿಸಲಾಗಿದೆ. ಗ್ರಾಮದಲ್ಲಿ ಬೋಜಯ್ಯ–ಚೆನ್ನಮ್ಮ ದಂಪತಿಗೆ ಪದ್ಮ, ಲಕ್ಷ್ಮಿ ಎಂಬ...

ಅಡ್ಡಮತದಾನ BJP-JDS ಸದಸ್ಯರಿಗೆ ಅನರ್ಹತೆ!

ತಿಪಟೂರು:ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿದ ಆರೋಪದ ಮೇರೆಗೆ, ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ನಾಲ್ವರು ಸದಸ್ಯರ ಸದಸ್ಯತ್ವವನ್ನು ಜಿಲ್ಲಾಧಿಕಾರಿ ನ್ಯಾಯಾಲಯ ಅನರ್ಹಗೊಳಿಸಿದೆ. 31ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಅಶ್ವಿನಿ ದೇವರಾಜು, 16ನೇ ವಾರ್ಡ್‌ ಬಿಜೆಪಿ ಬೆಂಬಲಿತ ಸದಸ್ಯೆ ಪದ್ಮಶಿವಪ್ಪ, 11ನೇ ವಾರ್ಡ್ ಜೆಡಿಎಸ್ ಬೆಂಬಲಿತ ಸದಸ್ಯ ಎಂ.ಬಿ.ಜಯರಾಂ, 24ನೇ ವಾರ್ಡ್‌...

ಸಂಪುಟದಿಂದ ಕೆ.ಎನ್. ರಾಜಣ್ಣ ವಜಾ ಆಗಿದ್ದು ಏಕೆ?

ಕೆ.ಎನ್‌ ರಾಜಣ್ಣ ಅವರನ್ನು ಸಿದ್ದರಾಮಯ್ಯ ಸಂಪುಟದಿಂದ ಕೈ ಬಿಡಲಾಗಿದೆ. ರಾಜಣ್ಣ ಅವರ ವಜಾ ಕೇವಲ ಒಂದೇ ಒಂದು ದಿನದಲ್ಲಿ ನಡೆದಿರೋ ಬೆಳವಣಿಗೆಯಲ್ಲ. ರಾಜಣ್ಣ ಕಿಕ್ ಔಟ್ ಆದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಮುನ್ನಡೆಯಾದ್ರೆ, ಸಿದ್ದರಾಮಯಯ್ಯ ಬಣಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ರಾಜಣ್ಣ ಸಂಪುಟದಿಂದ ವಜಾಗೊಂಡಿದ್ದಕ್ಕೆ 4 ಪ್ರಮುಖ ಬೆಳವಣಿಗೆಗಳು ಕಾರಣವಾಗಿವೆ. ನಂಬರ್...

Police: ಅನೈತಿಕ ಸಂಬಂಧದಿಂದ ಮನನೊಂದು ಅತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

 ಚಿಕ್ಕಬಳ್ಳಾಪುರ : ಸುಖವಾಗಿದ್ದ ಸಂಸಾರವನ್ನು ಹಾಳು ಮಾಡಲು ಇತ್ತಿಚಿನ ದಿನಗಳಲ್ಲಿ ಅನೈತಿಕ ಸಂಬಂಧಗಳು ಪ್ರಬಲ ಕಾರಣಗಳಾಗುತ್ತಿವೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಸಾವಿಗೆ ಪತ್ನಿ ಮತ್ತು ಸ್ನೇಹಿತನ  ಅನೈತಿಕ ಸಂಬಂಧವೇ ಕಾರಣವೆಂದು ಆಡಿಯೋ ರೆಕಾರ್ಡ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ತಾಲೂಕಿನ ಗುವ್ವಲಕಾನಹಳ್ಳಿಯ ನಿವಾಸಿ ಸುರೇಶ್ ಮತ್ತು ತುಮಕೂರು ಜಿಲ್ಲೆಯ ಬುಕ್ಕಾ ನಗರದ ಹೇಮಾ ಎಂಬುಬವರು...

ಶಿರಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗಿವೆ…?

state news ಶಿರಾ(ಫೆ.20): ಶಿರಾ ಬೈ ಎಲೆಕ್ಷನ್ ನಲ್ಲಿ ಗೆದ್ದ ಬಿಜೆಪಿ ಶಾಸಕ ರಾಜೇಶ್ ಗೌಡ ಹಳ್ಳಿಗಳಿಗೆ ಭೇಟಿ ನೀಡಿ ಜನಪರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಅಭಿವೃದ್ಧಿ ಕೆಲಸಗಳಲ್ಲಿ ಮುನ್ನಡೆಯುತ್ತಿದ್ದಾರೆ. ಹೌದು, ಶಿರಾದ ಬಿಜೆಪಿ ಶಾಸಕ, ಡಾ. ಸಿ ಎಂ ರಾಜೇಶ್ ಗೌಡ ತಾಲೂಕಿನ ಸುಮಾರು ಹಳ್ಳಿಗಳ ಕಡೆ ಕಾಲಿಡುತ್ತಿದ್ದು, ಜನರ ಜೊತೆ ಬೆರೆಯುತ್ತಿದ್ದಾರೆ. ಇವರು ಸುಮಾರು...

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...

ಕುಣಿಗಲ್ ನಲ್ಲಿ ಬಿಜೆಪಿಯಿಂದ ಜನ ಸಂಕಲ್ಪ ಯಾತ್ರೆ : ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ

ತುಮಕೂರು: ಕುಣಿಗಲ್ ನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಜೆ.ಸಿ. ಮಾಧುಸ್ವಾಮಿ, ಕೆ‌. ಗೋಪಾಲಯ್ಯ, ಬಿ.ಸಿ‌. ನಾಗೇಶ್, ಶಾಸಕರಾದ ಜ್ಯೋತಿ ಗಣೇಶ್ , ಡಾ. ರಾಜೇಶ್ ಗೌಡ, ಮಸಾಲೆ ಜಯರಾಮ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ....

ಬರ್ಬರವಾಗಿ ನವವಿವಾಹಿತೆಯನ್ನು ಕೊಂದ ದುಷ್ಕರ್ಮಿಗಳು

ತುಮಕೂರು: ತುರುವೇಕೆರೆ ತಾಲೂಕಿನ ದಂಡಿನಶಿವರ ಬಳಿ ಕುರುಬರಹಳ್ಳಿಯಲ್ಲಿ ಬರ್ಬರವಾಗಿ ಮಹಿಳೆ ಕೊಲೆಗಾಗಿದ್ದಾಳೆ. ಆಶಾ(29) ಕೊಲೆಯಾದ ಮಹಿಳೆ. ಕುರುಬರಹಳ್ಳಿ ಗ್ರಾಮದ ರವಿಕುಮಾರ್ ಎಂಬುವರನ್ನು ಇತ್ತೆಚೆಗೆ ಆಶಾ ವಿವಾಹವಾಗಿದ್ದಳು. ಪಕ್ಕದ ತೋಟದ ಹಳ್ಳದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಆಶಾ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ತುರುವೇಕೆರೆ ತಾಲೂಕಿನ ದಂಡಿನ ಶಿವರ ಪೋಲಿಸರು ಭೇಟಿ...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...
- Advertisement -spot_img

Latest News

ಟೀ ಕುಡಿಯೋಕೆ ಕಾಸಿಲ್ಲ! ಅಪ್ಪು ಸರ್ ಕರ್ದಿದ್ರು!: Mahantesh Hiremath Podcast

Sandalwood: ಉತ್ತರಕರ್ನಾಟಕದ ಹಳ್ಳಿಯಲ್ಲಿದ್ದ ಮಹಾಂತೇಷ್ ಈಗ ಸ್ಯಾಂಡಲ್‌ವುಡ್ ಪ್ರಸಿದ್ಧ ಹಾಸ್ಯನಟರಲ್ಲಿ ಓರ್ವ. ಹಾಗಾದ್ರೆ ಈ ಜರ್ನಿ ಹೇಗಿತ್ತು ಅಂತಾ ಅವರ ಬಾಯಲ್ಲೇ ಕೇಳಿ. https://www.youtube.com/watch?v=LrBVXnJ-WGM ಈ ಬಗ್ಗೆ ಮಹಾಂತೇಷ್...
- Advertisement -spot_img