Friday, November 28, 2025

tumkur news

ತುಮಕೂರಿನ 20 ಸಾವಿರ ಕುಟುಂಬಗಳಿಗೆ ಸಿಹಿ ಸುದ್ದಿ ಕೊಟ್ಟ ಪರಮೇಶ್ವರ್!

ತುಮಕೂರು ಜಿಲ್ಲೆಯ 52 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸಿ, 20 ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಘೋಷಿಸಿದರು. ಅವರು ಪಟ್ಟಣದಲ್ಲಿ ಮಂಗಳವಾರ ಇಂದಿರಾ ಕ್ಯಾಂಟೀನ್ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಮಾತನಾಡಿದರು. ಇಂದಿರಾ ಕ್ಯಾಂಟೀನ್‌ಗಳ ಮೂಲಕ ಬಡವರಿಗೆ ದೊಡ್ಡ ಮಟ್ಟದಲ್ಲಿ ನೆರವು ಸಿಗುತ್ತಿದೆ ಎಂದು...

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಚಿರತೆ ಭಯಾನಕ ದಾಳಿ – ಬೆಚ್ಚಿಬಿದ್ದ ಗ್ರಾಮಸ್ಥರು!

ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯಲ್ಲಿ ಗ್ರಾಮಸ್ಥರನ್ನು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಒಂದೇ ದಿನದೊಳಗೆ ನಾಲ್ಕು ಕಡೆಗಳಲ್ಲಿ ಚಿರತೆ ದಾಳಿ ನಡೆಸಿದ್ದು, ಹಲವರು ಗಾಯಗೊಂಡಿದ್ದಾರೆ. ತುರುವೇಕೆರೆ ತಾಲ್ಲೂಕಿನ ದಬ್ಬೇಘಟ್ಟ ಹೋಬಳಿಯ ಗೋಣಿ ತುಮಕೂರು, ನಡುವನಹಳ್ಳಿ, ದೇವಿಹಳ್ಳಿ ಹಾಗೂ ಕೆಲ ಗ್ರಾಮಗಳ ತೋಟಗಳಲ್ಲಿ ದನ, ಕರ ಕುರಿಗಳನ್ನು ಮೇಯಿಸುತ್ತಿದ್ದವರ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ...

Baby : ಮೂಢನಂಬಿಕೆಗೆ ಬಲಿಯಾಯಿತೇ ಕಂದಮ್ಮ…!

Tumukur News : ತುಮುಕೂರಿನಲ್ಲಿ ಮೈಲಿಗೆ ಎಂದು ಬಾಣಂತಿಯನ್ನು ಊರಿಂದ ಹೊರಗೆ ಜೋಪಡಿಯಲ್ಲಿ ಗಾಳಿ ಮಳೆಗೆ ಇರಿಸಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ತುಮಕೂರಿನ ಗೊಲ್ಲರಹಟ್ಟಿಯಲ್ಲಿ ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಅನಾರೋಗ್ಯಕ್ಕೆ ತುತ್ತಾಗಿ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗುವು ಶೀತದಿಂದ ಬಳಲುತ್ತಿದ್ದು...

ತುಮಕೂರಿನಲ್ಲಿ ಮಹಿಳಾ ಮೋರ್ಚಾ ಸಭೆ

state news; ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಿಗದಿ ಮಾಡಲಾಗಿದೆ. ಇನ್ನೂ ದೆಹಲಿಯಲ್ಲಿ ನಡೆದ ಬಿಜೆಪಿ ರಾಷ್ಟೀಯ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸಿದರು.  ಸದ್ಯ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯನ್ನೂ ಗಮನದಲ್ಲಿಟ್ಟುಕೊಂಡು ತುಮಕೂರಿನಲ್ಲಿ ಜ. 20, 21ರಂದು BJP ಮಹಿಳಾ ಮೋರ್ಚಾ...

ಪೋಸ್ಟ್ ಮಾಸ್ಟರ್ ಅಲ್ಲ..  ಈತ ಎಣ್ಣೆ ಮಾಸ್ಟರ್..?!

Tumukur News: ತುಮಕೂರಿನಲ್ಲಿ ಜನರು ಪೋಸ್ಟ್ ಸಿಗದೇ ಸಂಕಷ್ಟ  ಎದುರಿಸುತ್ತಿದ್ದಾರೆ. ಇದಕ್ಕೆ ಕಾರಣ ಪೋಸ್ಟ್ ಆಫೀಸ್ ಇರದಿರುವುದಲ್ಲ ಬದಲಾಗಿ ಪೋಸ್ಟ್ ಮಾಸ್ಟರ್ ಎಣ್ಣೆ ಮಾಸ್ಟರ್ ಆಗಿರೋದು. ಹೌದು ತುಮಕೂರಿನ ನಾಗೇಂದ್ರ ಎಂಬುವವರು ಸದ್ಯ ಅಲ್ಲಿ ಪೋಸ್ಟ್ ಮಾಸ್ಟರ್ ಆಗಿದ್ದು ಇದೀಗ ಅವರು ನಿರಂತರವಾಗಿ ಎಣ್ಣೆ ಮತ್ತಿನಲ್ಲೇ ಇರುವ ಕಾರಣ ಊರಿನ ಜನತೆಗೆ ಅಗತ್ಯ ಸಮಯದಲ್ಲಿ ಪೋಸ್ಟ್ ...

ಮನೆ ಖಾಲಿ ಮಾಡುವಂತೆ ಪಟ್ಟಣ ಪಂಚಾಯತ್ ಸೂಚನೆ..!

Rain News: ಚಿಕ್ಕನಾಯಕನ ಹಳ್ಳಿ ಯಲ್ಲಿ ನಿರಂತರ ಮಳೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ನಿರಂತರ ಮಳೆಯಿಂದ ಕೆರೆ  ಕೋಡಿ ಹರಿದು  ಮನೆಗಳು ಮುಳುಗುವ  ಭೀತಿ  ಎದುರಾಗಿದೆ. ಹಾಗೆಯೇ ಈ ಕಾರಣದಿಂದ ಪಟ್ಟಣ ಪಂಚಾಯತ್ ಜನರಿಗೆ ಮನೆ  ಖಾಲಿ  ಮಾಡಿ ಬೇರೆಡೆ ಸ್ಥಳಾಂತರವಾಗುವಂತೆ ಸೂಚನೆ ನೀಡಿದೆ. ಆದರೆ ಜನರಿಗೆ  ಬೇರೆಡೆ ಸ್ಥಳಾಂತರವಾಗಲು ಸೂಕ್ತ  ಪರಿಹಾರ ಕ್ರಮ ಇಲ್ಲದ...

ತುಮುಕೂರು: ತುಮಕೂರಿನಲ್ಲಿದೆ ‘ಕೈ’ ನಾಯಕರಿಂದ ಉದ್ಘಾಟನೆಗೊಂಡ ಸಾವರ್ಕರ್ ಉದ್ಯಾಣವನ

Tumukur news: ತುಮುಕಕೂರಿನಲ್ಲಿ ಸಾವರ್ಕರ್ ಹೆಸರಿನಲ್ಲಿ ಉದ್ಯಾಣವನವೊಂದು ಹಿಂದೆಯೇ ರೂಪಿಸಲಾಗಿದೆ ಹಾಗು ಪಾರ್ಕ್  ಉದ್ಘಾಟನೆಗೊಂಡಿದ್ದೇ ಕೈ ನಾಯಕರಿಂದಲೇ ಹಾಗೆಯೆ ಕಾಂಗ್ರೆಸ್ ಆಡಳಿತದಲ್ಲಿರುವಾಗಲೇ ಈ ಪಾರ್ಕ್ ನಿರ್ಮಾಣಗೊಂಡಿದೆ ಎಂದು ತಿಳಿದು ಬಂದಿದೆ. 2016ರಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಿಎಂ ಆಗಿದ್ದಂತಹ ಸಂದರ್ಭದಲ್ಲಿಯೇ ಈ ಪಾಕರ್ಕ್ ನಿರ್ಮಿಸಲಾಗಿದೆ ಎಂದು ತಿಳಿದು ಬಂದಿದೆ. ಸುಮಾರು 1 ಕೋಟಿ ವೆಚ್ಚದಲ್ಲಿ ಪಾರ್ಕ್...

ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ವತಿಯಿಂದ (CITU) ಕಾರ್ಮಿಕರ ಜನಾಂದೋಲನ

ತುಮಕೂರು : ಜಿಲ್ಲಾಧಿಕಾರಿಯವರಿಗೆ ಮನವಿ ನೀಡುವುದರ ಮೂಲಕ ರಾಜ್ಯ ಸರ್ಕಾರಕ್ಕೆ ಒತ್ತಾಯ ತುಮಕೂರು ಜಿಲ್ಲಾಧಿಕಾರಿ ಕಛೇರಿ ಮುಂದೆ ಕಾರ್ಮಿಕರಿಂದ ಪ್ರತಿಭಟನೆ. ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡುವುದರ ಪ್ರತಿಭಟನೆ. ಕೋವಿಡ್ 19 ಲಾಕ್ ಡೌನ್ ಸಂತ್ರಸ್ತರಿಗೆ ಪರಿಹಾರ ಹಾಗೂ ಆರ್ಥಿಕ ಪುನಶ್ಚೇತನಕ್ಕೆ ಪರ್ಯಾಯ ನೀತಿಗಳ ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಜಿಲ್ಲಾಧಿಕಾರಿಗಳಿಗೆ ಮನವಿನೀಡಲಾಗಿದೆ. ಲಾಕ್ ಡೌನ್...

ತುಮಕೂರಿನಲ್ಲಿ ಹೆಚ್ಚಾಯ್ತು ಕೊರೊನಾ, ಯಾವ ತಾಲೂಕಿನಲ್ಲಿ ಎಷ್ಟು..?

ಕರ್ನಾಟಕ ಟಿವಿ ತುಮಕೂರು :  ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ಹರಚ್ಚಾಗ್ತಿದೆ, ಕಳೆದ 24 ಗಂಟೆಯಲ್ಲಿ 31 ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.  ತುಮಕೂರಿನಲ್ಲಿ ಈವರೆಗೆ ಕೊರೊನಾ ಸೋಂಕಿತರ  ಸಂಖ್ಯೆ  252 ಕ್ಕೆ ಏರಿಕೆಯಾಗಿದೆ. ತುಮಕೂರು ನಗರದಲ್ಲಿ 12   ಕುಣಿಗಲ್ 5, ಮಧುಗಿರಿ 3, ಪಾವಗಡ 5, ತುರುವೇಕೆರೆ 1  ಗುಬ್ಬಿ 4,...
- Advertisement -spot_img

Latest News

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ...
- Advertisement -spot_img