Saturday, February 7, 2026

#tumkur baby

Baby : ಮೂಢನಂಬಿಕೆಗೆ ಬಲಿಯಾಯಿತೇ ಕಂದಮ್ಮ…!

Tumukur News : ತುಮುಕೂರಿನಲ್ಲಿ ಮೈಲಿಗೆ ಎಂದು ಬಾಣಂತಿಯನ್ನು ಊರಿಂದ ಹೊರಗೆ ಜೋಪಡಿಯಲ್ಲಿ ಗಾಳಿ ಮಳೆಗೆ ಇರಿಸಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗುವು ಶೀತದಿಂದ ಬಳಲುತ್ತಿದ್ದು...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img