Sunday, September 13, 2026

Tumkur

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ವಾರವಾದ್ರೂ ತುಮಕೂರು ಅತ್ಯಾಚಾರಿಗಳ ಪತ್ತೆ ಇಲ್ಲ..!

ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...

ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆ

www.karnatakatv.net : ತುಮಕೂರಿನಲ್ಲಿ ಶನಿವಾರ ನಡೆದ ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳನ್ನು ಒಳಗೊಂಡ ವಿಭಾಗೀಯ ಮಟ್ಟದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಏಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ...

ಜನರ ಮನೆಬಾಗಿಲಿಗೆ ಸರ್ಕಾರಿ ಯೋಜನೆ

www.karnatakatv.net ತುಮಕೂರು: ಶಿರಾ : ಜನ ಸರ್ಕಾರಿ ಸಲವತ್ತು ಪಡೆಯಲು ಅಲೆದಾಡುವುದು ಸಾಮಾನ್ಯವಾಗಿದೆ. ಭ್ರಷ್ಟರಿಗೆ ಲಂಚ ಕೊಟ್ಟು ಜನ ಸುಸ್ತಾಗಿ ಹೋಗ್ತಾರೆ. ಆದರೂ ಸರ್ಕಾರಿ ಸವಲತ್ತುಗಳು ಸಿಗೋದು ಕಷ್ಟ. ಆದ್ರೆ, ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಕ್ಷೇತ್ರ ಕ್ಷಮತೆ ಕರ‍್ಯಕ್ರಮದಡಿ ಶಿರಾ ವಿಧಾನಸಭಾ ಕ್ಷೇತ್ರದದಲ್ಲಿ ತೇಜಸ್ವಿನಿ ರಾಜೇಶ್ ಗೌಡ ನೇತೃತ್ವದಲ್ಲಿ...

ದಾವೋಸ್ ನಲ್ಲಿ ಸಿಎಂ. ರಾಜ್ಯ ಪ್ರವಾಸದಲ್ಲಿ ಡಿಸಿಎಂ..!

ಕರ್ನಾಟಕ ಟಿವಿ : ಸಿಎಂ ಬಿ.ಎಸ್ ಯಡಿಯೂರಪ್ಪ ಸ್ವಿಜ್ಜರ್ ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.. ಇತ್ತ ರಾಜ್ಯದಲ್ಲಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ರಾಜ್ಯಪ್ರವಾಸದಲ್ಲಿದ್ದಾರೆ.. ಇಂದು ತುಮಕೂರು ಜಿಲ್ಲೆಗೆ ಭೇಟಿ ನೀಡಿದ್ದ ಡಿಸಿಎಂ ಇದೇ ವೇಳೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ರು.. ಮಠದಲ್ಲಿ ಶ್ರೀಗಳ ಸಾನಿಧ್ಯಕ್ಕೆ ತೆರಳಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img