Monday, September 7, 2026

tumkur news updates

6 ಸಾವಿರ ರೈತರ ಆಕ್ರೋಶ : ವಿಧಾನಸೌಧಕ್ಕೆ ಮುತ್ತಿಗೆ ಎಚ್ಚರಿಕೆ

ತುಮಕೂರು ತಾಲ್ಲೂಕಿನಲ್ಲಿ ಬಗರ್ ಹುಕುಂ ಅರ್ಜಿಗಳನ್ನು ತಿರಸ್ಕರಿಸಿರುವ ಕ್ರಮ ರೈತರಲ್ಲಿ ಆಕ್ರೋಶ ಉಂಟುಮಾಡಿದ್ದು, ಈ ಸಂಬಂಧ 6 ಸಾವಿರ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಶಾಸಕ ಬಿ. ಸುರೇಶ್‌ಗೌಡ ಎಚ್ಚರಿಸಿದ್ದಾರೆ. ತಹಶೀಲ್ದಾರ್ ಕಚೇರಿಯಲ್ಲಿ ನಡೆದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆಯ ನಂತರ ಮಾತನಾಡಿದ ಶಾಸಕರು, ಫಾರಂ 57ರಲ್ಲಿ ಸಲ್ಲಿಕೆಯಾಗಿರುವ 6 ಸಾವಿರ...

ಕ್ರೂಸರ್ ಅಪಘಾತದಿಂದ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮೋದಿ

Tumkur News: ತುಮಕೂರು ಜಿಲ್ಲೆಯ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕ್ರೂಸರ್‌ಗೆ ಲಾರಿ ಢಿಕ್ಕಿಯಾಗಿ ರಾಯಚೂರು ಜಿಲ್ಲೆಯ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಪರಿಹಾರ ನಿಧಿಯಿಂದ ತಲಾ 2 ಲಕ್ಷ...
- Advertisement -spot_img

Latest News

Political News: ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಹೇಳಿಕೆ ಬಿಜೆಪಿ ಆರೋಪಕ್ಕೆ ಸ್ಪಷ್ಟ ಸಾಕ್ಷಿ- ಪುರಾವೆ: ವಿಜಯೇಂದ್ರ

Political News: ಬರ ತಾಲೂಕುಗಳ ಘೋಷಣೆಯಲ್ಲಿ ತಾರತಮ್ಯ ಆಗಿರುವ ಕುರಿತು ಮುದ್ದೇಬಿಹಾಳ ಕ್ಷೇತ್ರದ ಶಾಸಕ ಸಿಎಸ್ ಅಪ್ಪಾಜಿ ನಾಡಗೌಡ ತಮ್ಮದೇ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ...
- Advertisement -spot_img