ತುಮಕೂರು:ರಾಜ್ಯದ ಹಿರಿಯ ಹಾಗೂ ಅನುಭವಿ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಶಿರಾ ಕ್ಷೇತ್ರದ ಶಾಸಕ ಮತ್ತು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರರಿಗೆ ಬರುವ ನವೆಂಬರ್ನಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಭಲ ಸಚಿವ ಸ್ಥಾನ ನೀಡಬೇಕೆಂದು ಶಿರಾ ತಾಲ್ಲೂಕು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ಹೊಸೂರು ಗ್ರಾಮದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿರಾ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...
ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....
ಕೆ.ಎನ್. ರಾಜಣ್ಣ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಸಚಿವರನ್ನಾಗಿ ಮುಂದುವರೆಸುವಂತೆ ಸರ್ಕಾರವನ್ನು ಮತ್ತು ಕಾಂಗ್ರೆಸ್ ಹೈಕಮಾಂಡನ್ನು ಒತ್ತಾಯಿಸಿ ಶಿರಾ ನಗರದಲ್ಲಿ ಸಾಹಸ್ರಾರು K.N.R. ಅಭಿಮಾನಿ ಬಳಗ ಹಾಗೂ ಅನುಯಾಯಿಗಳು ಸಮುದಾಯದ ಮುಖಂಡರು ಸೇರಿ ಬೃಹತ್ ಪ್ರತಿಭಟನೆ ನಡೆಸಿದರು.
ಕೆ. ಎನ್. ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನಲ್ಲಿ...